AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitradurga News: ಶವ ಸಾಗಿಸುತ್ತಿದ್ದ ಆಂಬ್ಯುಲೆನ್ಸ್‌ ಅಪಘಾತ: ಮೂವರು ಸಾವು

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ರಮೇಶ್ ಬಿ. ಜವಳಗೇರಾ
|

Updated on:Jun 08, 2023 | 9:25 AM

Share
ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿದೆ

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿದೆ

1 / 8
ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

2 / 8
ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್​ಅಪಘಾತಕ್ಕೀಡಾಗಿ ಮೂವರು ಮೃತಪಟ್ಟಿದ್ದಾರೆ.

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್​ಅಪಘಾತಕ್ಕೀಡಾಗಿ ಮೂವರು ಮೃತಪಟ್ಟಿದ್ದಾರೆ.

3 / 8
ಆಂಬ್ಯುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್ (17) ಮತ್ತು ಚಾಲಕ ಮೃತಪಟ್ಟವರು.

ಆಂಬ್ಯುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್ (17) ಮತ್ತು ಚಾಲಕ ಮೃತಪಟ್ಟವರು.

4 / 8
ಅಹ್ಮದಾಬಾದ್​ನಿಂದ ತಮಿಳುನಾಡಿನ ತಿರುನಾಳವೇಲಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್

ಅಹ್ಮದಾಬಾದ್​ನಿಂದ ತಮಿಳುನಾಡಿನ ತಿರುನಾಳವೇಲಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್

5 / 8
ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ಆಂಬ್ಯುಲೆನ್ಸ್ ಲಾರಿಗೆ ಡಿಕ್ಕಿ ಹೊಡೆದಿದೆ.

ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ಆಂಬ್ಯುಲೆನ್ಸ್ ಲಾರಿಗೆ ಡಿಕ್ಕಿ ಹೊಡೆದಿದೆ.

6 / 8
 ಪರಿಣಾಮ ಶವ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

ಪರಿಣಾಮ ಶವ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

7 / 8
ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

8 / 8

Published On - 8:08 am, Thu, 8 June 23

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು