AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್-ಬೈಕ್ ಮುಖಾಮುಖಿ: ದಂಪತಿ, ಪುತ್ರ ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಹಾಗೂ ಮಗ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಮೂಡಲವಿಠಲಾಪುರ ಗ್ರಾಮದ ಬಳಿ ಸಂಭವಿಸಿದೆ. ಬೈಕ್‌ನಲ್ಲಿದ್ದ ವೀರಪ್ಪ, ಪತ್ನಿ ಆಶಾ, ಪುತ್ರ ಹೇಮಂತ್‌ ಮೃತ ದುರ್ದೈವಿಗಳು. ಶಿವಮೊಗ್ಗದಿಂದ ಹನುಮಂತಾಪುರಕ್ಕೆ ಖಾಸಗಿ ಬಸ್ ಪ್ರಯಾಣಿಸುತ್ತಿತ್ತು. ಈ ವೇಳೆ ಮೂಡಲವಿಠಲಾಪುರ ಗ್ರಾಮದ ಬಳಿ ಎದುರಿನಿಂದ ಬಂದ ಬೈಕ್​ಗೆ ಬಸ್ ಡಿಕ್ಕಿಯೊಡೆದಿದೆ. ಬೈಕ್​ನಲ್ಲಿದ್ದ ದಂಪತಿ ಮತ್ತು 12 ವರ್ಷದ ಪುತ್ರ ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ […]

ಖಾಸಗಿ ಬಸ್-ಬೈಕ್ ಮುಖಾಮುಖಿ: ದಂಪತಿ, ಪುತ್ರ ಸ್ಥಳದಲ್ಲೇ ದುರ್ಮರಣ
ಸಾಧು ಶ್ರೀನಾಥ್​
|

Updated on: Feb 16, 2020 | 7:46 PM

Share

ಶಿವಮೊಗ್ಗ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಹಾಗೂ ಮಗ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಮೂಡಲವಿಠಲಾಪುರ ಗ್ರಾಮದ ಬಳಿ ಸಂಭವಿಸಿದೆ. ಬೈಕ್‌ನಲ್ಲಿದ್ದ ವೀರಪ್ಪ, ಪತ್ನಿ ಆಶಾ, ಪುತ್ರ ಹೇಮಂತ್‌ ಮೃತ ದುರ್ದೈವಿಗಳು.

ಶಿವಮೊಗ್ಗದಿಂದ ಹನುಮಂತಾಪುರಕ್ಕೆ ಖಾಸಗಿ ಬಸ್ ಪ್ರಯಾಣಿಸುತ್ತಿತ್ತು. ಈ ವೇಳೆ ಮೂಡಲವಿಠಲಾಪುರ ಗ್ರಾಮದ ಬಳಿ ಎದುರಿನಿಂದ ಬಂದ ಬೈಕ್​ಗೆ ಬಸ್ ಡಿಕ್ಕಿಯೊಡೆದಿದೆ. ಬೈಕ್​ನಲ್ಲಿದ್ದ ದಂಪತಿ ಮತ್ತು 12 ವರ್ಷದ ಪುತ್ರ ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಮೃತರು ಹನುಮಂತಾಪುರ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?