AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDS ಟಿಕೆಟ್ ಆಕಾಂಕ್ಷಿ ಕಲ್ಕೆರೆ ರವಿಕುಮಾರ್ ಕಾಂಗ್ರೆಸ್‌ಗೆ ಸೇರ್ಪಡೆ

ತುಮಕೂರು: ನವೆಂಬರ್‌ 3ರಂದು ನಡೆಯಲಿರುವ ಶಿರಾ ಕ್ಷೇತ್ರದ ಉಪಚುನಾವಣೆಗೆ ಮೂರು ಪಕ್ಷಗಳು ತಮ್ಮ ರಣನೀತಿಯನ್ನು ತಯಾರಿಸಿವೆ. ಹೇಗಾದರೂ ಮಾಡಿ ಶಿರಾ ಕ್ಷೇತ್ರವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಶತಾಯ ಗತಾಯ ಪ್ರಯತ್ನ ನಡೆಸುತ್ತಿದ್ದಾರೆ. ಈ ನಡುವೆ, ‘ಕೈ’ ನಿಯೋಜಿತ ಅಭ್ಯರ್ಥಿ TB .ಜಯಚಂದ್ರಗೆ ಮತ್ತಷ್ಟು ಬಲ ಸಿಕ್ಕಿದೆ. ಜೆ‌ಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕಲ್ಕೆರೆ ರವಿಕುಮಾರ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ರವಿಕುಮಾರ್ ತುಮಕೂರು ಜಿ.ಪಂ ಅಧ್ಯಕ್ಷೆ ಲತಾ ಪತಿ. ಕಾಂಗ್ರೆಸ್‌ಗೆ ಸೇರುವ ಮುಖಾಂತರ ಜೆಡಿಎಸ್‌ ಪಕ್ಷಕ್ಕೆ ರವಿಕುಮಾರ್ ಶಾಕ್‌ ನೀಡಿದ್ದಾರೆ. ರವಿಕುಮಾರ್ […]

JDS ಟಿಕೆಟ್ ಆಕಾಂಕ್ಷಿ ಕಲ್ಕೆರೆ ರವಿಕುಮಾರ್ ಕಾಂಗ್ರೆಸ್‌ಗೆ ಸೇರ್ಪಡೆ
KUSHAL V
|

Updated on: Oct 04, 2020 | 3:16 PM

Share

ತುಮಕೂರು: ನವೆಂಬರ್‌ 3ರಂದು ನಡೆಯಲಿರುವ ಶಿರಾ ಕ್ಷೇತ್ರದ ಉಪಚುನಾವಣೆಗೆ ಮೂರು ಪಕ್ಷಗಳು ತಮ್ಮ ರಣನೀತಿಯನ್ನು ತಯಾರಿಸಿವೆ. ಹೇಗಾದರೂ ಮಾಡಿ ಶಿರಾ ಕ್ಷೇತ್ರವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಶತಾಯ ಗತಾಯ ಪ್ರಯತ್ನ ನಡೆಸುತ್ತಿದ್ದಾರೆ.

ಈ ನಡುವೆ, ‘ಕೈ’ ನಿಯೋಜಿತ ಅಭ್ಯರ್ಥಿ TB .ಜಯಚಂದ್ರಗೆ ಮತ್ತಷ್ಟು ಬಲ ಸಿಕ್ಕಿದೆ. ಜೆ‌ಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕಲ್ಕೆರೆ ರವಿಕುಮಾರ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ರವಿಕುಮಾರ್ ತುಮಕೂರು ಜಿ.ಪಂ ಅಧ್ಯಕ್ಷೆ ಲತಾ ಪತಿ. ಕಾಂಗ್ರೆಸ್‌ಗೆ ಸೇರುವ ಮುಖಾಂತರ ಜೆಡಿಎಸ್‌ ಪಕ್ಷಕ್ಕೆ ರವಿಕುಮಾರ್ ಶಾಕ್‌ ನೀಡಿದ್ದಾರೆ.

ರವಿಕುಮಾರ್ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದು ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ತುಮಕೂರಿನ ಹಿರಿಯ ಕಾಂಗ್ರೆಸ್​ ಮುಖಂಡರು ಬರಮಾಡಿಕೊಂಡರು.

ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು