AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್: ಯಾರೂ ಅನುಮತಿ ಕೇಳಿಲ್ಲ.. ನಾವೂ ಕೊಟ್ಟಿಲ್ಲ -ಕಮಲ್​ ಪಂತ್​

ನಾಳೆ ಕರ್ನಾಟಕ ಬಂದ್ ಮಾಡಲೇ ಬೇಕು ಎಂದು ಹಲವು ಕನ್ನಡ ಪರ ಸಂಘಟನೆಗಳು ತಯಾರಿ ನಡಿಸಿವೆ. ಮರಾಠ ನಿಗಮ ಸ್ಥಾಪನೆ ವಿರೋಧಿಸಿ ಡಿಸೆಂಬರ್​ 5ರಂದು ಇಡೀ ಕರ್ನಾಟಕ ಸ್ತಬ್ಧವಾಗಲಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಯಾವ ರೀತಿ ಕ್ರಮ ಕೈಗೊಂಡಿದೆ. ಹಾಗೂ ಇಲಾಖೆ ಅನುಮತಿ ನೀಡಿದೆಯಾ? ಇಲ್ಲವಾ ಎಂಬ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸುದ್ದಿಗೋಷ್ಠಿ ನಡೆಸಿದ್ದಾರೆ.

ಕರ್ನಾಟಕ ಬಂದ್: ಯಾರೂ ಅನುಮತಿ ಕೇಳಿಲ್ಲ.. ನಾವೂ ಕೊಟ್ಟಿಲ್ಲ -ಕಮಲ್​ ಪಂತ್​
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Dec 05, 2020 | 10:44 AM

Share

ಬೆಂಗಳೂರು: ನಾಳೆ ಕರ್ನಾಟಕ ಬಂದ್ ಮಾಡಲೇ ಬೇಕು ಎಂದು ಹಲವು ಕನ್ನಡ ಪರ ಸಂಘಟನೆಗಳು ತಯಾರಿ ನಡಿಸಿವೆ. ಮರಾಠ ನಿಗಮ ಸ್ಥಾಪನೆ ವಿರೋಧಿಸಿ ಡಿಸೆಂಬರ್​ 5ರಂದು ಇಡೀ ಕರ್ನಾಟಕ ಸ್ತಬ್ಧವಾಗಲಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಯಾವ ರೀತಿ ಕ್ರಮ ಕೈಗೊಂಡಿದೆ. ಹಾಗೂ ಇಲಾಖೆ ಅನುಮತಿ ನೀಡಿದೆಯಾ? ಇಲ್ಲವಾ ಎಂಬ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸುದ್ದಿಗೋಷ್ಠಿ ನಡೆಸಿದ್ದಾರೆ.

ಕರ್ನಾಟಕ ಬಂದ್‌ಗೆ ಯಾರೂ ಅನುಮತಿಯನ್ನು ಕೇಳಿಲ್ಲ. ನಾವು ಕರ್ನಾಟಕ ಬಂದ್‌ಗೆ ಅನುಮತಿಯನ್ನೂ ಕೊಟ್ಟಿಲ್ಲ ಎಂದಿದ್ದಾರೆ. ನಾಳೆ ಬೆಂಗಳೂರಲ್ಲಿ ಯಾವುದೇ ಱಲಿಗೆ ಅವಕಾಶ ಕೊಟ್ಟಿಲ್ಲ. ನಾಳೆ ಎಂದಿನಂತೆ ಜನಜೀವನ ಇರಲಿದೆ. ಹೀಗಾಗಿ ಬಂದ್ ಬಗ್ಗೆ ಭಯ ಬೇಡ. ಯಾರಾದರೂ ಚೇಷ್ಟೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತೆ. ರೌಡಿಶೀಟರ್‌ಗಳ ಪಟ್ಟಿ ಮಾಡಿದ್ದೇವೆ, ನಿಗಾ ವಹಿಸಿದ್ದೇವೆ ಎಂದು ತಿಳಿಸಿದ್ದಾರೆ.

ಭದ್ರತೆಗಾಗಿ ಸಿದ್ಧರಿದ್ದಾರೆ 15 ಸಾವಿರ ಪೊಲೀಸರು: ಇನ್ನು ನಾಳೆ ಅನಾವಶ್ಯಕವಾಗಿ ಬಂದ್ ಮಾಡಲು ಕೆಲವರು ನಾನಾ ಪ್ಲಾನ್​ಗಳನ್ನ ಮಾಡ್ತಾರೆ. ಈ ವೇಳೆ ಬೆಂಕಿ ಹಚ್ಚುವುದಂತಹ ದುರ್ಘಟನೆಗಳು ಸಂಭವಿಸಬಹುದು ಹೀಗಾಗಿ ಪೊಲೀಸರು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಭದ್ರತೆಗಾಗಿ 15 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಹೊಯ್ಸಳ, ಡಿಸಿಪಿಗಳು ಸಿಟಿ ರೌಂಡ್ಸ್‌ನಲ್ಲಿ ಇರುತ್ತಾರೆ. 33 KSRP, 32 ಸಿಎಆರ್ ತುಕಡಿಗಳನ್ನು ನಿಯೋಜಿಸಿದ್ದಾರೆ.

Published On - 2:00 pm, Fri, 4 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!