AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮಳೆ: ಎತ್ತಿನ ಗಾಡಿಯಲ್ಲಿ ನದಿಯ ಪ್ರವಾಹಕ್ಕೆ ಸಿಲುಕಿದ್ದವರ ರಕ್ಷಣೆ

ವಿಜಯಪುರ: ಜಿಲ್ಲೆಯಲ್ಲಿ ‌ನಿನ್ನೆ‌ ರಾತ್ರಿ ಸುರಿದ ಮಳೆಗೆ ದೋಣಿ ನದಿ ತುಂಬಿ ಹರಿಯುತ್ತಿದ್ದು, ದೋಣಿ ನದಿಯ ಸೇತುವೆ ಮುಳುಗಡೆಯಾಗಿದೆ. ಆದರೆ ಮುಳುಗಿದ ಸೇತುವೆಯ ಮೇಲೆ ನದಿ ನೀರು ದಾಟಲು ಹೋದ ಎತ್ತಿನ ಬಂಡಿಯೊಂದು ನೀರಿನ ಪ್ರವಾಹಕ್ಕೆ ಸಿಲುಕಿ ಪರದಾಡಿರುವ ಘಟನೆ ತಾಳಿಕೋಟೆ ಪಟ್ಟಣದಲ್ಲಿ ನಡೆದಿದೆ. ತುಂಬಿ ಹರಿಯುತ್ತಿರುವ ದೋಣಿ ನದಿ ಸೇತುವೆ ದಾಟಲು ಹೋದ ಎತ್ತಿನ ಬಂಡಿಯಲ್ಲಿದ್ದ ಮೂವರು ನೀರಿನ ಪ್ರವಾಹಕ್ಕೆ ಸಿಲುಕಿದ್ದಾರೆ. ಇದರಿಂದ ಕೆಲ ಕಾಲ ಭಯಗೊಂಡಿದ್ದ ಎತ್ತಿನ ಗಾಡಿಯಲ್ಲಿದ್ದ ಮೂವರನ್ನು ಸ್ಥಳಿಯ‌ ಜನರ ಸಹಾಯದಿಂದ […]

ಭಾರಿ ಮಳೆ: ಎತ್ತಿನ ಗಾಡಿಯಲ್ಲಿ ನದಿಯ ಪ್ರವಾಹಕ್ಕೆ ಸಿಲುಕಿದ್ದವರ ರಕ್ಷಣೆ
ಸಾಧು ಶ್ರೀನಾಥ್​
|

Updated on: Sep 09, 2020 | 5:11 PM

Share

ವಿಜಯಪುರ: ಜಿಲ್ಲೆಯಲ್ಲಿ ‌ನಿನ್ನೆ‌ ರಾತ್ರಿ ಸುರಿದ ಮಳೆಗೆ ದೋಣಿ ನದಿ ತುಂಬಿ ಹರಿಯುತ್ತಿದ್ದು, ದೋಣಿ ನದಿಯ ಸೇತುವೆ ಮುಳುಗಡೆಯಾಗಿದೆ. ಆದರೆ ಮುಳುಗಿದ ಸೇತುವೆಯ ಮೇಲೆ ನದಿ ನೀರು ದಾಟಲು ಹೋದ ಎತ್ತಿನ ಬಂಡಿಯೊಂದು ನೀರಿನ ಪ್ರವಾಹಕ್ಕೆ ಸಿಲುಕಿ ಪರದಾಡಿರುವ ಘಟನೆ ತಾಳಿಕೋಟೆ ಪಟ್ಟಣದಲ್ಲಿ ನಡೆದಿದೆ.

ತುಂಬಿ ಹರಿಯುತ್ತಿರುವ ದೋಣಿ ನದಿ ಸೇತುವೆ ದಾಟಲು ಹೋದ ಎತ್ತಿನ ಬಂಡಿಯಲ್ಲಿದ್ದ ಮೂವರು ನೀರಿನ ಪ್ರವಾಹಕ್ಕೆ ಸಿಲುಕಿದ್ದಾರೆ. ಇದರಿಂದ ಕೆಲ ಕಾಲ ಭಯಗೊಂಡಿದ್ದ ಎತ್ತಿನ ಗಾಡಿಯಲ್ಲಿದ್ದ ಮೂವರನ್ನು ಸ್ಥಳಿಯ‌ ಜನರ ಸಹಾಯದಿಂದ ಹರ ಸಾಹಸ ಪಟ್ಟು ರಕ್ಷಿಸಲಾಗಿದೆ. ಇನ್ನು ಎತ್ತಿನ ಗಾಡಿಯಲ್ಲಿದ್ದವರು ಹಡಗಿನಾಳ ಗ್ರಾಮದಿಂದ ತಾಳಿಕೋಟೆ ಪಟ್ಟಣಕ್ಕೆ ಬರುತ್ತಿದ್ದರು ಎನ್ನಲಾಗಿದೆ.

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ