AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRSನಲ್ಲಿ ಡಿಸ್ನಿಲ್ಯಾಂಡ್ ಯೋಜನೆ: ಸಂಸ್ಕೃತಿ ಸಚಿವ ಸಿಟಿ ರವಿ ಏನಂದ್ರು?

ಮಂಡ್ಯ: KRSನಲ್ಲಿ ಡಿಸ್ನಿಲ್ಯಾಂಡ್ ಮಾದರಿ ಯೋಜನೆ ಇನ್ನೂ ಜೀವಂತವಾಗಿದೆ! ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಯೋಜನೆಗೆ ಮುಂದಾಗಿದ್ದರು. ಆದ್ರೆ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ಸರ್ಕಾರ ಬದಲಾದ್ರೂ ಯೋಜನೆ ಕೈಬಿಟ್ಪಿಲ್ಲ ಎಂದು ಸಚಿವ ಸಿ.ಟಿ.ರವಿ ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ಸರ್ಕಾರ ಬದಲಾಯ್ತು ಅಂದ್ರೆ ಅವರ ಆಲೋಚನೆಗಳನ್ನ ಅಲ್ಲಿಗೆ ಬಿಟ್ಟೋಗುವಂತ ಪದ್ಧತಿ ಇಲ್ಲ. ಸರ್ಕಾರ ನಿರಂತರ. ಪಕ್ಷಗಳು, ವ್ಯಕ್ತಿಗಳು ಬದಲಾಗಬಹುದು. ಆದ್ರೆ ಹಿಂದಿನವರ ಒಳ್ಳೆಯ ಆಲೋಚನೆಗಳನ್ನ ಖಂಡಿತವಾಗಿಯೂ ಬಳಸಿಕೊಳ್ಳುತ್ತೇವೆ ಎಂದು […]

KRSನಲ್ಲಿ ಡಿಸ್ನಿಲ್ಯಾಂಡ್ ಯೋಜನೆ: ಸಂಸ್ಕೃತಿ ಸಚಿವ ಸಿಟಿ ರವಿ ಏನಂದ್ರು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 31, 2019 | 3:57 PM

Share

ಮಂಡ್ಯ: KRSನಲ್ಲಿ ಡಿಸ್ನಿಲ್ಯಾಂಡ್ ಮಾದರಿ ಯೋಜನೆ ಇನ್ನೂ ಜೀವಂತವಾಗಿದೆ! ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಯೋಜನೆಗೆ ಮುಂದಾಗಿದ್ದರು. ಆದ್ರೆ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ಸರ್ಕಾರ ಬದಲಾದ್ರೂ ಯೋಜನೆ ಕೈಬಿಟ್ಪಿಲ್ಲ ಎಂದು ಸಚಿವ ಸಿ.ಟಿ.ರವಿ ಸುಳಿವು ನೀಡಿದ್ದಾರೆ.

ರಾಜ್ಯದಲ್ಲಿ ಸರ್ಕಾರ ಬದಲಾಯ್ತು ಅಂದ್ರೆ ಅವರ ಆಲೋಚನೆಗಳನ್ನ ಅಲ್ಲಿಗೆ ಬಿಟ್ಟೋಗುವಂತ ಪದ್ಧತಿ ಇಲ್ಲ. ಸರ್ಕಾರ ನಿರಂತರ. ಪಕ್ಷಗಳು, ವ್ಯಕ್ತಿಗಳು ಬದಲಾಗಬಹುದು. ಆದ್ರೆ ಹಿಂದಿನವರ ಒಳ್ಳೆಯ ಆಲೋಚನೆಗಳನ್ನ ಖಂಡಿತವಾಗಿಯೂ ಬಳಸಿಕೊಳ್ಳುತ್ತೇವೆ ಎಂದು ಡಿಸ್ನಿಲ್ಯಾಂಡ್ ಯೋಜನೆ ಬಗ್ಗೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಪ್ರವಾಸೋದ್ಯಮ ಸಚಿವರು ಹೇಳಿದ್ದಾರೆ.

ಪ್ರವಾಸೋದ್ಯಮ ಇಲಾಖೆಯಿಂದ ಡಿಸ್ನಿಲ್ಯಾಂಡ್ ಪ್ಲಾನ್ ಮಾಡಿರಲಿಲ್ಲ. ನೀರಾವರಿ ಇಲಾಖೆಯಿಂದ ಮಾಡಿಸ್ತೀವಿ ಎಂದು ಹೇಳಿದ್ರು. 2 ಸಾವಿರ ಕೋಟಿ ರೂ. ಹಾಕುವಷ್ಟು ಪ್ರವಾಸೋದ್ಯಮ ಇಲಾಖೆಯಲ್ಲಿ ಬಜೆಟ್ ಇಲ್ಲ. ಖಾಸಗಿ ಸಹಭಾಗಿತ್ವದಲ್ಲಿ KRS ಅಭಿವೃದ್ಧಿ ಮಾಡ್ಬೇಕು ಎಂಬ ಯೋಚನೆ ಇದೆ. ದೊಡ್ಡ ಬಜೆಟ್​ನಲ್ಲಿ ಮಾಡ್ಬೇಕು ಅಂದ್ರೆ ಬೇರೆ ಇಲಾಖೆ ಅಥವಾ ಖಾಸಗಿ ಸಹಭಾಗಿತ್ವ ಮುಂದೆ ಬಂದ್ರೆ ಪ್ಲಾನ್ ಮಾಡ್ತೀವಿ ಎಂದರು.

Published On - 3:07 pm, Tue, 31 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ