AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಟೆಕ್ ವಿದೇಶಿ ಕಳ್ಳರ ಬಂಧನ, ಅ ಮೂವರ ಬಳಿ ದೊರೆತ ಚಿನ್ನ ಎಷ್ಟು ಗೊತ್ತಾ?

ಬೆಂಗಳೂರು: ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದು ಕಳ್ಳತನ ನಡೆಸಿ, ವಿಲಾಸಿ ಜೀವನ ನಡೆಸುತ್ತಿದ್ದ ಮೂವರು ಕುಖ್ಯಾತ ವಿದೇಶಿ ಕಳ್ಳರನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ವಿಲಿಯನ್ ಪಡಿಲ್ಲಾ ಮಾರ್ಟಿನ್ , ಸ್ಪೆಫನಿಯಾ ಮುನೋಜ್ ಮೋನ್ ಸಾಲ್ವೆ, ಕ್ರಿಶ್ಚಿಯನ್ ಯೀನೀಸ್ ನವರೋ ಒಲಾರ್ಥೆ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಮೆಕ್ಸಿಕೋದ ನಕಲಿ ಪಾಸ್ ಪೋರ್ಟ್ ಅನ್ನು ಹೊಂದಿದ್ದು, ಟೂರಿಸ್ಟ್ ವೀಸಾದಡಿ ಭಾರತಕ್ಕೆ ಬರುತ್ತಿದ್ದರು. ನಂತರ ಕೊಲಂಬಿಯಾದ ದಿಂದ ಖರೀದಿಸಿ ತಂದಿದ್ದ ಜಾಮರ್ ಬಳಸಿ ಕಳ್ಳತನ ಮಾಡುತ್ತಿದ್ದ ಈ ಕಳ್ಳರು, ಕಳ್ಳತನ ಮಾಡುವಾಗ […]

ಹೈಟೆಕ್ ವಿದೇಶಿ ಕಳ್ಳರ ಬಂಧನ, ಅ ಮೂವರ ಬಳಿ ದೊರೆತ ಚಿನ್ನ ಎಷ್ಟು ಗೊತ್ತಾ?
ಸಾಧು ಶ್ರೀನಾಥ್​
|

Updated on: Jul 30, 2020 | 2:17 PM

Share

ಬೆಂಗಳೂರು: ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದು ಕಳ್ಳತನ ನಡೆಸಿ, ವಿಲಾಸಿ ಜೀವನ ನಡೆಸುತ್ತಿದ್ದ ಮೂವರು ಕುಖ್ಯಾತ ವಿದೇಶಿ ಕಳ್ಳರನ್ನು ನಗರದ ಪೊಲೀಸರು ಬಂಧಿಸಿದ್ದಾರೆ.

ವಿಲಿಯನ್ ಪಡಿಲ್ಲಾ ಮಾರ್ಟಿನ್ , ಸ್ಪೆಫನಿಯಾ ಮುನೋಜ್ ಮೋನ್ ಸಾಲ್ವೆ, ಕ್ರಿಶ್ಚಿಯನ್ ಯೀನೀಸ್ ನವರೋ ಒಲಾರ್ಥೆ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಮೆಕ್ಸಿಕೋದ ನಕಲಿ ಪಾಸ್ ಪೋರ್ಟ್ ಅನ್ನು ಹೊಂದಿದ್ದು, ಟೂರಿಸ್ಟ್ ವೀಸಾದಡಿ ಭಾರತಕ್ಕೆ ಬರುತ್ತಿದ್ದರು.

ನಂತರ ಕೊಲಂಬಿಯಾದ ದಿಂದ ಖರೀದಿಸಿ ತಂದಿದ್ದ ಜಾಮರ್ ಬಳಸಿ ಕಳ್ಳತನ ಮಾಡುತ್ತಿದ್ದ ಈ ಕಳ್ಳರು, ಕಳ್ಳತನ ಮಾಡುವಾಗ ಸಿಕ್ಕಿಬೀಳುವ ಭೀ ತಿಯಿಂದ ಸಿಸಿಟಿವಿ ಕನೆಕ್ಷನ್ ವೈಯರ್ ಗಳನ್ನು ಕಟ್ ಮಾಡುತ್ತಿದ್ದರು. ಜೊತೆಗೆ ಈ ಗ್ಯಾಂಗ್ ಕಳ್ಳತನದಲ್ಲಿ ವಾಕಿ-ಟಾಕಿ ಯನ್ನು ಬಳಸುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ.

ಬಂಧಿತರಿಂದ 2 ಕೋಟಿ 58 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿರುವ ಪೊಲೀಸರು, ಈ ಪ್ರಕರಣದ ಕಿಂಗ್ ಪಿನ್ ಆಗಿರುವ, ಗಸ್ತಾವೋ @ ತಾವೋ @ ಮುಸ್ತಾಫನ್ ಬಂಧಿಸಲು ಶೋಧ ಕಾರ್ಯ ಮುಂದುವರಿಸಿದ್ದಾರೆ.

ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ