AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitradurga News: ಶವ ಸಾಗಿಸುತ್ತಿದ್ದ ಆಂಬ್ಯುಲೆನ್ಸ್‌ ಅಪಘಾತ: ಮೂವರು ಸಾವು

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ರಮೇಶ್ ಬಿ. ಜವಳಗೇರಾ
|

Updated on:Jun 08, 2023 | 9:25 AM

Share
ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿದೆ

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿದೆ

1 / 8
ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

2 / 8
ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್​ಅಪಘಾತಕ್ಕೀಡಾಗಿ ಮೂವರು ಮೃತಪಟ್ಟಿದ್ದಾರೆ.

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್​ಅಪಘಾತಕ್ಕೀಡಾಗಿ ಮೂವರು ಮೃತಪಟ್ಟಿದ್ದಾರೆ.

3 / 8
ಆಂಬ್ಯುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್ (17) ಮತ್ತು ಚಾಲಕ ಮೃತಪಟ್ಟವರು.

ಆಂಬ್ಯುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್ (17) ಮತ್ತು ಚಾಲಕ ಮೃತಪಟ್ಟವರು.

4 / 8
ಅಹ್ಮದಾಬಾದ್​ನಿಂದ ತಮಿಳುನಾಡಿನ ತಿರುನಾಳವೇಲಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್

ಅಹ್ಮದಾಬಾದ್​ನಿಂದ ತಮಿಳುನಾಡಿನ ತಿರುನಾಳವೇಲಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್

5 / 8
ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ಆಂಬ್ಯುಲೆನ್ಸ್ ಲಾರಿಗೆ ಡಿಕ್ಕಿ ಹೊಡೆದಿದೆ.

ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ಆಂಬ್ಯುಲೆನ್ಸ್ ಲಾರಿಗೆ ಡಿಕ್ಕಿ ಹೊಡೆದಿದೆ.

6 / 8
 ಪರಿಣಾಮ ಶವ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

ಪರಿಣಾಮ ಶವ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

7 / 8
ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

8 / 8

Published On - 8:08 am, Thu, 8 June 23

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ