AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಟೆಕ್ ವಿದೇಶಿ ಕಳ್ಳರ ಬಂಧನ, ಅ ಮೂವರ ಬಳಿ ದೊರೆತ ಚಿನ್ನ ಎಷ್ಟು ಗೊತ್ತಾ?

ಬೆಂಗಳೂರು: ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದು ಕಳ್ಳತನ ನಡೆಸಿ, ವಿಲಾಸಿ ಜೀವನ ನಡೆಸುತ್ತಿದ್ದ ಮೂವರು ಕುಖ್ಯಾತ ವಿದೇಶಿ ಕಳ್ಳರನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ವಿಲಿಯನ್ ಪಡಿಲ್ಲಾ ಮಾರ್ಟಿನ್ , ಸ್ಪೆಫನಿಯಾ ಮುನೋಜ್ ಮೋನ್ ಸಾಲ್ವೆ, ಕ್ರಿಶ್ಚಿಯನ್ ಯೀನೀಸ್ ನವರೋ ಒಲಾರ್ಥೆ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಮೆಕ್ಸಿಕೋದ ನಕಲಿ ಪಾಸ್ ಪೋರ್ಟ್ ಅನ್ನು ಹೊಂದಿದ್ದು, ಟೂರಿಸ್ಟ್ ವೀಸಾದಡಿ ಭಾರತಕ್ಕೆ ಬರುತ್ತಿದ್ದರು. ನಂತರ ಕೊಲಂಬಿಯಾದ ದಿಂದ ಖರೀದಿಸಿ ತಂದಿದ್ದ ಜಾಮರ್ ಬಳಸಿ ಕಳ್ಳತನ ಮಾಡುತ್ತಿದ್ದ ಈ ಕಳ್ಳರು, ಕಳ್ಳತನ ಮಾಡುವಾಗ […]

ಹೈಟೆಕ್ ವಿದೇಶಿ ಕಳ್ಳರ ಬಂಧನ, ಅ ಮೂವರ ಬಳಿ ದೊರೆತ ಚಿನ್ನ ಎಷ್ಟು ಗೊತ್ತಾ?
ಸಾಧು ಶ್ರೀನಾಥ್​
|

Updated on: Jul 30, 2020 | 2:17 PM

Share

ಬೆಂಗಳೂರು: ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದು ಕಳ್ಳತನ ನಡೆಸಿ, ವಿಲಾಸಿ ಜೀವನ ನಡೆಸುತ್ತಿದ್ದ ಮೂವರು ಕುಖ್ಯಾತ ವಿದೇಶಿ ಕಳ್ಳರನ್ನು ನಗರದ ಪೊಲೀಸರು ಬಂಧಿಸಿದ್ದಾರೆ.

ವಿಲಿಯನ್ ಪಡಿಲ್ಲಾ ಮಾರ್ಟಿನ್ , ಸ್ಪೆಫನಿಯಾ ಮುನೋಜ್ ಮೋನ್ ಸಾಲ್ವೆ, ಕ್ರಿಶ್ಚಿಯನ್ ಯೀನೀಸ್ ನವರೋ ಒಲಾರ್ಥೆ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಮೆಕ್ಸಿಕೋದ ನಕಲಿ ಪಾಸ್ ಪೋರ್ಟ್ ಅನ್ನು ಹೊಂದಿದ್ದು, ಟೂರಿಸ್ಟ್ ವೀಸಾದಡಿ ಭಾರತಕ್ಕೆ ಬರುತ್ತಿದ್ದರು.

ನಂತರ ಕೊಲಂಬಿಯಾದ ದಿಂದ ಖರೀದಿಸಿ ತಂದಿದ್ದ ಜಾಮರ್ ಬಳಸಿ ಕಳ್ಳತನ ಮಾಡುತ್ತಿದ್ದ ಈ ಕಳ್ಳರು, ಕಳ್ಳತನ ಮಾಡುವಾಗ ಸಿಕ್ಕಿಬೀಳುವ ಭೀ ತಿಯಿಂದ ಸಿಸಿಟಿವಿ ಕನೆಕ್ಷನ್ ವೈಯರ್ ಗಳನ್ನು ಕಟ್ ಮಾಡುತ್ತಿದ್ದರು. ಜೊತೆಗೆ ಈ ಗ್ಯಾಂಗ್ ಕಳ್ಳತನದಲ್ಲಿ ವಾಕಿ-ಟಾಕಿ ಯನ್ನು ಬಳಸುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ.

ಬಂಧಿತರಿಂದ 2 ಕೋಟಿ 58 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿರುವ ಪೊಲೀಸರು, ಈ ಪ್ರಕರಣದ ಕಿಂಗ್ ಪಿನ್ ಆಗಿರುವ, ಗಸ್ತಾವೋ @ ತಾವೋ @ ಮುಸ್ತಾಫನ್ ಬಂಧಿಸಲು ಶೋಧ ಕಾರ್ಯ ಮುಂದುವರಿಸಿದ್ದಾರೆ.

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್