AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಮಾರಾಟ‌ ಮಾಡಲು ಯತ್ನಿಸಿದ ನೈಜೀರಿಯಾ ಪ್ರಜೆಗಳು ಅಂದರ್..

ಬೆಂಗಳೂರು: ರಾಜಧಾನಿಯಲ್ಲಿ ಡ್ರಗ್ಸ್ ಮಾರಾಟ‌ ಮಾಡಲು ಯತ್ನಿಸಿದ್ದ ಮೂವರು ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರೈಕ್ ಅಂಥೋನಿ ಅಕುಚುಕುವ, ಎಜೋಫೋಮ ಎಲೋಚುಕುವ, ಒಗ್ ಒಗ್ ಚುಕುವ ಫ್ರಾನ್ಸಿಸ್ ಬಂಧಿತ ಆರೋಪಿಗಳು. ಐಟಿ ಬಿಟಿ ಉದ್ಯೋಗಿಗಳು, ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಅವರಿಗೆ ಬೈಯಪ್ಪನಹಳ್ಳಿ ಠಾಣಾ ವ್ಯಾಪ್ತಿಯ ಸದಾನದಂದ ನಗರದ ಪಾರ್ಕ್ ಬಳಿ ಸಾರ್ವಜನಿಕವಾಗಿ ಡ್ರಗ್ಸ್ ಸಪ್ಲೈ ಮಾಡಲು ಯತ್ನಿಸುತ್ತಿರುವಾಗ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಆಫ್ರಿಕನ್ ಮೂಲದ ಮೂವರು ನೈಜೀರಿಯಾ ಪ್ರಜೆಗಳನ್ನು ಅರೆಸ್ಟ್ […]

ಡ್ರಗ್ಸ್ ಮಾರಾಟ‌ ಮಾಡಲು ಯತ್ನಿಸಿದ ನೈಜೀರಿಯಾ ಪ್ರಜೆಗಳು ಅಂದರ್..
ಆಯೇಷಾ ಬಾನು
|

Updated on: Oct 04, 2020 | 10:10 AM

Share

ಬೆಂಗಳೂರು: ರಾಜಧಾನಿಯಲ್ಲಿ ಡ್ರಗ್ಸ್ ಮಾರಾಟ‌ ಮಾಡಲು ಯತ್ನಿಸಿದ್ದ ಮೂವರು ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರೈಕ್ ಅಂಥೋನಿ ಅಕುಚುಕುವ, ಎಜೋಫೋಮ ಎಲೋಚುಕುವ, ಒಗ್ ಒಗ್ ಚುಕುವ ಫ್ರಾನ್ಸಿಸ್ ಬಂಧಿತ ಆರೋಪಿಗಳು.

ಐಟಿ ಬಿಟಿ ಉದ್ಯೋಗಿಗಳು, ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಅವರಿಗೆ ಬೈಯಪ್ಪನಹಳ್ಳಿ ಠಾಣಾ ವ್ಯಾಪ್ತಿಯ ಸದಾನದಂದ ನಗರದ ಪಾರ್ಕ್ ಬಳಿ ಸಾರ್ವಜನಿಕವಾಗಿ ಡ್ರಗ್ಸ್ ಸಪ್ಲೈ ಮಾಡಲು ಯತ್ನಿಸುತ್ತಿರುವಾಗ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಆಫ್ರಿಕನ್ ಮೂಲದ ಮೂವರು ನೈಜೀರಿಯಾ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದಾರೆ.

ಪ್ರಕರಣದ ಮತ್ತೋರ್ವ ಆರೋಪಿ‌ ಮೈನ್ ಡ್ರಗ್ ಪೇಡ್ಲರ್ ಜೋ ವಿರುದ್ಧ ಸಹ ದೂರು ದಾಖಲಾಗಿದೆ. ಪ್ರಕರಣದ ಆರೋಪಿ ಜೋ ನೈಜೀರಿಯಾದ ತಿರುಪುರ್​ನಿಂದ ಡ್ರಗ್ ಸಪ್ಲೈ ಮಾಡ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಬಂಧಿತ ಆರೋಪಿಗಳಿಂದ ಸುಮಾರು 10 ಲಕ್ಷಕ್ಕೂ ಹೆಚ್ಚು ಮೌಲ್ಯದ123 ಗ್ರಾಂ ಕೊಕೇನ್, 15 ಎಕ್ಸ್ಟಾಸಿ ಟ್ಯಾಬ್ಲೆಟ್, ಕೃತ್ಯಕ್ಕೆ ಬಳಸಿದ್ದ ದ್ವಿ ಚಕ್ರ ವಾಹನಗಳು ಹಾಗೂ ಮೊಬೈಲ್​ಗಳನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿಗಳು ವಿದ್ಯಾರ್ಥಿ ಹಾಗೂ ವ್ಯಾಪಾರದ ವೀಸಾ ಪಾಸ್‌ಪೋರ್ಟ್ ಅಡಿ ಭಾರತಕ್ಕೆ ಬಂದಿರುವ ಮಾಹಿತಿ ಇದೆ. ಅಲ್ಲದೆ ವೀಸಾ, ಪಾಸ್‌ಪೋರ್ಟ್ ಅವಧಿ ಮುಗಿದಿದ್ದರು ಅಕ್ರಮವಾಗಿ ಭಾರತದಲ್ಲೇ ನೆಲೆಸಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಿ ವಶಕ್ಕೆ ಪಡೆದಿರುವ ಪೊಲೀಸರಿಂದ ವಿಚಾರಣೆ ಮುಂದುವರೆದಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್