AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕಪ್ ಡೆತ್: ಪೊಲೀಸರ ಹೊಡೆತಕ್ಕೆ ವ್ಯಕ್ತಿ ಬಲಿ, ಪಿಎಸ್​ಐ ಸೇರಿ ಮೂವರು ಅರೆಸ್ಟ್

ದಾವಣಗೆರೆ: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ. ವಿಚಾರಣೆ ನೆಪದಲ್ಲಿ ವ್ಯಕ್ತಿಯನ್ನು ಕರೆತಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 46 ವರ್ಷದ ಮರುಳಸಿದ್ದಪ್ಪ ಮೃತಪಟ್ಟಿದ್ದಾರೆ. ಇನ್ನು ಲಾಕಪ್​ ಡೆತ್​ ಕೇಸ್​ ಮುಚ್ಚಿಹಾಕಲು ಯತ್ನಿಸಿದ್ದ ಪೊಲೀಸರು ಬಸ್​ ನಿಲ್ದಾಣದಲ್ಲಿ ಶವವಿಟ್ಟು ನಾಟಕವಾಡಿದ್ದಾರೆ. ಬಸ್​ ನಿಲ್ದಾಣದಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾನೆಂದು ಎಂದು ಡ್ರಾಮ ಮಾಡಿದ್ದಾರೆ. ಆದರೆ ಮೃತನ ಕುಟುಂಬಸ್ಥರು ಪೊಲೀಸರ ಹಲ್ಲೆಯಿಂದಲೇ ಸತ್ತಿದ್ದಾಗಿ ಆರೋಪ ಮಾಡಿದ್ದಾರೆ. ಎಸ್​ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಾಯಕೊಂಡ ಪೊಲೀಸ್​ […]

ಲಾಕಪ್ ಡೆತ್: ಪೊಲೀಸರ ಹೊಡೆತಕ್ಕೆ ವ್ಯಕ್ತಿ ಬಲಿ, ಪಿಎಸ್​ಐ ಸೇರಿ ಮೂವರು ಅರೆಸ್ಟ್
ಆಯೇಷಾ ಬಾನು
ಆಯೇಷಾ ಬಾನು|

Updated on:Oct 07, 2020 | 2:04 PM

Share

ದಾವಣಗೆರೆ: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ. ವಿಚಾರಣೆ ನೆಪದಲ್ಲಿ ವ್ಯಕ್ತಿಯನ್ನು ಕರೆತಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 46 ವರ್ಷದ ಮರುಳಸಿದ್ದಪ್ಪ ಮೃತಪಟ್ಟಿದ್ದಾರೆ.

ಇನ್ನು ಲಾಕಪ್​ ಡೆತ್​ ಕೇಸ್​ ಮುಚ್ಚಿಹಾಕಲು ಯತ್ನಿಸಿದ್ದ ಪೊಲೀಸರು ಬಸ್​ ನಿಲ್ದಾಣದಲ್ಲಿ ಶವವಿಟ್ಟು ನಾಟಕವಾಡಿದ್ದಾರೆ. ಬಸ್​ ನಿಲ್ದಾಣದಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾನೆಂದು ಎಂದು ಡ್ರಾಮ ಮಾಡಿದ್ದಾರೆ. ಆದರೆ ಮೃತನ ಕುಟುಂಬಸ್ಥರು ಪೊಲೀಸರ ಹಲ್ಲೆಯಿಂದಲೇ ಸತ್ತಿದ್ದಾಗಿ ಆರೋಪ ಮಾಡಿದ್ದಾರೆ. ಎಸ್​ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮಾಯಕೊಂಡ ಪೊಲೀಸ್​ ಠಾಣೆಯ ಪಿಎಸ್​ಐ ಪ್ರಕಾಶ್, ಹೆಡ್​ಕಾನ್ಸ್​ಟೇಬಲ್ ನಾಗರಾಜ್, ಶೇರ್ ಅಲಿ ಅಮಾನತುಗೊಳಿಸಲಾಗಿದೆ. ಹಾಗೂ ಪಿಎಸ್​ಐ ಪ್ರಕಾಶ್ ಸೇರಿದಂತೆ ಮೂವರು ಸಿಬ್ಬಂದಿಯನ್ನು ಬಂಧಿಸಲಾಗಿದೆ. ಲಾಕಪ್​ ಡೆತ್​ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ಆದೇಶ ನೀಡಲಾಗಿದೆ. ಹೀಗಾಗಿ ಇಂದಿನಿಂದ ಸಿಐಡಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಈ ಬಗ್ಗೆ ಟಿವಿ9ಗೆ ದಾವಣಗೆರೆ ಎಸ್​ಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ.

ಮೃತ ಮರುಳಸಿದ್ದಪ್ಪ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ದಾವಣಗೆರೆ ಡಿಸಿ ಮಹಾಂತೇಶ ಬೀಳಗಿ ಮೃತ ಮರುಳಸಿದ್ದಪ್ಪ ಕುಟುಂಬಕ್ಕೆ ಮೊದಲ ಹಂತದಲ್ಲಿ 4,12,500 ರೂ.ನ ಚೆಕ್ ನೀಡಿದ್ದಾರೆ.

Published On - 7:10 am, Wed, 7 October 20

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್