ಇಂದು ಸಾಂಸ್ಕೃತಿಕ ನಗರಿಗೆ ಬಿ. ಎಸ್​ ಯಡಿಯೂರಪ್ಪ ಭೇಟಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಳಗ್ಗೆ 10 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾನದಿಂದ ಹೆಲಿಕ್ಯಾಪ್ಟರ್ ಮೂಲಕ ಮೈಸೂರಿಗೆ ಪ್ರಯಾಣ ಬೆಳಸಲ್ಲಿದ್ದಾರೆ.

ಇಂದು ಸಾಂಸ್ಕೃತಿಕ ನಗರಿಗೆ ಬಿ. ಎಸ್​ ಯಡಿಯೂರಪ್ಪ ಭೇಟಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ

Updated on: Jan 23, 2021 | 7:22 AM

ಮೈಸೂರು: ಇಂದು ಸಾಂಸ್ಕೃತಿಕ ನಗರಿಗೆ ಸಿಎಂ ಬಿ.ಎಸ್​ ಯಡಿಯೂರಪ್ಪ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರದ್ದಾರೆ.

ಬೆಳಗ್ಗೆ 10 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾನದಿಂದ ಹೆಲಿಕ್ಯಾಪ್ಟರ್ ಮೂಲಕ ಮೈಸೂರಿಗೆ ಪ್ರಯಾಣ ಬೆಳಸಲ್ಲಿದ್ದಾರೆ. ಮೈಸೂರಿನ ಜೆಪಿ ನಗರದ ಅಕ್ಕಮಹಾದೇವಿ ಮಂದಿರದಲ್ಲಿ ಕಾರ್ಯಕ್ರಮದಲ್ಲಿ ಬಾಗಿಯಾಗಲಿದ್ದು, ಅಕ್ಕಮಹಾದೇವಿಯವರ ನೂತನ ಪ್ರತಿಮೆ ಅನಾವರಣ ಮಾಡಲಿದ್ದಾರೆ. ನಂತರ ಮಹರ್ಷಿ ಶಾಲಾ ಮಕ್ಕಳಿಂದ ಮನವಿ ಸ್ವೀಕಾರ ಮಾಡಲ್ಲಿದ್ದಾರೆ. 12.30ಕ್ಕೆ ವಿಜಯನಗರದಲ್ಲಿ ಬಸವ ಭವನ ಉದ್ಘಾಟನೆ ಮಾಡಿ ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us