Sign In

By signing in or creating an account, you agree with Associated Broadcasting Company's Terms & Conditions and Privacy Policy.

KRSನಲ್ಲಿ ಡಿಸ್ನಿಲ್ಯಾಂಡ್ ಯೋಜನೆ: ಸಂಸ್ಕೃತಿ ಸಚಿವ ಸಿಟಿ ರವಿ ಏನಂದ್ರು?

ಮಂಡ್ಯ: KRSನಲ್ಲಿ ಡಿಸ್ನಿಲ್ಯಾಂಡ್ ಮಾದರಿ ಯೋಜನೆ ಇನ್ನೂ ಜೀವಂತವಾಗಿದೆ! ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಯೋಜನೆಗೆ ಮುಂದಾಗಿದ್ದರು. ಆದ್ರೆ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ಸರ್ಕಾರ ಬದಲಾದ್ರೂ ಯೋಜನೆ ಕೈಬಿಟ್ಪಿಲ್ಲ ಎಂದು ಸಚಿವ ಸಿ.ಟಿ.ರವಿ ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ಸರ್ಕಾರ ಬದಲಾಯ್ತು ಅಂದ್ರೆ ಅವರ ಆಲೋಚನೆಗಳನ್ನ ಅಲ್ಲಿಗೆ ಬಿಟ್ಟೋಗುವಂತ ಪದ್ಧತಿ ಇಲ್ಲ. ಸರ್ಕಾರ ನಿರಂತರ. ಪಕ್ಷಗಳು, ವ್ಯಕ್ತಿಗಳು ಬದಲಾಗಬಹುದು. ಆದ್ರೆ ಹಿಂದಿನವರ ಒಳ್ಳೆಯ ಆಲೋಚನೆಗಳನ್ನ ಖಂಡಿತವಾಗಿಯೂ ಬಳಸಿಕೊಳ್ಳುತ್ತೇವೆ ಎಂದು […]

KRSನಲ್ಲಿ ಡಿಸ್ನಿಲ್ಯಾಂಡ್ ಯೋಜನೆ: ಸಂಸ್ಕೃತಿ ಸಚಿವ ಸಿಟಿ ರವಿ ಏನಂದ್ರು?
Follow us
ಸಾಧು ಶ್ರೀನಾಥ್​
|

Updated on:Dec 31, 2019 | 3:57 PM

ಮಂಡ್ಯ: KRSನಲ್ಲಿ ಡಿಸ್ನಿಲ್ಯಾಂಡ್ ಮಾದರಿ ಯೋಜನೆ ಇನ್ನೂ ಜೀವಂತವಾಗಿದೆ! ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಯೋಜನೆಗೆ ಮುಂದಾಗಿದ್ದರು. ಆದ್ರೆ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ಸರ್ಕಾರ ಬದಲಾದ್ರೂ ಯೋಜನೆ ಕೈಬಿಟ್ಪಿಲ್ಲ ಎಂದು ಸಚಿವ ಸಿ.ಟಿ.ರವಿ ಸುಳಿವು ನೀಡಿದ್ದಾರೆ.

ರಾಜ್ಯದಲ್ಲಿ ಸರ್ಕಾರ ಬದಲಾಯ್ತು ಅಂದ್ರೆ ಅವರ ಆಲೋಚನೆಗಳನ್ನ ಅಲ್ಲಿಗೆ ಬಿಟ್ಟೋಗುವಂತ ಪದ್ಧತಿ ಇಲ್ಲ. ಸರ್ಕಾರ ನಿರಂತರ. ಪಕ್ಷಗಳು, ವ್ಯಕ್ತಿಗಳು ಬದಲಾಗಬಹುದು. ಆದ್ರೆ ಹಿಂದಿನವರ ಒಳ್ಳೆಯ ಆಲೋಚನೆಗಳನ್ನ ಖಂಡಿತವಾಗಿಯೂ ಬಳಸಿಕೊಳ್ಳುತ್ತೇವೆ ಎಂದು ಡಿಸ್ನಿಲ್ಯಾಂಡ್ ಯೋಜನೆ ಬಗ್ಗೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಪ್ರವಾಸೋದ್ಯಮ ಸಚಿವರು ಹೇಳಿದ್ದಾರೆ.

ಪ್ರವಾಸೋದ್ಯಮ ಇಲಾಖೆಯಿಂದ ಡಿಸ್ನಿಲ್ಯಾಂಡ್ ಪ್ಲಾನ್ ಮಾಡಿರಲಿಲ್ಲ. ನೀರಾವರಿ ಇಲಾಖೆಯಿಂದ ಮಾಡಿಸ್ತೀವಿ ಎಂದು ಹೇಳಿದ್ರು. 2 ಸಾವಿರ ಕೋಟಿ ರೂ. ಹಾಕುವಷ್ಟು ಪ್ರವಾಸೋದ್ಯಮ ಇಲಾಖೆಯಲ್ಲಿ ಬಜೆಟ್ ಇಲ್ಲ. ಖಾಸಗಿ ಸಹಭಾಗಿತ್ವದಲ್ಲಿ KRS ಅಭಿವೃದ್ಧಿ ಮಾಡ್ಬೇಕು ಎಂಬ ಯೋಚನೆ ಇದೆ. ದೊಡ್ಡ ಬಜೆಟ್​ನಲ್ಲಿ ಮಾಡ್ಬೇಕು ಅಂದ್ರೆ ಬೇರೆ ಇಲಾಖೆ ಅಥವಾ ಖಾಸಗಿ ಸಹಭಾಗಿತ್ವ ಮುಂದೆ ಬಂದ್ರೆ ಪ್ಲಾನ್ ಮಾಡ್ತೀವಿ ಎಂದರು.

Published On - 3:07 pm, Tue, 31 December 19

ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ