AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitradurga News: ಶವ ಸಾಗಿಸುತ್ತಿದ್ದ ಆಂಬ್ಯುಲೆನ್ಸ್‌ ಅಪಘಾತ: ಮೂವರು ಸಾವು

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ರಮೇಶ್ ಬಿ. ಜವಳಗೇರಾ
|

Updated on:Jun 08, 2023 | 9:25 AM

Share
ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿದೆ

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿದೆ

1 / 8
ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

2 / 8
ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್​ಅಪಘಾತಕ್ಕೀಡಾಗಿ ಮೂವರು ಮೃತಪಟ್ಟಿದ್ದಾರೆ.

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್​ಅಪಘಾತಕ್ಕೀಡಾಗಿ ಮೂವರು ಮೃತಪಟ್ಟಿದ್ದಾರೆ.

3 / 8
ಆಂಬ್ಯುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್ (17) ಮತ್ತು ಚಾಲಕ ಮೃತಪಟ್ಟವರು.

ಆಂಬ್ಯುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್ (17) ಮತ್ತು ಚಾಲಕ ಮೃತಪಟ್ಟವರು.

4 / 8
ಅಹ್ಮದಾಬಾದ್​ನಿಂದ ತಮಿಳುನಾಡಿನ ತಿರುನಾಳವೇಲಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್

ಅಹ್ಮದಾಬಾದ್​ನಿಂದ ತಮಿಳುನಾಡಿನ ತಿರುನಾಳವೇಲಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್

5 / 8
ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ಆಂಬ್ಯುಲೆನ್ಸ್ ಲಾರಿಗೆ ಡಿಕ್ಕಿ ಹೊಡೆದಿದೆ.

ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ಆಂಬ್ಯುಲೆನ್ಸ್ ಲಾರಿಗೆ ಡಿಕ್ಕಿ ಹೊಡೆದಿದೆ.

6 / 8
 ಪರಿಣಾಮ ಶವ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

ಪರಿಣಾಮ ಶವ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

7 / 8
ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

8 / 8

Published On - 8:08 am, Thu, 8 June 23

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್