AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ಲಂಚ ಆರೋಪ: 3 ಪೊಲೀಸರು ಸಸ್ಪೆಂಡ್, ಆದ್ರೆ ಅವರಿಬ್ಬರ ವಿರುದ್ದ ಕ್ರಮ ಯಾಕಿಲ್ಲಾ?

ಬೆಂಗಳೂರು: IMA ಸಂಸ್ಥೆ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸದಂತೆ CBIನಿಂದ ಚಾರ್ಜ್​ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಮೂವರು ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ಸಸ್ಪೆಂಡ್​ ಮಾಡಲಾಗಿದ್ದು CID Dy. SPಆಗಿದ್ದ E.B.ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಠಾಣೆ ಇನ್​ಸ್ಪೆಕ್ಟರ್ ಆಗಿದ್ದ ರಮೇಶ್​ ಮತ್ತು SI ಆಗಿದ್ದ ಗೌರಿಶಂಕರ್​ರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರಿಬ್ಬರ ವಿರುದ್ದ ಕ್ರಮ ಯಾಕಿಲ್ಲಾ? ಪ್ರಕರಣದಲ್ಲಿ ಹೇಮಂತ್ ನಿಬಾಳ್ಕರ್ ಮತ್ತು ಅಜಯ್ ಹಿಲೋರಿ ಅವ್ರ ವಿರುದ್ದವೂ ಚಾರ್ಜ್​ಶೀಟ್ ಸಲ್ಲಿಕೆಯಾಗಿದೆ. ಆದ್ರೆ […]

IMA ಲಂಚ ಆರೋಪ: 3 ಪೊಲೀಸರು ಸಸ್ಪೆಂಡ್, ಆದ್ರೆ ಅವರಿಬ್ಬರ ವಿರುದ್ದ ಕ್ರಮ ಯಾಕಿಲ್ಲಾ?
KUSHAL V
| Edited By: |

Updated on:Oct 19, 2020 | 2:43 PM

Share

ಬೆಂಗಳೂರು: IMA ಸಂಸ್ಥೆ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸದಂತೆ CBIನಿಂದ ಚಾರ್ಜ್​ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಮೂವರು ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ಸಸ್ಪೆಂಡ್​ ಮಾಡಲಾಗಿದ್ದು CID Dy. SPಆಗಿದ್ದ E.B.ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಠಾಣೆ ಇನ್​ಸ್ಪೆಕ್ಟರ್ ಆಗಿದ್ದ ರಮೇಶ್​ ಮತ್ತು SI ಆಗಿದ್ದ ಗೌರಿಶಂಕರ್​ರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅವರಿಬ್ಬರ ವಿರುದ್ದ ಕ್ರಮ ಯಾಕಿಲ್ಲಾ? ಪ್ರಕರಣದಲ್ಲಿ ಹೇಮಂತ್ ನಿಬಾಳ್ಕರ್ ಮತ್ತು ಅಜಯ್ ಹಿಲೋರಿ ಅವ್ರ ವಿರುದ್ದವೂ ಚಾರ್ಜ್​ಶೀಟ್ ಸಲ್ಲಿಕೆಯಾಗಿದೆ. ಆದ್ರೆ ಈ ಇಬ್ಬರು ಅಧಿಕಾರಿಗಳ ವಿರುದ್ದ ಕ್ರಮ ಯಾಕಿಲ್ಲಾ? ಎನ್ನುವ ಮಾತುಗಳು ಕೇಳಿ ಬರ್ತಿದೆ.

Published On - 2:12 pm, Mon, 19 October 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್