AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕಪ್ ಡೆತ್: ಪೊಲೀಸರ ಹೊಡೆತಕ್ಕೆ ವ್ಯಕ್ತಿ ಬಲಿ, ಪಿಎಸ್​ಐ ಸೇರಿ ಮೂವರು ಅರೆಸ್ಟ್

ದಾವಣಗೆರೆ: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ. ವಿಚಾರಣೆ ನೆಪದಲ್ಲಿ ವ್ಯಕ್ತಿಯನ್ನು ಕರೆತಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 46 ವರ್ಷದ ಮರುಳಸಿದ್ದಪ್ಪ ಮೃತಪಟ್ಟಿದ್ದಾರೆ. ಇನ್ನು ಲಾಕಪ್​ ಡೆತ್​ ಕೇಸ್​ ಮುಚ್ಚಿಹಾಕಲು ಯತ್ನಿಸಿದ್ದ ಪೊಲೀಸರು ಬಸ್​ ನಿಲ್ದಾಣದಲ್ಲಿ ಶವವಿಟ್ಟು ನಾಟಕವಾಡಿದ್ದಾರೆ. ಬಸ್​ ನಿಲ್ದಾಣದಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾನೆಂದು ಎಂದು ಡ್ರಾಮ ಮಾಡಿದ್ದಾರೆ. ಆದರೆ ಮೃತನ ಕುಟುಂಬಸ್ಥರು ಪೊಲೀಸರ ಹಲ್ಲೆಯಿಂದಲೇ ಸತ್ತಿದ್ದಾಗಿ ಆರೋಪ ಮಾಡಿದ್ದಾರೆ. ಎಸ್​ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಾಯಕೊಂಡ ಪೊಲೀಸ್​ […]

ಲಾಕಪ್ ಡೆತ್: ಪೊಲೀಸರ ಹೊಡೆತಕ್ಕೆ ವ್ಯಕ್ತಿ ಬಲಿ, ಪಿಎಸ್​ಐ ಸೇರಿ ಮೂವರು ಅರೆಸ್ಟ್
ಆಯೇಷಾ ಬಾನು
ಆಯೇಷಾ ಬಾನು|

Updated on:Oct 07, 2020 | 2:04 PM

Share

ದಾವಣಗೆರೆ: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ. ವಿಚಾರಣೆ ನೆಪದಲ್ಲಿ ವ್ಯಕ್ತಿಯನ್ನು ಕರೆತಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 46 ವರ್ಷದ ಮರುಳಸಿದ್ದಪ್ಪ ಮೃತಪಟ್ಟಿದ್ದಾರೆ.

ಇನ್ನು ಲಾಕಪ್​ ಡೆತ್​ ಕೇಸ್​ ಮುಚ್ಚಿಹಾಕಲು ಯತ್ನಿಸಿದ್ದ ಪೊಲೀಸರು ಬಸ್​ ನಿಲ್ದಾಣದಲ್ಲಿ ಶವವಿಟ್ಟು ನಾಟಕವಾಡಿದ್ದಾರೆ. ಬಸ್​ ನಿಲ್ದಾಣದಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾನೆಂದು ಎಂದು ಡ್ರಾಮ ಮಾಡಿದ್ದಾರೆ. ಆದರೆ ಮೃತನ ಕುಟುಂಬಸ್ಥರು ಪೊಲೀಸರ ಹಲ್ಲೆಯಿಂದಲೇ ಸತ್ತಿದ್ದಾಗಿ ಆರೋಪ ಮಾಡಿದ್ದಾರೆ. ಎಸ್​ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮಾಯಕೊಂಡ ಪೊಲೀಸ್​ ಠಾಣೆಯ ಪಿಎಸ್​ಐ ಪ್ರಕಾಶ್, ಹೆಡ್​ಕಾನ್ಸ್​ಟೇಬಲ್ ನಾಗರಾಜ್, ಶೇರ್ ಅಲಿ ಅಮಾನತುಗೊಳಿಸಲಾಗಿದೆ. ಹಾಗೂ ಪಿಎಸ್​ಐ ಪ್ರಕಾಶ್ ಸೇರಿದಂತೆ ಮೂವರು ಸಿಬ್ಬಂದಿಯನ್ನು ಬಂಧಿಸಲಾಗಿದೆ. ಲಾಕಪ್​ ಡೆತ್​ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ಆದೇಶ ನೀಡಲಾಗಿದೆ. ಹೀಗಾಗಿ ಇಂದಿನಿಂದ ಸಿಐಡಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಈ ಬಗ್ಗೆ ಟಿವಿ9ಗೆ ದಾವಣಗೆರೆ ಎಸ್​ಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ.

ಮೃತ ಮರುಳಸಿದ್ದಪ್ಪ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ದಾವಣಗೆರೆ ಡಿಸಿ ಮಹಾಂತೇಶ ಬೀಳಗಿ ಮೃತ ಮರುಳಸಿದ್ದಪ್ಪ ಕುಟುಂಬಕ್ಕೆ ಮೊದಲ ಹಂತದಲ್ಲಿ 4,12,500 ರೂ.ನ ಚೆಕ್ ನೀಡಿದ್ದಾರೆ.

Published On - 7:10 am, Wed, 7 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ