AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರ ಬೆನ್ನಿಗೆ ಬಿದ್ದ ಕೊರೊನಾ, ಒಟ್ಟು ಸೋಂಕಿತರ ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇದಿನೆ ಕೊರೊನಾ ಕೇಸ್‌ಗಳು ಮಿತಿ ಮೀರಿ ಹೆಚ್ಚುತ್ತಿವೆ. ಮುಂದೆ ಬೆಂಗಳೂರಿಗೆ ಮಹಾ ಕಂಟಕ ಕಾದಿದಿಯಾ ಎಂಬ ಭಯ ಶುರುವಾಗಿದೆ. ಬೆಂಗಳೂರು ಪೂರ್ವದಲ್ಲಿ ಒಟ್ಟು 168 ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 68 ಸಕ್ರಿಯ ಕೇಸ್​ಗಳು, 85 ಜನ ಡಿಸ್ಚಾರ್ಜ್ ಆಗಿದ್ದಾರೆ ಹಾಗೂ 15 ಜನ ಸೋಂಕಿಗೆ ಬಲಿಯಾಗಿದ್ದಾರೆ. ಬೆಂಗಳೂರು ಪಶ್ಚಿಮದಲ್ಲಿ ಒಟ್ಟು 144 ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಈ ಪೈಕಿ 39 ಸಕ್ರಿಯ ಕೇಸ್, 94 ಜನ ಡಿಸ್ಚಾರ್ಜ್, 11 ಜನರ […]

ಬೆಂಗಳೂರಿಗರ ಬೆನ್ನಿಗೆ ಬಿದ್ದ ಕೊರೊನಾ, ಒಟ್ಟು ಸೋಂಕಿತರ ಡೀಟೇಲ್ಸ್ ಇಲ್ಲಿದೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Jun 22, 2020 | 7:36 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇದಿನೆ ಕೊರೊನಾ ಕೇಸ್‌ಗಳು ಮಿತಿ ಮೀರಿ ಹೆಚ್ಚುತ್ತಿವೆ. ಮುಂದೆ ಬೆಂಗಳೂರಿಗೆ ಮಹಾ ಕಂಟಕ ಕಾದಿದಿಯಾ ಎಂಬ ಭಯ ಶುರುವಾಗಿದೆ. ಬೆಂಗಳೂರು ಪೂರ್ವದಲ್ಲಿ ಒಟ್ಟು 168 ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 68 ಸಕ್ರಿಯ ಕೇಸ್​ಗಳು, 85 ಜನ ಡಿಸ್ಚಾರ್ಜ್ ಆಗಿದ್ದಾರೆ ಹಾಗೂ 15 ಜನ ಸೋಂಕಿಗೆ ಬಲಿಯಾಗಿದ್ದಾರೆ. ಬೆಂಗಳೂರು ಪಶ್ಚಿಮದಲ್ಲಿ ಒಟ್ಟು 144 ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಈ ಪೈಕಿ 39 ಸಕ್ರಿಯ ಕೇಸ್, 94 ಜನ ಡಿಸ್ಚಾರ್ಜ್, 11 ಜನರ ಸಾವು.

ಬೆಂಗಳೂರು ದಕ್ಷಿಣದಲ್ಲಿ ಒಟ್ಟು 136 ಕೊರೊನಾ ಪ್ರಕರಣಗಳಲ್ಲಿ 96 ಸಕ್ರಿಯ ಕೇಸ್, 28 ಜನ ಡಿಸ್ಚಾರ್ಜ್, 8 ಜನ ಮೃತಪಟ್ಟಿದ್ದಾರೆ. R.R.ನಗರ ವಲಯದಲ್ಲಿ ಒಟ್ಟು 23 ಕೊರೊನಾ ಪ್ರಕರಣಗಳು ಸಿಕ್ಕಿವೆ. ಅದರಲ್ಲಿ 12 ಸಕ್ರಿಯ ಕೇಸ್, 5 ಜನ ಡಿಸ್ಚಾರ್ಜ್, ಇಬ್ಬರು ಸಾವು.

ಬೊಮ್ಮನಹಳ್ಳಿ ವಲಯದಲ್ಲಿ ಒಟ್ಟು 137 ಕೊರೊನಾ ಕೇಸ್​ಗಳಿವೆ. ಅದರಲ್ಲಿ 57 ಸಕ್ರಿಯ ಕೇಸ್, 74 ಜನ ಡಿಸ್ಚಾರ್ಜ್, 6 ಜನರ ಸಾವು. ಮಹದೇವಪುರ ವಲಯದಲ್ಲಿ ಒಟ್ಟು 54 ಕೊರೊನಾ ಪ್ರಕರಣಗಳಿವೆ. ಈ ಪೈಕಿ 27 ಸಕ್ರಿಯ ಕೇಸ್, 27 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಯಲಹಂಕ ವಲಯದಲ್ಲಿ ಒಟ್ಟು 21 ಕೊರೊನಾ ಕೇಸ್​ಗಳಿವೆ. ಇದರಲ್ಲಿ 15 ಸಕ್ರಿಯ ಪ್ರಕರಣ, 5 ಜನ ಡಿಸ್ಚಾರ್ಜ್, ಓರ್ವ ಸಾವು.

ದಾಸರಹಳ್ಳಿ ವಲಯದಲ್ಲಿ ಒಟ್ಟು 10 ಕೊರೊನಾ ಪ್ರಕರಣಗಳಿವೆ. 9 ಸಕ್ರಿಯ ಪ್ರಕರಣ, ಓರ್ವ ಗುಣಮುಖನಾಗಿ ಡಿಸ್ಚಾರ್ಜ್. ಬೆಂಗಳೂರು ಹೊರವಲಯದಲ್ಲಿ 42 ಕೊರೊನಾ ಪ್ರಕರಣಗಳಲ್ಲಿ 30 ಸಕ್ರಿಯ ಪ್ರಕರಣ, 6 ಜನ ಡಿಸ್ಚಾರ್ಜ್, 6 ಜನ ಸಾವು. ಇನ್ನು ರೆಸ್ಟ್ ಆಫ್ ಬೆಂಗಳೂರಿನಲ್ಲಿ ಒಟ್ಟು 16 ಕೊರೊನಾ ಕೇಸ್. ಬಿಬಿಎಂಪಿ ವ್ಯಾಪ್ತಿಗೆ ಒಳಪಡದೆ ಇರುವ ಏರಿಯಾ ಸೇರಿ 9 ಸಕ್ರಿಯ ಪ್ರಕರಣ, 7 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ