AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಕರೆ ನಾಡಿನ ಗದ್ದೆಯೊಂದರಲ್ಲಿ ಮೂರು ಚಿರತೆ ಮರಿ ಪತ್ತೆ.. ಜನರಲ್ಲಿ ಹೆಚ್ಚಾದ ಆತಂಕ

ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವಾಗ ಚಿರತೆ ಮರಿಗಳು ಕಾಣಿಸಿಕೊಂಡಿದ್ದು, ಸ್ಥಳೀಯರು ಮಾಹಿತಿ ನೀಡಿದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಮರಿಗಳಿಗಳನ್ನು ವಶಕ್ಕೆ ಪಡೆದಿದ್ದಾರೆ.

ಸಕ್ಕರೆ ನಾಡಿನ ಗದ್ದೆಯೊಂದರಲ್ಲಿ ಮೂರು ಚಿರತೆ ಮರಿ ಪತ್ತೆ.. ಜನರಲ್ಲಿ ಹೆಚ್ಚಾದ ಆತಂಕ
ಕಬ್ಬಿನ ಗದ್ದೆಯಲ್ಲಿ ಪತ್ತೆಯಾದ ಮೂರು ಚಿರತೆ ಮರಿಗಳು
ಆಯೇಷಾ ಬಾನು
|

Updated on: Jan 27, 2021 | 8:03 AM

Share

ಮಂಡ್ಯ: ಸಕ್ಕರೆ ನಾಡು ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಅಂಚೇಬೀರನಹಳ್ಳಿ ಸಮೀಪದ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ಸದ್ಯ ಮರಿ ಚಿರತೆಗಳನ್ನು ರಕ್ಷಿಸಲಾಗಿದೆ.

ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವಾಗ ಚಿರತೆ ಮರಿಗಳು ಕಾಣಿಸಿಕೊಂಡಿದ್ದು, ಸ್ಥಳೀಯರು ಮಾಹಿತಿ ನೀಡಿದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಮರಿಗಳಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಚಿರತೆಗಳನ್ನು ಸೆರೆ ಹಿಡಿದು ಆತಂಕ ದೂರ ಮಾಡುವಂತೆ ಜನ ಅರಣ್ಯ ಇಲಾಖೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ