AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRSನಲ್ಲಿ ಡಿಸ್ನಿಲ್ಯಾಂಡ್ ಯೋಜನೆ: ಸಂಸ್ಕೃತಿ ಸಚಿವ ಸಿಟಿ ರವಿ ಏನಂದ್ರು?

ಮಂಡ್ಯ: KRSನಲ್ಲಿ ಡಿಸ್ನಿಲ್ಯಾಂಡ್ ಮಾದರಿ ಯೋಜನೆ ಇನ್ನೂ ಜೀವಂತವಾಗಿದೆ! ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಯೋಜನೆಗೆ ಮುಂದಾಗಿದ್ದರು. ಆದ್ರೆ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ಸರ್ಕಾರ ಬದಲಾದ್ರೂ ಯೋಜನೆ ಕೈಬಿಟ್ಪಿಲ್ಲ ಎಂದು ಸಚಿವ ಸಿ.ಟಿ.ರವಿ ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ಸರ್ಕಾರ ಬದಲಾಯ್ತು ಅಂದ್ರೆ ಅವರ ಆಲೋಚನೆಗಳನ್ನ ಅಲ್ಲಿಗೆ ಬಿಟ್ಟೋಗುವಂತ ಪದ್ಧತಿ ಇಲ್ಲ. ಸರ್ಕಾರ ನಿರಂತರ. ಪಕ್ಷಗಳು, ವ್ಯಕ್ತಿಗಳು ಬದಲಾಗಬಹುದು. ಆದ್ರೆ ಹಿಂದಿನವರ ಒಳ್ಳೆಯ ಆಲೋಚನೆಗಳನ್ನ ಖಂಡಿತವಾಗಿಯೂ ಬಳಸಿಕೊಳ್ಳುತ್ತೇವೆ ಎಂದು […]

KRSನಲ್ಲಿ ಡಿಸ್ನಿಲ್ಯಾಂಡ್ ಯೋಜನೆ: ಸಂಸ್ಕೃತಿ ಸಚಿವ ಸಿಟಿ ರವಿ ಏನಂದ್ರು?
ಸಾಧು ಶ್ರೀನಾಥ್​
|

Updated on:Dec 31, 2019 | 3:57 PM

Share

ಮಂಡ್ಯ: KRSನಲ್ಲಿ ಡಿಸ್ನಿಲ್ಯಾಂಡ್ ಮಾದರಿ ಯೋಜನೆ ಇನ್ನೂ ಜೀವಂತವಾಗಿದೆ! ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಯೋಜನೆಗೆ ಮುಂದಾಗಿದ್ದರು. ಆದ್ರೆ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ಸರ್ಕಾರ ಬದಲಾದ್ರೂ ಯೋಜನೆ ಕೈಬಿಟ್ಪಿಲ್ಲ ಎಂದು ಸಚಿವ ಸಿ.ಟಿ.ರವಿ ಸುಳಿವು ನೀಡಿದ್ದಾರೆ.

ರಾಜ್ಯದಲ್ಲಿ ಸರ್ಕಾರ ಬದಲಾಯ್ತು ಅಂದ್ರೆ ಅವರ ಆಲೋಚನೆಗಳನ್ನ ಅಲ್ಲಿಗೆ ಬಿಟ್ಟೋಗುವಂತ ಪದ್ಧತಿ ಇಲ್ಲ. ಸರ್ಕಾರ ನಿರಂತರ. ಪಕ್ಷಗಳು, ವ್ಯಕ್ತಿಗಳು ಬದಲಾಗಬಹುದು. ಆದ್ರೆ ಹಿಂದಿನವರ ಒಳ್ಳೆಯ ಆಲೋಚನೆಗಳನ್ನ ಖಂಡಿತವಾಗಿಯೂ ಬಳಸಿಕೊಳ್ಳುತ್ತೇವೆ ಎಂದು ಡಿಸ್ನಿಲ್ಯಾಂಡ್ ಯೋಜನೆ ಬಗ್ಗೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಪ್ರವಾಸೋದ್ಯಮ ಸಚಿವರು ಹೇಳಿದ್ದಾರೆ.

ಪ್ರವಾಸೋದ್ಯಮ ಇಲಾಖೆಯಿಂದ ಡಿಸ್ನಿಲ್ಯಾಂಡ್ ಪ್ಲಾನ್ ಮಾಡಿರಲಿಲ್ಲ. ನೀರಾವರಿ ಇಲಾಖೆಯಿಂದ ಮಾಡಿಸ್ತೀವಿ ಎಂದು ಹೇಳಿದ್ರು. 2 ಸಾವಿರ ಕೋಟಿ ರೂ. ಹಾಕುವಷ್ಟು ಪ್ರವಾಸೋದ್ಯಮ ಇಲಾಖೆಯಲ್ಲಿ ಬಜೆಟ್ ಇಲ್ಲ. ಖಾಸಗಿ ಸಹಭಾಗಿತ್ವದಲ್ಲಿ KRS ಅಭಿವೃದ್ಧಿ ಮಾಡ್ಬೇಕು ಎಂಬ ಯೋಚನೆ ಇದೆ. ದೊಡ್ಡ ಬಜೆಟ್​ನಲ್ಲಿ ಮಾಡ್ಬೇಕು ಅಂದ್ರೆ ಬೇರೆ ಇಲಾಖೆ ಅಥವಾ ಖಾಸಗಿ ಸಹಭಾಗಿತ್ವ ಮುಂದೆ ಬಂದ್ರೆ ಪ್ಲಾನ್ ಮಾಡ್ತೀವಿ ಎಂದರು.

Published On - 3:07 pm, Tue, 31 December 19

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ