AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRSನಲ್ಲಿ ಡಿಸ್ನಿಲ್ಯಾಂಡ್ ಯೋಜನೆ: ಸಂಸ್ಕೃತಿ ಸಚಿವ ಸಿಟಿ ರವಿ ಏನಂದ್ರು?

ಮಂಡ್ಯ: KRSನಲ್ಲಿ ಡಿಸ್ನಿಲ್ಯಾಂಡ್ ಮಾದರಿ ಯೋಜನೆ ಇನ್ನೂ ಜೀವಂತವಾಗಿದೆ! ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಯೋಜನೆಗೆ ಮುಂದಾಗಿದ್ದರು. ಆದ್ರೆ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ಸರ್ಕಾರ ಬದಲಾದ್ರೂ ಯೋಜನೆ ಕೈಬಿಟ್ಪಿಲ್ಲ ಎಂದು ಸಚಿವ ಸಿ.ಟಿ.ರವಿ ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ಸರ್ಕಾರ ಬದಲಾಯ್ತು ಅಂದ್ರೆ ಅವರ ಆಲೋಚನೆಗಳನ್ನ ಅಲ್ಲಿಗೆ ಬಿಟ್ಟೋಗುವಂತ ಪದ್ಧತಿ ಇಲ್ಲ. ಸರ್ಕಾರ ನಿರಂತರ. ಪಕ್ಷಗಳು, ವ್ಯಕ್ತಿಗಳು ಬದಲಾಗಬಹುದು. ಆದ್ರೆ ಹಿಂದಿನವರ ಒಳ್ಳೆಯ ಆಲೋಚನೆಗಳನ್ನ ಖಂಡಿತವಾಗಿಯೂ ಬಳಸಿಕೊಳ್ಳುತ್ತೇವೆ ಎಂದು […]

KRSನಲ್ಲಿ ಡಿಸ್ನಿಲ್ಯಾಂಡ್ ಯೋಜನೆ: ಸಂಸ್ಕೃತಿ ಸಚಿವ ಸಿಟಿ ರವಿ ಏನಂದ್ರು?
ಸಾಧು ಶ್ರೀನಾಥ್​
|

Updated on:Dec 31, 2019 | 3:57 PM

Share

ಮಂಡ್ಯ: KRSನಲ್ಲಿ ಡಿಸ್ನಿಲ್ಯಾಂಡ್ ಮಾದರಿ ಯೋಜನೆ ಇನ್ನೂ ಜೀವಂತವಾಗಿದೆ! ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಅಮೆರಿಕದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಯೋಜನೆಗೆ ಮುಂದಾಗಿದ್ದರು. ಆದ್ರೆ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ಸರ್ಕಾರ ಬದಲಾದ್ರೂ ಯೋಜನೆ ಕೈಬಿಟ್ಪಿಲ್ಲ ಎಂದು ಸಚಿವ ಸಿ.ಟಿ.ರವಿ ಸುಳಿವು ನೀಡಿದ್ದಾರೆ.

ರಾಜ್ಯದಲ್ಲಿ ಸರ್ಕಾರ ಬದಲಾಯ್ತು ಅಂದ್ರೆ ಅವರ ಆಲೋಚನೆಗಳನ್ನ ಅಲ್ಲಿಗೆ ಬಿಟ್ಟೋಗುವಂತ ಪದ್ಧತಿ ಇಲ್ಲ. ಸರ್ಕಾರ ನಿರಂತರ. ಪಕ್ಷಗಳು, ವ್ಯಕ್ತಿಗಳು ಬದಲಾಗಬಹುದು. ಆದ್ರೆ ಹಿಂದಿನವರ ಒಳ್ಳೆಯ ಆಲೋಚನೆಗಳನ್ನ ಖಂಡಿತವಾಗಿಯೂ ಬಳಸಿಕೊಳ್ಳುತ್ತೇವೆ ಎಂದು ಡಿಸ್ನಿಲ್ಯಾಂಡ್ ಯೋಜನೆ ಬಗ್ಗೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಪ್ರವಾಸೋದ್ಯಮ ಸಚಿವರು ಹೇಳಿದ್ದಾರೆ.

ಪ್ರವಾಸೋದ್ಯಮ ಇಲಾಖೆಯಿಂದ ಡಿಸ್ನಿಲ್ಯಾಂಡ್ ಪ್ಲಾನ್ ಮಾಡಿರಲಿಲ್ಲ. ನೀರಾವರಿ ಇಲಾಖೆಯಿಂದ ಮಾಡಿಸ್ತೀವಿ ಎಂದು ಹೇಳಿದ್ರು. 2 ಸಾವಿರ ಕೋಟಿ ರೂ. ಹಾಕುವಷ್ಟು ಪ್ರವಾಸೋದ್ಯಮ ಇಲಾಖೆಯಲ್ಲಿ ಬಜೆಟ್ ಇಲ್ಲ. ಖಾಸಗಿ ಸಹಭಾಗಿತ್ವದಲ್ಲಿ KRS ಅಭಿವೃದ್ಧಿ ಮಾಡ್ಬೇಕು ಎಂಬ ಯೋಚನೆ ಇದೆ. ದೊಡ್ಡ ಬಜೆಟ್​ನಲ್ಲಿ ಮಾಡ್ಬೇಕು ಅಂದ್ರೆ ಬೇರೆ ಇಲಾಖೆ ಅಥವಾ ಖಾಸಗಿ ಸಹಭಾಗಿತ್ವ ಮುಂದೆ ಬಂದ್ರೆ ಪ್ಲಾನ್ ಮಾಡ್ತೀವಿ ಎಂದರು.

Published On - 3:07 pm, Tue, 31 December 19

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್