AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯದ ಸಮಯದಲ್ಲಿ ನಗರಸಭೆ ಸಿಬ್ಬಂದಿಯಿಂದ ಟಿಕ್ ಟಾಕ್

ಹಾಸನ: ಕರ್ತವ್ಯದ ಸಮಯದಲ್ಲಿ ನಗರಸಭೆ ಸಿಬ್ಬಂದಿ ಟಿಕ್ ಟಾಕ್ ಮಾಡಿ ಜನರ ಆಕ್ರೋಶಕ್ಕೆ ಕಾರಣರಾಗಿರುವ ಘಟನೆ ಅರಸೀಕೆರೆಯಲ್ಲಿ ನಡೆದಿದೆ. ಅರಸೀಕೆರೆ ನಗರಸಭೆ ಸಿಬ್ಬಂದಿಯಿಂದ ಟಿಕ್ ಟಾಕ್ ಮಾಡಲಾಗಿದೆ. ಇಡೀ ದೇಶದ ರಕ್ಷಣೆಗೆ ಕೊರೊನಾ ವಿರುದ್ಧ ಕೊರೊನಾ ವಾರಿಯರ್ಸ್ ಹಗಲು ರಾತ್ರಿ ಎನ್ನದೆ ದುಡಿಯುತ್ತಿದ್ದಾರೆ. ಆದರೆ ಇಲ್ಲಿ ನಗರಸಭೆ ಸಿಬ್ಬಂದಿಗಳೇ ಟಿಕ್ ಟಾಕ್ ಮಾಡಿತ್ತಿದ್ದು, ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಅರಸೀಕೆರೆ ನಗರಸಭೆಯ ಕೆಲ ಸಿಬ್ಬಂದಿಗಳ ಟಿಕ್ ಟಾಕ್ ವೀಡಿಯೋ ವೈರಲ್ ಆಗಿದ್ದು, […]

ಕರ್ತವ್ಯದ ಸಮಯದಲ್ಲಿ ನಗರಸಭೆ ಸಿಬ್ಬಂದಿಯಿಂದ ಟಿಕ್ ಟಾಕ್
ಸಾಧು ಶ್ರೀನಾಥ್​
|

Updated on:Apr 30, 2020 | 8:57 AM

Share

ಹಾಸನ: ಕರ್ತವ್ಯದ ಸಮಯದಲ್ಲಿ ನಗರಸಭೆ ಸಿಬ್ಬಂದಿ ಟಿಕ್ ಟಾಕ್ ಮಾಡಿ ಜನರ ಆಕ್ರೋಶಕ್ಕೆ ಕಾರಣರಾಗಿರುವ ಘಟನೆ ಅರಸೀಕೆರೆಯಲ್ಲಿ ನಡೆದಿದೆ. ಅರಸೀಕೆರೆ ನಗರಸಭೆ ಸಿಬ್ಬಂದಿಯಿಂದ ಟಿಕ್ ಟಾಕ್ ಮಾಡಲಾಗಿದೆ. ಇಡೀ ದೇಶದ ರಕ್ಷಣೆಗೆ ಕೊರೊನಾ ವಿರುದ್ಧ ಕೊರೊನಾ ವಾರಿಯರ್ಸ್ ಹಗಲು ರಾತ್ರಿ ಎನ್ನದೆ ದುಡಿಯುತ್ತಿದ್ದಾರೆ.

ಆದರೆ ಇಲ್ಲಿ ನಗರಸಭೆ ಸಿಬ್ಬಂದಿಗಳೇ ಟಿಕ್ ಟಾಕ್ ಮಾಡಿತ್ತಿದ್ದು, ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಅರಸೀಕೆರೆ ನಗರಸಭೆಯ ಕೆಲ ಸಿಬ್ಬಂದಿಗಳ ಟಿಕ್ ಟಾಕ್ ವೀಡಿಯೋ ವೈರಲ್ ಆಗಿದ್ದು, ಟಿಕ್ ಟಾಕ್ ಮಾಡಿದ್ದ ಸಿಬ್ಬಂದಿಗೆ ನಗರಸಭೆ ಆಯುಕ್ತರು ಶೋಕಾಸ್ ನೋಟಿಸ್ ನೀಡಿದ್ದಾರೆ.

ಟಿಕ್ ಟಾಕ್ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ ವ್ಯಕ್ತವಾಗುತ್ತಿದ್ದು, ಕರ್ತವ್ಯನಿರತ ಸಿಬ್ಬಂದಿಗಳ ವರ್ತನೆ ವಿರುದ್ದ ಜನರ ತೀವೃ ಆಕ್ರೋಶ ಹೊರಹಾಕಿದ್ದಾರೆ.

Published On - 8:56 am, Thu, 30 April 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ