AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟದಲ್ಲಿ ಸಫಾರಿ ಹೊರಟಾಗ.. ವ್ಯಾಘ್ರನ ಕೋಪಕ್ಕೆ ತುತ್ತಾಯ್ತು ಸಫಾರಿ ವಾಹನ

ರೊಚ್ಚಿಗೆದ್ದ ವ್ಯಾಘ್ರ ವಾಹನವನ್ನು ಎಳೆದಾಡಿದ ಪರಿಣಾಮ ಟೊಯೋಟಾದಲ್ಲಿದ್ದವರು ಕಂಗಾಲಾಗಿದ್ದರು.

ಬನ್ನೇರುಘಟ್ಟದಲ್ಲಿ ಸಫಾರಿ ಹೊರಟಾಗ.. ವ್ಯಾಘ್ರನ ಕೋಪಕ್ಕೆ ತುತ್ತಾಯ್ತು ಸಫಾರಿ ವಾಹನ
ಕಾರನ್ನು ಎಳೆದಾಡಿದ ಹುಲಿ
sandhya thejappa
| Edited By: |

Updated on: Jan 15, 2021 | 1:12 PM

Share

ಆನೇಕಲ್: ಬನ್ನೇರುಘಟ್ಟಕ್ಕೆ ಸಫಾರಿಗೆಂದು ಹೋದಾಗ ಬೆಂಗಾಲ್ ಹುಲಿ ಟೊಯೋಟಾ ವಾಹನವನ್ನು ಎಳೆದಾಡಿದ ಘಟನೆ ಕೆಲವು ದಿನಗಳ ಹಿಂದೆ ನಡೆದಿದ್ದು ಇದೀಗ ವಿಡಿಯೋ ಫುಲ್ ವೈರಲ್ ಆಗಿದೆ.

ಬ್ಯಾಟರಿ ಸಮಸ್ಯೆಯಿಂದ ಟೊಯೋಟಾ ಕಾರು ಒಂದು ಕಡೆ ನಿಂತಿತ್ತು. ಇದನ್ನು ನೋಡಿ ರೊಚ್ಚಿಗೆದ್ದ ವ್ಯಾಘ್ರ ವಾಹನವನ್ನು ಎಳೆದಾಡಿದ ಪರಿಣಾಮ ಟೊಯೋಟಾದಲ್ಲಿದ್ದವರು ಕಂಗಾಲಾಗಿದ್ದರು. ಟೊಯೋಟಾ ಹಿಂದೆ ಬರುತ್ತಿದ್ದ ವಾಹನದಲ್ಲಿದ್ದವರು ಹುಲಿ ಎಳೆದಾಡಿದ ದೃಶ್ಯವನ್ನು ಸೆರೆಹಿಡಿದಿದ್ದು, ವಿಡಿಯೋ ವೈರಲ್ ಆಗಿದೆ.

ಭಾರತದ ಯಾವ ಹುಲಿಯೂ ಮಾಡಿರದ ಸಾಧನೆಯನ್ನು ಈ ಹುಲಿರಾಯ ಮಾಡವ್ನೆ! ಏನದು?

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌