ಕಾವೇರಿ ನದಿಗೆ ಇಳಿದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಮಂಡ್ಯ: ಸ್ನಾನಕ್ಕೆಂದು ಕಾವೇರಿ ನದಿಗಿಳಿದಿದ್ದಾಗ ನೀರಿನಲ್ಲಿ ಕೊಚ್ಚಿ ಹೋಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣದ ಶಂಭುಲಿಂಗಯ್ಯನ ಕಟ್ಟೆ ಬಳಿ ಸಂಭವಿಸಿದೆ. ಮುದಾಸಮ್(18), ಇಫ್ತೀಕಾರ್(18), ತೌಸಿಫ್(19) ಮೃತ ದುರ್ದೈವಿಗಳು. ಮೃತರು ವಿದ್ಯಾರ್ಥಿಗಳು ಹಾಸನ ಜಿಲ್ಲೆಯ ಅರಸೀಕೆರೆ ಮೂಲದವರು ಎನ್ನಲಾಗಿದೆ. ಇವರು ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಶ್ರೀರಂಗಪಟ್ಟಣ ಪೊಲೀಸರು ವಿದ್ಯಾರ್ಥಿಗಳ ಮೃತದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ಓರ್ವ ವಿದ್ಯಾರ್ಥಿ ಮೃತದೇಹ ದೊರೆತಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಕಾವೇರಿ ನದಿಗೆ ಇಳಿದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು
ಸಾಧು ಶ್ರೀನಾಥ್​

Updated on: Feb 14, 2020 | 1:47 PM

ಮಂಡ್ಯ: ಸ್ನಾನಕ್ಕೆಂದು ಕಾವೇರಿ ನದಿಗಿಳಿದಿದ್ದಾಗ ನೀರಿನಲ್ಲಿ ಕೊಚ್ಚಿ ಹೋಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣದ ಶಂಭುಲಿಂಗಯ್ಯನ ಕಟ್ಟೆ ಬಳಿ ಸಂಭವಿಸಿದೆ. ಮುದಾಸಮ್(18), ಇಫ್ತೀಕಾರ್(18), ತೌಸಿಫ್(19) ಮೃತ ದುರ್ದೈವಿಗಳು.

ಮೃತರು ವಿದ್ಯಾರ್ಥಿಗಳು ಹಾಸನ ಜಿಲ್ಲೆಯ ಅರಸೀಕೆರೆ ಮೂಲದವರು ಎನ್ನಲಾಗಿದೆ. ಇವರು ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಶ್ರೀರಂಗಪಟ್ಟಣ ಪೊಲೀಸರು ವಿದ್ಯಾರ್ಥಿಗಳ ಮೃತದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ಓರ್ವ ವಿದ್ಯಾರ್ಥಿ ಮೃತದೇಹ ದೊರೆತಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us