AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯದ ಸಮಯದಲ್ಲಿ ನಗರಸಭೆ ಸಿಬ್ಬಂದಿಯಿಂದ ಟಿಕ್ ಟಾಕ್

ಹಾಸನ: ಕರ್ತವ್ಯದ ಸಮಯದಲ್ಲಿ ನಗರಸಭೆ ಸಿಬ್ಬಂದಿ ಟಿಕ್ ಟಾಕ್ ಮಾಡಿ ಜನರ ಆಕ್ರೋಶಕ್ಕೆ ಕಾರಣರಾಗಿರುವ ಘಟನೆ ಅರಸೀಕೆರೆಯಲ್ಲಿ ನಡೆದಿದೆ. ಅರಸೀಕೆರೆ ನಗರಸಭೆ ಸಿಬ್ಬಂದಿಯಿಂದ ಟಿಕ್ ಟಾಕ್ ಮಾಡಲಾಗಿದೆ. ಇಡೀ ದೇಶದ ರಕ್ಷಣೆಗೆ ಕೊರೊನಾ ವಿರುದ್ಧ ಕೊರೊನಾ ವಾರಿಯರ್ಸ್ ಹಗಲು ರಾತ್ರಿ ಎನ್ನದೆ ದುಡಿಯುತ್ತಿದ್ದಾರೆ. ಆದರೆ ಇಲ್ಲಿ ನಗರಸಭೆ ಸಿಬ್ಬಂದಿಗಳೇ ಟಿಕ್ ಟಾಕ್ ಮಾಡಿತ್ತಿದ್ದು, ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಅರಸೀಕೆರೆ ನಗರಸಭೆಯ ಕೆಲ ಸಿಬ್ಬಂದಿಗಳ ಟಿಕ್ ಟಾಕ್ ವೀಡಿಯೋ ವೈರಲ್ ಆಗಿದ್ದು, […]

ಕರ್ತವ್ಯದ ಸಮಯದಲ್ಲಿ ನಗರಸಭೆ ಸಿಬ್ಬಂದಿಯಿಂದ ಟಿಕ್ ಟಾಕ್
ಸಾಧು ಶ್ರೀನಾಥ್​
|

Updated on:Apr 30, 2020 | 8:57 AM

Share

ಹಾಸನ: ಕರ್ತವ್ಯದ ಸಮಯದಲ್ಲಿ ನಗರಸಭೆ ಸಿಬ್ಬಂದಿ ಟಿಕ್ ಟಾಕ್ ಮಾಡಿ ಜನರ ಆಕ್ರೋಶಕ್ಕೆ ಕಾರಣರಾಗಿರುವ ಘಟನೆ ಅರಸೀಕೆರೆಯಲ್ಲಿ ನಡೆದಿದೆ. ಅರಸೀಕೆರೆ ನಗರಸಭೆ ಸಿಬ್ಬಂದಿಯಿಂದ ಟಿಕ್ ಟಾಕ್ ಮಾಡಲಾಗಿದೆ. ಇಡೀ ದೇಶದ ರಕ್ಷಣೆಗೆ ಕೊರೊನಾ ವಿರುದ್ಧ ಕೊರೊನಾ ವಾರಿಯರ್ಸ್ ಹಗಲು ರಾತ್ರಿ ಎನ್ನದೆ ದುಡಿಯುತ್ತಿದ್ದಾರೆ.

ಆದರೆ ಇಲ್ಲಿ ನಗರಸಭೆ ಸಿಬ್ಬಂದಿಗಳೇ ಟಿಕ್ ಟಾಕ್ ಮಾಡಿತ್ತಿದ್ದು, ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಅರಸೀಕೆರೆ ನಗರಸಭೆಯ ಕೆಲ ಸಿಬ್ಬಂದಿಗಳ ಟಿಕ್ ಟಾಕ್ ವೀಡಿಯೋ ವೈರಲ್ ಆಗಿದ್ದು, ಟಿಕ್ ಟಾಕ್ ಮಾಡಿದ್ದ ಸಿಬ್ಬಂದಿಗೆ ನಗರಸಭೆ ಆಯುಕ್ತರು ಶೋಕಾಸ್ ನೋಟಿಸ್ ನೀಡಿದ್ದಾರೆ.

ಟಿಕ್ ಟಾಕ್ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ ವ್ಯಕ್ತವಾಗುತ್ತಿದ್ದು, ಕರ್ತವ್ಯನಿರತ ಸಿಬ್ಬಂದಿಗಳ ವರ್ತನೆ ವಿರುದ್ದ ಜನರ ತೀವೃ ಆಕ್ರೋಶ ಹೊರಹಾಕಿದ್ದಾರೆ.

Published On - 8:56 am, Thu, 30 April 20

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'