AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕಪ್ ಡೆತ್: ಪೊಲೀಸರ ಹೊಡೆತಕ್ಕೆ ವ್ಯಕ್ತಿ ಬಲಿ, ಪಿಎಸ್​ಐ ಸೇರಿ ಮೂವರು ಅರೆಸ್ಟ್

ದಾವಣಗೆರೆ: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ. ವಿಚಾರಣೆ ನೆಪದಲ್ಲಿ ವ್ಯಕ್ತಿಯನ್ನು ಕರೆತಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 46 ವರ್ಷದ ಮರುಳಸಿದ್ದಪ್ಪ ಮೃತಪಟ್ಟಿದ್ದಾರೆ. ಇನ್ನು ಲಾಕಪ್​ ಡೆತ್​ ಕೇಸ್​ ಮುಚ್ಚಿಹಾಕಲು ಯತ್ನಿಸಿದ್ದ ಪೊಲೀಸರು ಬಸ್​ ನಿಲ್ದಾಣದಲ್ಲಿ ಶವವಿಟ್ಟು ನಾಟಕವಾಡಿದ್ದಾರೆ. ಬಸ್​ ನಿಲ್ದಾಣದಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾನೆಂದು ಎಂದು ಡ್ರಾಮ ಮಾಡಿದ್ದಾರೆ. ಆದರೆ ಮೃತನ ಕುಟುಂಬಸ್ಥರು ಪೊಲೀಸರ ಹಲ್ಲೆಯಿಂದಲೇ ಸತ್ತಿದ್ದಾಗಿ ಆರೋಪ ಮಾಡಿದ್ದಾರೆ. ಎಸ್​ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಾಯಕೊಂಡ ಪೊಲೀಸ್​ […]

ಲಾಕಪ್ ಡೆತ್: ಪೊಲೀಸರ ಹೊಡೆತಕ್ಕೆ ವ್ಯಕ್ತಿ ಬಲಿ, ಪಿಎಸ್​ಐ ಸೇರಿ ಮೂವರು ಅರೆಸ್ಟ್
ಆಯೇಷಾ ಬಾನು
|

Updated on:Oct 07, 2020 | 2:04 PM

Share

ದಾವಣಗೆರೆ: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿದೆ. ವಿಚಾರಣೆ ನೆಪದಲ್ಲಿ ವ್ಯಕ್ತಿಯನ್ನು ಕರೆತಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 46 ವರ್ಷದ ಮರುಳಸಿದ್ದಪ್ಪ ಮೃತಪಟ್ಟಿದ್ದಾರೆ.

ಇನ್ನು ಲಾಕಪ್​ ಡೆತ್​ ಕೇಸ್​ ಮುಚ್ಚಿಹಾಕಲು ಯತ್ನಿಸಿದ್ದ ಪೊಲೀಸರು ಬಸ್​ ನಿಲ್ದಾಣದಲ್ಲಿ ಶವವಿಟ್ಟು ನಾಟಕವಾಡಿದ್ದಾರೆ. ಬಸ್​ ನಿಲ್ದಾಣದಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾನೆಂದು ಎಂದು ಡ್ರಾಮ ಮಾಡಿದ್ದಾರೆ. ಆದರೆ ಮೃತನ ಕುಟುಂಬಸ್ಥರು ಪೊಲೀಸರ ಹಲ್ಲೆಯಿಂದಲೇ ಸತ್ತಿದ್ದಾಗಿ ಆರೋಪ ಮಾಡಿದ್ದಾರೆ. ಎಸ್​ಪಿ ಹನುಮಂತರಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮಾಯಕೊಂಡ ಪೊಲೀಸ್​ ಠಾಣೆಯ ಪಿಎಸ್​ಐ ಪ್ರಕಾಶ್, ಹೆಡ್​ಕಾನ್ಸ್​ಟೇಬಲ್ ನಾಗರಾಜ್, ಶೇರ್ ಅಲಿ ಅಮಾನತುಗೊಳಿಸಲಾಗಿದೆ. ಹಾಗೂ ಪಿಎಸ್​ಐ ಪ್ರಕಾಶ್ ಸೇರಿದಂತೆ ಮೂವರು ಸಿಬ್ಬಂದಿಯನ್ನು ಬಂಧಿಸಲಾಗಿದೆ. ಲಾಕಪ್​ ಡೆತ್​ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ಆದೇಶ ನೀಡಲಾಗಿದೆ. ಹೀಗಾಗಿ ಇಂದಿನಿಂದ ಸಿಐಡಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಈ ಬಗ್ಗೆ ಟಿವಿ9ಗೆ ದಾವಣಗೆರೆ ಎಸ್​ಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ.

ಮೃತ ಮರುಳಸಿದ್ದಪ್ಪ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ದಾವಣಗೆರೆ ಡಿಸಿ ಮಹಾಂತೇಶ ಬೀಳಗಿ ಮೃತ ಮರುಳಸಿದ್ದಪ್ಪ ಕುಟುಂಬಕ್ಕೆ ಮೊದಲ ಹಂತದಲ್ಲಿ 4,12,500 ರೂ.ನ ಚೆಕ್ ನೀಡಿದ್ದಾರೆ.

Published On - 7:10 am, Wed, 7 October 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್