AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಸ್ಟ್​ಟ್ಯಾಗ್: ಟೋಲ್ ಸಿಬ್ಬಂದಿ, ಪೊಲೀಸರಿಂದ ಚಾಲಕನ ಮೇಲೆ ಹಲ್ಲೆ

ಆನೇಕಲ್: ಅತ್ತಿಬೆಲೆಯ BETL ಟೋಲ್ ಗೇಟ್ ಸಿಬ್ಬಂದಿ ಗೂಂಡಾಗಿರಿ ನಡೆಸಿದ್ದು, ಗೂಡ್ಸ್‌ ವಾಹನ ಚಾಲಕನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಜಗದೀಶ್ ಹಲ್ಲೆಗೊಳಗಾದ ಗೂಡ್ಸ್‌ ವಾಹನ ಚಾಲಕ. ಅತ್ತಿಬೆಲೆಯ ಟೋಲ್ ಮುಖಾಂತರ ಹೊಸೂರು ಕಡೆಗೆ‌ ಚಾಲಕ ಜಗದೀಶ್ ತೆರಳುತ್ತಿದ್ದ. BETL ಟೋಲ್​ನಲ್ಲಿ ಫಾಸ್ಟ್​ಟ್ಯಾಗ್ ಇದ್ದರೂ ಗೇಟ್ ತೆರೆಯದ ಹಿನ್ನೆಲೆಯಲ್ಲಿ ಪ್ರಶ್ನಿಸಿದ್ದಾನೆ. ಫಾಸ್ಟ್​ಟ್ಯಾಗ್ ಸ್ಕ್ಯಾನರ್ ಹಾಳಾಗಿದೆ. ಹೀಗಾಗಿ ಹಣ ನೀಡುವಂತೆ ಟೋಲ್ ಸಿಬ್ಬಂದಿ ಹೇಳಿದ್ದಾರೆ. ನಾವು ಫಾಸ್ಟ್​ಟ್ಯಾಗ್ ರೀಚಾರ್ಜ್ ಕೂಡ‌ ಮಾಡಿಸಬೇಕು. ಟೋಲ್ ಕೂಡ ಕಟ್ಟಬೇಕಾ […]

ಫಾಸ್ಟ್​ಟ್ಯಾಗ್: ಟೋಲ್ ಸಿಬ್ಬಂದಿ, ಪೊಲೀಸರಿಂದ ಚಾಲಕನ ಮೇಲೆ ಹಲ್ಲೆ
ಸಾಧು ಶ್ರೀನಾಥ್​
|

Updated on: Feb 26, 2020 | 12:20 PM

Share

ಆನೇಕಲ್: ಅತ್ತಿಬೆಲೆಯ BETL ಟೋಲ್ ಗೇಟ್ ಸಿಬ್ಬಂದಿ ಗೂಂಡಾಗಿರಿ ನಡೆಸಿದ್ದು, ಗೂಡ್ಸ್‌ ವಾಹನ ಚಾಲಕನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಜಗದೀಶ್ ಹಲ್ಲೆಗೊಳಗಾದ ಗೂಡ್ಸ್‌ ವಾಹನ ಚಾಲಕ.

ಅತ್ತಿಬೆಲೆಯ ಟೋಲ್ ಮುಖಾಂತರ ಹೊಸೂರು ಕಡೆಗೆ‌ ಚಾಲಕ ಜಗದೀಶ್ ತೆರಳುತ್ತಿದ್ದ. BETL ಟೋಲ್​ನಲ್ಲಿ ಫಾಸ್ಟ್​ಟ್ಯಾಗ್ ಇದ್ದರೂ ಗೇಟ್ ತೆರೆಯದ ಹಿನ್ನೆಲೆಯಲ್ಲಿ ಪ್ರಶ್ನಿಸಿದ್ದಾನೆ. ಫಾಸ್ಟ್​ಟ್ಯಾಗ್ ಸ್ಕ್ಯಾನರ್ ಹಾಳಾಗಿದೆ. ಹೀಗಾಗಿ ಹಣ ನೀಡುವಂತೆ ಟೋಲ್ ಸಿಬ್ಬಂದಿ ಹೇಳಿದ್ದಾರೆ.

ನಾವು ಫಾಸ್ಟ್​ಟ್ಯಾಗ್ ರೀಚಾರ್ಜ್ ಕೂಡ‌ ಮಾಡಿಸಬೇಕು. ಟೋಲ್ ಕೂಡ ಕಟ್ಟಬೇಕಾ ಅಂತಾ ಜಗದೀಶ್ ಪ್ರಶ್ನೆ ಮಾಡಿದ್ದಾನೆ. ಇದರಿಂದ ರೊಚ್ಚಿಗೆದ್ದು ಟೋಲ್ ಗೇಟ್ ಸಿಬ್ಬಂದಿ ಚಾಲಕನ ಮುಖ ಹಾಗೂ ಹೊಟ್ಟೆಗೆ ಹೊಡೆದು ಗಾಯಗೊಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರೂ ಸಹ ಜಗದೀಶ್ ಮೇಲೆ ಹಲ್ಲೆ ಮಾಡಿದ್ದಾರೆ.

ನ್ಯಾಯ ಕೇಳಿದ್ದಕ್ಕೆ ಜಗದೀಶ್​ಗೆ ಪೊಲೀಸರು ಹಾಗೂ BETL ಸಿಬ್ಬಂದಿ ಥಳಿಸಿದ್ದಾರೆ. ಡ್ರೈವರ್ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನಿನ್ನೆ ಬೆಳಗ್ಗೆ 11.30‌ರ ಸುಮಾರಿಗೆ ನಡಿದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!