AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲ್ಲಾಪುರದ ಗಣೇಶ್ ಪಾಲ್ ಹೊಳೆಯಲ್ಲಿ 11 ತಿಂಗಳ ಮಗು ಸೇರಿ ಮೂವರ ಶವ ಪತ್ತೆ..

ಕಾರವಾರ: ಮಗು ಸಮೇತ ಕಾಣೆಯಾಗಿದ್ದ ತಾಯಿ ಮಗಳಿಬ್ಬರು ಸಂಶಯಾಸ್ಪದವಾಗಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಲಗೋಡ್ಲು ಗ್ರಾಮದಲ್ಲಿ ನಡೆದಿದೆ. ನದಿಗೆ ಹಾರಿ ಮೂವರೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕಳೆದ ಶುಕ್ರವಾರ ಮನೆಯಿಂದ ಕಾಣೆಯಾಗಿದ್ದ ತಾಯಿ ಮಗಳು ಮತ್ತು 11 ತಿಂಗಳ ಮೊಮ್ಮಗನ ಮೃತದೇಹಗಳು ಇಲ್ಲಿನ ಗಣೇಶ್ ಪಾಲ್ ಹೊಳೆಯಲ್ಲಿ ಸಿಕ್ಕಿವೆ. ರಾಜೇಶ್ವರಿ ನಾರಾಯಣ ಹೆಗಡೆ(52), ವಾಣಿ ಪ್ರಕಾಶ್(28) ಮತ್ತು ವಾಣಿಯ 11 ತಿಂಗಳ ಮಗು ಸಾವನ್ನಪ್ಪಿದ್ದು, ಘಟನೆ ಯಾವ […]

ಯಲ್ಲಾಪುರದ ಗಣೇಶ್ ಪಾಲ್ ಹೊಳೆಯಲ್ಲಿ 11 ತಿಂಗಳ ಮಗು ಸೇರಿ ಮೂವರ ಶವ ಪತ್ತೆ..
ಆಯೇಷಾ ಬಾನು
|

Updated on: Nov 23, 2020 | 7:52 AM

Share

ಕಾರವಾರ: ಮಗು ಸಮೇತ ಕಾಣೆಯಾಗಿದ್ದ ತಾಯಿ ಮಗಳಿಬ್ಬರು ಸಂಶಯಾಸ್ಪದವಾಗಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಲಗೋಡ್ಲು ಗ್ರಾಮದಲ್ಲಿ ನಡೆದಿದೆ.

ನದಿಗೆ ಹಾರಿ ಮೂವರೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕಳೆದ ಶುಕ್ರವಾರ ಮನೆಯಿಂದ ಕಾಣೆಯಾಗಿದ್ದ ತಾಯಿ ಮಗಳು ಮತ್ತು 11 ತಿಂಗಳ ಮೊಮ್ಮಗನ ಮೃತದೇಹಗಳು ಇಲ್ಲಿನ ಗಣೇಶ್ ಪಾಲ್ ಹೊಳೆಯಲ್ಲಿ ಸಿಕ್ಕಿವೆ. ರಾಜೇಶ್ವರಿ ನಾರಾಯಣ ಹೆಗಡೆ(52), ವಾಣಿ ಪ್ರಕಾಶ್(28) ಮತ್ತು ವಾಣಿಯ 11 ತಿಂಗಳ ಮಗು ಸಾವನ್ನಪ್ಪಿದ್ದು, ಘಟನೆ ಯಾವ ಕಾರಣಕ್ಕೆ ನಡೆಯಿತೆಂಬ ಬಗ್ಗೆ ನಿಖರವಾಗಿ ಮಾಹಿತಿ ತಿಳಿದುಬಂದಿಲ್ಲ.

ವಾಣಿಯನ್ನ 2 ವರ್ಷದ ಹಿಂದೆ ಶಿವಮೊಗ್ಗಕ್ಕೆ ಮದುವೆ ಮಾಡಿ ಕೊಡಲಾಗಿತ್ತು. ಯಲ್ಲಾಪುರರದ ಕಲಗೋಡ್ಲು ಗ್ರಾಮದ ತನ್ನ ತಾಯಿ ಮನೆಗೆ ಬಂದಂತ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಯಲ್ಲಾಪುರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್