AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲ್ಲಾಪುರದ ಗಣೇಶ್ ಪಾಲ್ ಹೊಳೆಯಲ್ಲಿ 11 ತಿಂಗಳ ಮಗು ಸೇರಿ ಮೂವರ ಶವ ಪತ್ತೆ..

ಕಾರವಾರ: ಮಗು ಸಮೇತ ಕಾಣೆಯಾಗಿದ್ದ ತಾಯಿ ಮಗಳಿಬ್ಬರು ಸಂಶಯಾಸ್ಪದವಾಗಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಲಗೋಡ್ಲು ಗ್ರಾಮದಲ್ಲಿ ನಡೆದಿದೆ. ನದಿಗೆ ಹಾರಿ ಮೂವರೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕಳೆದ ಶುಕ್ರವಾರ ಮನೆಯಿಂದ ಕಾಣೆಯಾಗಿದ್ದ ತಾಯಿ ಮಗಳು ಮತ್ತು 11 ತಿಂಗಳ ಮೊಮ್ಮಗನ ಮೃತದೇಹಗಳು ಇಲ್ಲಿನ ಗಣೇಶ್ ಪಾಲ್ ಹೊಳೆಯಲ್ಲಿ ಸಿಕ್ಕಿವೆ. ರಾಜೇಶ್ವರಿ ನಾರಾಯಣ ಹೆಗಡೆ(52), ವಾಣಿ ಪ್ರಕಾಶ್(28) ಮತ್ತು ವಾಣಿಯ 11 ತಿಂಗಳ ಮಗು ಸಾವನ್ನಪ್ಪಿದ್ದು, ಘಟನೆ ಯಾವ […]

ಯಲ್ಲಾಪುರದ ಗಣೇಶ್ ಪಾಲ್ ಹೊಳೆಯಲ್ಲಿ 11 ತಿಂಗಳ ಮಗು ಸೇರಿ ಮೂವರ ಶವ ಪತ್ತೆ..
ಆಯೇಷಾ ಬಾನು
ಆಯೇಷಾ ಬಾನು|

Updated on: Nov 23, 2020 | 7:52 AM

Share

ಕಾರವಾರ: ಮಗು ಸಮೇತ ಕಾಣೆಯಾಗಿದ್ದ ತಾಯಿ ಮಗಳಿಬ್ಬರು ಸಂಶಯಾಸ್ಪದವಾಗಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಲಗೋಡ್ಲು ಗ್ರಾಮದಲ್ಲಿ ನಡೆದಿದೆ.

ನದಿಗೆ ಹಾರಿ ಮೂವರೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕಳೆದ ಶುಕ್ರವಾರ ಮನೆಯಿಂದ ಕಾಣೆಯಾಗಿದ್ದ ತಾಯಿ ಮಗಳು ಮತ್ತು 11 ತಿಂಗಳ ಮೊಮ್ಮಗನ ಮೃತದೇಹಗಳು ಇಲ್ಲಿನ ಗಣೇಶ್ ಪಾಲ್ ಹೊಳೆಯಲ್ಲಿ ಸಿಕ್ಕಿವೆ. ರಾಜೇಶ್ವರಿ ನಾರಾಯಣ ಹೆಗಡೆ(52), ವಾಣಿ ಪ್ರಕಾಶ್(28) ಮತ್ತು ವಾಣಿಯ 11 ತಿಂಗಳ ಮಗು ಸಾವನ್ನಪ್ಪಿದ್ದು, ಘಟನೆ ಯಾವ ಕಾರಣಕ್ಕೆ ನಡೆಯಿತೆಂಬ ಬಗ್ಗೆ ನಿಖರವಾಗಿ ಮಾಹಿತಿ ತಿಳಿದುಬಂದಿಲ್ಲ.

ವಾಣಿಯನ್ನ 2 ವರ್ಷದ ಹಿಂದೆ ಶಿವಮೊಗ್ಗಕ್ಕೆ ಮದುವೆ ಮಾಡಿ ಕೊಡಲಾಗಿತ್ತು. ಯಲ್ಲಾಪುರರದ ಕಲಗೋಡ್ಲು ಗ್ರಾಮದ ತನ್ನ ತಾಯಿ ಮನೆಗೆ ಬಂದಂತ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಯಲ್ಲಾಪುರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್