AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶನಿವಾರವೂ ದ.ಕನ್ನಡ ಜಿಲ್ಲೆ ಶಾಲಾ-ಕಾಲೇಜುಗಳಿಗೆ ರಜೆ, ಮದ್ಯ ಸಹ ಬ್ಯಾನ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದ ಹಿನ್ನೆಲೆಯಲ್ಲಿ ನಾಳೆಯೂ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ ಕೇಂದ್ರಗಳು, ಶಾಲಾ ಕಾಲೇಜುಗಳು, ಪಾಲಿಟೆಕ್ನಿಕ್, ಐಟಿಐ ಕಾಲೇಜುಗಳು, ವೃತ್ತಿಪರ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಆದೇಶಿಸಿದ್ದಾರೆ. ಪರೀಕ್ಷೆಗಳು ಮುಂದೂಡಿಕೆ:  ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಪರೀಕ್ಷೆಗಳನ್ನೂ ಮುಂದೂಡಿದ್ದಾರೆ. ನಾಳೆ ನಡೆಯಬೇಕಿದ್ದ ಬಿಇ ಎಲ್ಲಾ​ ಪರೀಕ್ಷೆಗಳು ಮುಂದೂಡಿ ವಿಟಿಯು ಪರೀಕ್ಷಾಂಗ ಕುಲಸಚಿವರು […]

ಶನಿವಾರವೂ ದ.ಕನ್ನಡ ಜಿಲ್ಲೆ ಶಾಲಾ-ಕಾಲೇಜುಗಳಿಗೆ ರಜೆ, ಮದ್ಯ ಸಹ ಬ್ಯಾನ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 21, 2019 | 9:58 AM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದ ಹಿನ್ನೆಲೆಯಲ್ಲಿ ನಾಳೆಯೂ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ ಕೇಂದ್ರಗಳು, ಶಾಲಾ ಕಾಲೇಜುಗಳು, ಪಾಲಿಟೆಕ್ನಿಕ್, ಐಟಿಐ ಕಾಲೇಜುಗಳು, ವೃತ್ತಿಪರ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಆದೇಶಿಸಿದ್ದಾರೆ.

ಪರೀಕ್ಷೆಗಳು ಮುಂದೂಡಿಕೆ:  ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಪರೀಕ್ಷೆಗಳನ್ನೂ ಮುಂದೂಡಿದ್ದಾರೆ. ನಾಳೆ ನಡೆಯಬೇಕಿದ್ದ ಬಿಇ ಎಲ್ಲಾ​ ಪರೀಕ್ಷೆಗಳು ಮುಂದೂಡಿ ವಿಟಿಯು ಪರೀಕ್ಷಾಂಗ ಕುಲಸಚಿವರು ಆದೇಶಿಸಿದ್ದಾರೆ.

ಮದ್ಯ ಮಾರಾಟ ನಿಷೇಧ:  ಮಂಗಳೂರಿನಲ್ಲಿ ಪೊಲೀಸರ ಫೈರಿಂಗ್​ ವೇಳೆ ಇಬ್ಬರ ಮೃತಪಟ್ಟ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮದ್ಯದಂಗಡಿ, ವೈನ್ ಶಾಪ್, ಬಾರ್ & ರೆಸ್ಟೋರೆಂಟ್ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶಿಸಿದ್ದಾರೆ.

Published On - 7:17 pm, Fri, 20 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ