AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDS ಟಿಕೆಟ್ ಆಕಾಂಕ್ಷಿ ಕಲ್ಕೆರೆ ರವಿಕುಮಾರ್ ಕಾಂಗ್ರೆಸ್‌ಗೆ ಸೇರ್ಪಡೆ

ತುಮಕೂರು: ನವೆಂಬರ್‌ 3ರಂದು ನಡೆಯಲಿರುವ ಶಿರಾ ಕ್ಷೇತ್ರದ ಉಪಚುನಾವಣೆಗೆ ಮೂರು ಪಕ್ಷಗಳು ತಮ್ಮ ರಣನೀತಿಯನ್ನು ತಯಾರಿಸಿವೆ. ಹೇಗಾದರೂ ಮಾಡಿ ಶಿರಾ ಕ್ಷೇತ್ರವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಶತಾಯ ಗತಾಯ ಪ್ರಯತ್ನ ನಡೆಸುತ್ತಿದ್ದಾರೆ. ಈ ನಡುವೆ, ‘ಕೈ’ ನಿಯೋಜಿತ ಅಭ್ಯರ್ಥಿ TB .ಜಯಚಂದ್ರಗೆ ಮತ್ತಷ್ಟು ಬಲ ಸಿಕ್ಕಿದೆ. ಜೆ‌ಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕಲ್ಕೆರೆ ರವಿಕುಮಾರ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ರವಿಕುಮಾರ್ ತುಮಕೂರು ಜಿ.ಪಂ ಅಧ್ಯಕ್ಷೆ ಲತಾ ಪತಿ. ಕಾಂಗ್ರೆಸ್‌ಗೆ ಸೇರುವ ಮುಖಾಂತರ ಜೆಡಿಎಸ್‌ ಪಕ್ಷಕ್ಕೆ ರವಿಕುಮಾರ್ ಶಾಕ್‌ ನೀಡಿದ್ದಾರೆ. ರವಿಕುಮಾರ್ […]

JDS ಟಿಕೆಟ್ ಆಕಾಂಕ್ಷಿ ಕಲ್ಕೆರೆ ರವಿಕುಮಾರ್ ಕಾಂಗ್ರೆಸ್‌ಗೆ ಸೇರ್ಪಡೆ
KUSHAL V
|

Updated on: Oct 04, 2020 | 3:16 PM

Share

ತುಮಕೂರು: ನವೆಂಬರ್‌ 3ರಂದು ನಡೆಯಲಿರುವ ಶಿರಾ ಕ್ಷೇತ್ರದ ಉಪಚುನಾವಣೆಗೆ ಮೂರು ಪಕ್ಷಗಳು ತಮ್ಮ ರಣನೀತಿಯನ್ನು ತಯಾರಿಸಿವೆ. ಹೇಗಾದರೂ ಮಾಡಿ ಶಿರಾ ಕ್ಷೇತ್ರವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಶತಾಯ ಗತಾಯ ಪ್ರಯತ್ನ ನಡೆಸುತ್ತಿದ್ದಾರೆ.

ಈ ನಡುವೆ, ‘ಕೈ’ ನಿಯೋಜಿತ ಅಭ್ಯರ್ಥಿ TB .ಜಯಚಂದ್ರಗೆ ಮತ್ತಷ್ಟು ಬಲ ಸಿಕ್ಕಿದೆ. ಜೆ‌ಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕಲ್ಕೆರೆ ರವಿಕುಮಾರ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ರವಿಕುಮಾರ್ ತುಮಕೂರು ಜಿ.ಪಂ ಅಧ್ಯಕ್ಷೆ ಲತಾ ಪತಿ. ಕಾಂಗ್ರೆಸ್‌ಗೆ ಸೇರುವ ಮುಖಾಂತರ ಜೆಡಿಎಸ್‌ ಪಕ್ಷಕ್ಕೆ ರವಿಕುಮಾರ್ ಶಾಕ್‌ ನೀಡಿದ್ದಾರೆ.

ರವಿಕುಮಾರ್ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದು ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ತುಮಕೂರಿನ ಹಿರಿಯ ಕಾಂಗ್ರೆಸ್​ ಮುಖಂಡರು ಬರಮಾಡಿಕೊಂಡರು.

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ