AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲ್ಲಾಪುರದ ಗಣೇಶ್ ಪಾಲ್ ಹೊಳೆಯಲ್ಲಿ 11 ತಿಂಗಳ ಮಗು ಸೇರಿ ಮೂವರ ಶವ ಪತ್ತೆ..

ಕಾರವಾರ: ಮಗು ಸಮೇತ ಕಾಣೆಯಾಗಿದ್ದ ತಾಯಿ ಮಗಳಿಬ್ಬರು ಸಂಶಯಾಸ್ಪದವಾಗಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಲಗೋಡ್ಲು ಗ್ರಾಮದಲ್ಲಿ ನಡೆದಿದೆ. ನದಿಗೆ ಹಾರಿ ಮೂವರೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕಳೆದ ಶುಕ್ರವಾರ ಮನೆಯಿಂದ ಕಾಣೆಯಾಗಿದ್ದ ತಾಯಿ ಮಗಳು ಮತ್ತು 11 ತಿಂಗಳ ಮೊಮ್ಮಗನ ಮೃತದೇಹಗಳು ಇಲ್ಲಿನ ಗಣೇಶ್ ಪಾಲ್ ಹೊಳೆಯಲ್ಲಿ ಸಿಕ್ಕಿವೆ. ರಾಜೇಶ್ವರಿ ನಾರಾಯಣ ಹೆಗಡೆ(52), ವಾಣಿ ಪ್ರಕಾಶ್(28) ಮತ್ತು ವಾಣಿಯ 11 ತಿಂಗಳ ಮಗು ಸಾವನ್ನಪ್ಪಿದ್ದು, ಘಟನೆ ಯಾವ […]

ಯಲ್ಲಾಪುರದ ಗಣೇಶ್ ಪಾಲ್ ಹೊಳೆಯಲ್ಲಿ 11 ತಿಂಗಳ ಮಗು ಸೇರಿ ಮೂವರ ಶವ ಪತ್ತೆ..
ಆಯೇಷಾ ಬಾನು
|

Updated on: Nov 23, 2020 | 7:52 AM

Share

ಕಾರವಾರ: ಮಗು ಸಮೇತ ಕಾಣೆಯಾಗಿದ್ದ ತಾಯಿ ಮಗಳಿಬ್ಬರು ಸಂಶಯಾಸ್ಪದವಾಗಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಲಗೋಡ್ಲು ಗ್ರಾಮದಲ್ಲಿ ನಡೆದಿದೆ.

ನದಿಗೆ ಹಾರಿ ಮೂವರೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕಳೆದ ಶುಕ್ರವಾರ ಮನೆಯಿಂದ ಕಾಣೆಯಾಗಿದ್ದ ತಾಯಿ ಮಗಳು ಮತ್ತು 11 ತಿಂಗಳ ಮೊಮ್ಮಗನ ಮೃತದೇಹಗಳು ಇಲ್ಲಿನ ಗಣೇಶ್ ಪಾಲ್ ಹೊಳೆಯಲ್ಲಿ ಸಿಕ್ಕಿವೆ. ರಾಜೇಶ್ವರಿ ನಾರಾಯಣ ಹೆಗಡೆ(52), ವಾಣಿ ಪ್ರಕಾಶ್(28) ಮತ್ತು ವಾಣಿಯ 11 ತಿಂಗಳ ಮಗು ಸಾವನ್ನಪ್ಪಿದ್ದು, ಘಟನೆ ಯಾವ ಕಾರಣಕ್ಕೆ ನಡೆಯಿತೆಂಬ ಬಗ್ಗೆ ನಿಖರವಾಗಿ ಮಾಹಿತಿ ತಿಳಿದುಬಂದಿಲ್ಲ.

ವಾಣಿಯನ್ನ 2 ವರ್ಷದ ಹಿಂದೆ ಶಿವಮೊಗ್ಗಕ್ಕೆ ಮದುವೆ ಮಾಡಿ ಕೊಡಲಾಗಿತ್ತು. ಯಲ್ಲಾಪುರರದ ಕಲಗೋಡ್ಲು ಗ್ರಾಮದ ತನ್ನ ತಾಯಿ ಮನೆಗೆ ಬಂದಂತ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಯಲ್ಲಾಪುರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು