AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಅಮಲಿನಲ್ಲಿ ಹಲ್ಲೆ: 3 ಯುವಕರಿಗೆ ಗ್ರಾಮಸ್ಥರಿಂದ ಧರ್ಮದೇಟು, ಎಲ್ಲಿ?

ಚಿತ್ರದುರ್ಗ: ಮೂವರು ಯುವಕರನ್ನು ಗ್ರಾಮಸ್ಥರು ನಿನ್ನೆ ರಾತ್ರಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಜಿಲ್ಲೆಯ ಅಡವಿಗೊಲ್ಲರಹಳ್ಳಿಯಲ್ಲಿ ನಡೆದಿದೆ.  ಗ್ರಾಮದ ಶಿವರಾಜ ಎಂಬುವರ ಮೇಲೆ ಯುವಕರು ಕುಡಿದ ಅಮಲಿನಲ್ಲಿ ಹಲ್ಲೆ ಮಾಡಿದ್ದ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರದ ಮೂವರು ಯುವಕರಿಗೆ ಗ್ರಾಮಸ್ಥರಿಂದ ಧರ್ಮದೇಟು ಬಿದ್ದಿದೆ. ಶಿವರಾಜ್ ಮತ್ತು ಜಗದೀಶ ಎಂಬುವವರ ನಡುವೆ ಗ್ರಾಮದಲ್ಲಿ ಜಾಗದ ವಿವಾದ ನಡೆಯುತ್ತಿತ್ತು. ಹೀಗಾಗಿ, ಜಗದೀಶ ಪರವಾಗಿ ನಗರದ ಯುವಕರು ಬಂದು ಹಲ್ಲೆ ನಡೆಸಿದ್ದಾರಂತೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭರಮಸಾಗರ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು […]

ಕುಡಿದ ಅಮಲಿನಲ್ಲಿ ಹಲ್ಲೆ: 3 ಯುವಕರಿಗೆ ಗ್ರಾಮಸ್ಥರಿಂದ ಧರ್ಮದೇಟು, ಎಲ್ಲಿ?
KUSHAL V
| Edited By: |

Updated on: Aug 08, 2020 | 11:51 AM

Share

ಚಿತ್ರದುರ್ಗ: ಮೂವರು ಯುವಕರನ್ನು ಗ್ರಾಮಸ್ಥರು ನಿನ್ನೆ ರಾತ್ರಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಜಿಲ್ಲೆಯ ಅಡವಿಗೊಲ್ಲರಹಳ್ಳಿಯಲ್ಲಿ ನಡೆದಿದೆ. 

ಗ್ರಾಮದ ಶಿವರಾಜ ಎಂಬುವರ ಮೇಲೆ ಯುವಕರು ಕುಡಿದ ಅಮಲಿನಲ್ಲಿ ಹಲ್ಲೆ ಮಾಡಿದ್ದ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರದ ಮೂವರು ಯುವಕರಿಗೆ ಗ್ರಾಮಸ್ಥರಿಂದ ಧರ್ಮದೇಟು ಬಿದ್ದಿದೆ.

ಶಿವರಾಜ್ ಮತ್ತು ಜಗದೀಶ ಎಂಬುವವರ ನಡುವೆ ಗ್ರಾಮದಲ್ಲಿ ಜಾಗದ ವಿವಾದ ನಡೆಯುತ್ತಿತ್ತು. ಹೀಗಾಗಿ, ಜಗದೀಶ ಪರವಾಗಿ ನಗರದ ಯುವಕರು ಬಂದು ಹಲ್ಲೆ ನಡೆಸಿದ್ದಾರಂತೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭರಮಸಾಗರ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದ್ದು ನಗರದ ಯುವಕರಾದ ಜಯಸೂರ್ಯ, ಮಾರುತಿ, ಮತ್ತು ಶರತ್ ನನ್ನು ​ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು