AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಮೂರು ಕುದುರೆಗಳು ಸಾವು; ವಾಹನ ಗುದ್ದಿರುವ ಶಂಕೆ

ಸಾಮಾನ್ಯವಾಗಿ ಕುದುರೆಗಳು ಕುರಿಗಾಹಿಗಳಿಗೆ ಸೇರಿರುತ್ತವೆ. ಕುರಿಗಾಹಿಗಳು ಕುರಿಗಳೊಂದಿಗೆ ರೈತರ ಜಮೀನುಗಳಲ್ಲಿ ಬಿಡಾರ ಹೂಡಿರುತ್ತಾರೆ. ಈ ವೇಳೆ ರಾತ್ರಿ ಹೊತ್ತಿನಲ್ಲಿ ತಮ್ಮ ಬಳಿ ಇರುವ ಕುದುರೆಗಳನ್ನು ಹೊರಗೆ ಬಿಡುತ್ತಾರೆ.

ಧಾರವಾಡದಲ್ಲಿ ಮೂರು ಕುದುರೆಗಳು ಸಾವು; ವಾಹನ ಗುದ್ದಿರುವ ಶಂಕೆ
ಸಾವನ್ನಪ್ಪಿರುವ ಕುದುರೆಗಳು
TV9 Web
| Edited By: |

Updated on: Aug 11, 2021 | 2:34 PM

Share

ಧಾರವಾಡ: ಬೆಳಗಾವಿ ರಸ್ತೆಯಲ್ಲಿ ಮೂರು ಕುದುರೆಗಳು ಸಾವನ್ನಪ್ಪಿದ್ದು, ವಾಹನ ಗುದ್ದಿರುವ ಶಂಕೆ ವ್ಯಕ್ತವಾಗಿದೆ. ನಗರದ ಕೃಷಿ ವಿಶ್ವವಿದ್ಯಾಲಯದ ಬಳಿ ನಡೆದ ಘಟನೆಯಲ್ಲಿ ಮೂರು ಕುದುರೆಗಳು ಮೃತಪಟ್ಟಿವೆ. ಈ ಘಟನೆ ತಡರಾತ್ರಿ ನಡೆದಿರಬಹುದು ಎನ್ನಲಾಗಿದೆ. ಬೆಳಿಗ್ಗೆ ವಾಕಿಂಗ್ ಹೋದವರು ಈ ಕುದುರೆಗಳನ್ನು ನೋಡಿ ಪ್ರಾಣಿ ಪ್ರಿಯರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ವನ್ಯ ಜೀವಿ ರಕ್ಷಕ ಸೋಮಶೇಖರ್, ಇವುಗಳನ್ನು ಪರಿಶೀಲಿಸಿ ನಡೆಸಿದ್ದಾರೆ.

ಸಾಮಾನ್ಯವಾಗಿ ಕುದುರೆಗಳು ಕುರಿಗಾಹಿಗಳಿಗೆ ಸೇರಿರುತ್ತವೆ. ಕುರಿಗಾಹಿಗಳು ಕುರಿಗಳೊಂದಿಗೆ ರೈತರ ಜಮೀನುಗಳಲ್ಲಿ ಬಿಡಾರ ಹೂಡಿರುತ್ತಾರೆ. ಈ ವೇಳೆ ರಾತ್ರಿ ಹೊತ್ತಿನಲ್ಲಿ ತಮ್ಮ ಬಳಿ ಇರುವ ಕುದುರೆಗಳನ್ನು ಹೊರಗೆ ಬಿಡುತ್ತಾರೆ. ಈ ವೇಳೆ ಕುದುರೆಗಳ ಕಾಲು ಹಾಗೂ ಕುತ್ತಿಗೆಗೆ ಹಗ್ಗವನ್ನು ಕಟ್ಟಿರುತ್ತಾರೆ. ಒಂದು ವೇಳೆ ಮೇಯುತ್ತಾ ಹೋದರೂ ತಾವಿರುವ ಸ್ಥಳದಿಂದ ಬಹಳ ದೂರ ಹೋಗಬಾರದು ಅನ್ನೋದು ಕುರಿಗಾಹಿಗಳ ಉದ್ದೇಶವಾಗಿರುತ್ತದೆ.

ಈ ಕುದುರೆಗಳಿಗೂ ಕೂಡ ಅದೇ ರೀತಿ ಕುತ್ತಿಗೆ ಹಾಗೂ ಕಾಲಿಗೆ ಹಗ್ಗ ಕಟ್ಟಲಾಗಿತ್ತು. ಬಹುಶಃ ರಾತ್ರಿ ಹೊತ್ತು ಮೇಯುತ್ತಾ ರಸ್ತೆಗೆ ಬಂದಾಗ ದೊಡ್ಡ ವಾಹನ ಡಿಕ್ಕಿ ಹೊಡೆದಿರುವ ಅನುಮಾನ ಮೂಡಿದ್ದು, ಸ್ಥಳದಲ್ಲಿ ವಾಹನದ ಹೆಡ್ ಲೈಟ್ ಒಡೆದು ಬಿದ್ದಿದೆ.

ಇದನ್ನೂ ಓದಿ

ಶಾಲೆ ತೆರೆಯಲು ಸಿದ್ಧವಾಗಿರುವ ರಾಜ್ಯಗಳಿಗೆ ಮುನ್ನೆಚ್ಚರಿಕೆ, ಸಲಹೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್

ಹೂಗುಚ್ಚ, ಹಾರ, ತುರಾಯಿ ನಿಷೇಧ ಹಿಂಪಡೆಯುವಂತೆ ಆಗ್ರಹ; ಆಗಸ್ಟ್ 12ಕ್ಕೆ ಬೃಹತ್ ಪ್ರತಿಭಟನೆ ನಡೆಸಲು ಪುಷ್ಪ ಬೆಳೆಗಾರರ ಸಂಘ ನಿರ್ಧಾರ

(Three horses dead in Dharwad and There is a suspicion of accident)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ