ಕಾರುಗಳ ಮಧ್ಯೆ ಡಿಕ್ಕಿ, ಮೂವರು MBBS ವಿದ್ಯಾರ್ಥಿಗಳ ಸಾವು

ರಾಯಚೂರು: ಎರಡು ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿ ಮೂವರು MBBS ವಿದ್ಯಾರ್ಥಿಗಳು ಮೃತಪಟ್ಟಿರುವ ಭೀಕರ ಘಟನೆ ಜಿಲ್ಲೆಯ ಮಂಜರ್ಲಾ ಬಳಿ ನಡೆದಿದೆ. ಅಭಿಷೇಕ್, ಗಣೇಶ್, ಬಸವರಾಜ್​​ ಮೃತ ದುರ್ದೈವಿಗಳು. ರಾಯಚೂರಿನ‌ ನವೋದಯ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿಗಳು ಭೀಕರ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ರಿಮ್ಸ್​ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಯರಗೇರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರುಗಳ ಮಧ್ಯೆ ಡಿಕ್ಕಿ, ಮೂವರು MBBS ವಿದ್ಯಾರ್ಥಿಗಳ ಸಾವು

Updated on: Nov 11, 2020 | 9:33 AM

ರಾಯಚೂರು: ಎರಡು ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿ ಮೂವರು MBBS ವಿದ್ಯಾರ್ಥಿಗಳು ಮೃತಪಟ್ಟಿರುವ ಭೀಕರ ಘಟನೆ ಜಿಲ್ಲೆಯ ಮಂಜರ್ಲಾ ಬಳಿ ನಡೆದಿದೆ. ಅಭಿಷೇಕ್, ಗಣೇಶ್, ಬಸವರಾಜ್​​ ಮೃತ ದುರ್ದೈವಿಗಳು.

ರಾಯಚೂರಿನ‌ ನವೋದಯ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿಗಳು ಭೀಕರ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ರಿಮ್ಸ್​ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಯರಗೇರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.