AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮಳೆ: ಎತ್ತಿನ ಗಾಡಿಯಲ್ಲಿ ನದಿಯ ಪ್ರವಾಹಕ್ಕೆ ಸಿಲುಕಿದ್ದವರ ರಕ್ಷಣೆ

ವಿಜಯಪುರ: ಜಿಲ್ಲೆಯಲ್ಲಿ ‌ನಿನ್ನೆ‌ ರಾತ್ರಿ ಸುರಿದ ಮಳೆಗೆ ದೋಣಿ ನದಿ ತುಂಬಿ ಹರಿಯುತ್ತಿದ್ದು, ದೋಣಿ ನದಿಯ ಸೇತುವೆ ಮುಳುಗಡೆಯಾಗಿದೆ. ಆದರೆ ಮುಳುಗಿದ ಸೇತುವೆಯ ಮೇಲೆ ನದಿ ನೀರು ದಾಟಲು ಹೋದ ಎತ್ತಿನ ಬಂಡಿಯೊಂದು ನೀರಿನ ಪ್ರವಾಹಕ್ಕೆ ಸಿಲುಕಿ ಪರದಾಡಿರುವ ಘಟನೆ ತಾಳಿಕೋಟೆ ಪಟ್ಟಣದಲ್ಲಿ ನಡೆದಿದೆ. ತುಂಬಿ ಹರಿಯುತ್ತಿರುವ ದೋಣಿ ನದಿ ಸೇತುವೆ ದಾಟಲು ಹೋದ ಎತ್ತಿನ ಬಂಡಿಯಲ್ಲಿದ್ದ ಮೂವರು ನೀರಿನ ಪ್ರವಾಹಕ್ಕೆ ಸಿಲುಕಿದ್ದಾರೆ. ಇದರಿಂದ ಕೆಲ ಕಾಲ ಭಯಗೊಂಡಿದ್ದ ಎತ್ತಿನ ಗಾಡಿಯಲ್ಲಿದ್ದ ಮೂವರನ್ನು ಸ್ಥಳಿಯ‌ ಜನರ ಸಹಾಯದಿಂದ […]

ಭಾರಿ ಮಳೆ: ಎತ್ತಿನ ಗಾಡಿಯಲ್ಲಿ ನದಿಯ ಪ್ರವಾಹಕ್ಕೆ ಸಿಲುಕಿದ್ದವರ ರಕ್ಷಣೆ
ಸಾಧು ಶ್ರೀನಾಥ್​
|

Updated on: Sep 09, 2020 | 5:11 PM

Share

ವಿಜಯಪುರ: ಜಿಲ್ಲೆಯಲ್ಲಿ ‌ನಿನ್ನೆ‌ ರಾತ್ರಿ ಸುರಿದ ಮಳೆಗೆ ದೋಣಿ ನದಿ ತುಂಬಿ ಹರಿಯುತ್ತಿದ್ದು, ದೋಣಿ ನದಿಯ ಸೇತುವೆ ಮುಳುಗಡೆಯಾಗಿದೆ. ಆದರೆ ಮುಳುಗಿದ ಸೇತುವೆಯ ಮೇಲೆ ನದಿ ನೀರು ದಾಟಲು ಹೋದ ಎತ್ತಿನ ಬಂಡಿಯೊಂದು ನೀರಿನ ಪ್ರವಾಹಕ್ಕೆ ಸಿಲುಕಿ ಪರದಾಡಿರುವ ಘಟನೆ ತಾಳಿಕೋಟೆ ಪಟ್ಟಣದಲ್ಲಿ ನಡೆದಿದೆ.

ತುಂಬಿ ಹರಿಯುತ್ತಿರುವ ದೋಣಿ ನದಿ ಸೇತುವೆ ದಾಟಲು ಹೋದ ಎತ್ತಿನ ಬಂಡಿಯಲ್ಲಿದ್ದ ಮೂವರು ನೀರಿನ ಪ್ರವಾಹಕ್ಕೆ ಸಿಲುಕಿದ್ದಾರೆ. ಇದರಿಂದ ಕೆಲ ಕಾಲ ಭಯಗೊಂಡಿದ್ದ ಎತ್ತಿನ ಗಾಡಿಯಲ್ಲಿದ್ದ ಮೂವರನ್ನು ಸ್ಥಳಿಯ‌ ಜನರ ಸಹಾಯದಿಂದ ಹರ ಸಾಹಸ ಪಟ್ಟು ರಕ್ಷಿಸಲಾಗಿದೆ. ಇನ್ನು ಎತ್ತಿನ ಗಾಡಿಯಲ್ಲಿದ್ದವರು ಹಡಗಿನಾಳ ಗ್ರಾಮದಿಂದ ತಾಳಿಕೋಟೆ ಪಟ್ಟಣಕ್ಕೆ ಬರುತ್ತಿದ್ದರು ಎನ್ನಲಾಗಿದೆ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್