AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಟೆಕ್ ವಿದೇಶಿ ಕಳ್ಳರ ಬಂಧನ, ಅ ಮೂವರ ಬಳಿ ದೊರೆತ ಚಿನ್ನ ಎಷ್ಟು ಗೊತ್ತಾ?

ಬೆಂಗಳೂರು: ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದು ಕಳ್ಳತನ ನಡೆಸಿ, ವಿಲಾಸಿ ಜೀವನ ನಡೆಸುತ್ತಿದ್ದ ಮೂವರು ಕುಖ್ಯಾತ ವಿದೇಶಿ ಕಳ್ಳರನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ವಿಲಿಯನ್ ಪಡಿಲ್ಲಾ ಮಾರ್ಟಿನ್ , ಸ್ಪೆಫನಿಯಾ ಮುನೋಜ್ ಮೋನ್ ಸಾಲ್ವೆ, ಕ್ರಿಶ್ಚಿಯನ್ ಯೀನೀಸ್ ನವರೋ ಒಲಾರ್ಥೆ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಮೆಕ್ಸಿಕೋದ ನಕಲಿ ಪಾಸ್ ಪೋರ್ಟ್ ಅನ್ನು ಹೊಂದಿದ್ದು, ಟೂರಿಸ್ಟ್ ವೀಸಾದಡಿ ಭಾರತಕ್ಕೆ ಬರುತ್ತಿದ್ದರು. ನಂತರ ಕೊಲಂಬಿಯಾದ ದಿಂದ ಖರೀದಿಸಿ ತಂದಿದ್ದ ಜಾಮರ್ ಬಳಸಿ ಕಳ್ಳತನ ಮಾಡುತ್ತಿದ್ದ ಈ ಕಳ್ಳರು, ಕಳ್ಳತನ ಮಾಡುವಾಗ […]

ಹೈಟೆಕ್ ವಿದೇಶಿ ಕಳ್ಳರ ಬಂಧನ, ಅ ಮೂವರ ಬಳಿ ದೊರೆತ ಚಿನ್ನ ಎಷ್ಟು ಗೊತ್ತಾ?
ಸಾಧು ಶ್ರೀನಾಥ್​
|

Updated on: Jul 30, 2020 | 2:17 PM

Share

ಬೆಂಗಳೂರು: ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದು ಕಳ್ಳತನ ನಡೆಸಿ, ವಿಲಾಸಿ ಜೀವನ ನಡೆಸುತ್ತಿದ್ದ ಮೂವರು ಕುಖ್ಯಾತ ವಿದೇಶಿ ಕಳ್ಳರನ್ನು ನಗರದ ಪೊಲೀಸರು ಬಂಧಿಸಿದ್ದಾರೆ.

ವಿಲಿಯನ್ ಪಡಿಲ್ಲಾ ಮಾರ್ಟಿನ್ , ಸ್ಪೆಫನಿಯಾ ಮುನೋಜ್ ಮೋನ್ ಸಾಲ್ವೆ, ಕ್ರಿಶ್ಚಿಯನ್ ಯೀನೀಸ್ ನವರೋ ಒಲಾರ್ಥೆ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಮೆಕ್ಸಿಕೋದ ನಕಲಿ ಪಾಸ್ ಪೋರ್ಟ್ ಅನ್ನು ಹೊಂದಿದ್ದು, ಟೂರಿಸ್ಟ್ ವೀಸಾದಡಿ ಭಾರತಕ್ಕೆ ಬರುತ್ತಿದ್ದರು.

ನಂತರ ಕೊಲಂಬಿಯಾದ ದಿಂದ ಖರೀದಿಸಿ ತಂದಿದ್ದ ಜಾಮರ್ ಬಳಸಿ ಕಳ್ಳತನ ಮಾಡುತ್ತಿದ್ದ ಈ ಕಳ್ಳರು, ಕಳ್ಳತನ ಮಾಡುವಾಗ ಸಿಕ್ಕಿಬೀಳುವ ಭೀ ತಿಯಿಂದ ಸಿಸಿಟಿವಿ ಕನೆಕ್ಷನ್ ವೈಯರ್ ಗಳನ್ನು ಕಟ್ ಮಾಡುತ್ತಿದ್ದರು. ಜೊತೆಗೆ ಈ ಗ್ಯಾಂಗ್ ಕಳ್ಳತನದಲ್ಲಿ ವಾಕಿ-ಟಾಕಿ ಯನ್ನು ಬಳಸುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ.

ಬಂಧಿತರಿಂದ 2 ಕೋಟಿ 58 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿರುವ ಪೊಲೀಸರು, ಈ ಪ್ರಕರಣದ ಕಿಂಗ್ ಪಿನ್ ಆಗಿರುವ, ಗಸ್ತಾವೋ @ ತಾವೋ @ ಮುಸ್ತಾಫನ್ ಬಂಧಿಸಲು ಶೋಧ ಕಾರ್ಯ ಮುಂದುವರಿಸಿದ್ದಾರೆ.

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ