AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಕ್ಕೆಂದು ಬುಕ್ ಮಾಡಿದ್ದ ಕಾರನ್ನೇ ಕದ್ದೊಯ್ದ ಖದೀಮ!

ಬೆಂಗಳೂರು: ಪ್ರವಾಸಕ್ಕೆ ಹೋಗಲು ಬುಕ್ ಮಾಡಿದ್ದ ಕಾರು ಕಳ್ಳತನವಾಗಿರುವ ಘಟನೆ ನಾಯಂಡಹಳ್ಳಿಯಲ್ಲಿ ನಡೆದಿದೆ. ಅರುಣ್ ಕುಮಾರ್​ ಎಂಬುವರಿಗೆ ಸೇರಿದ 22 ಲಕ್ಷ ಮೌಲ್ಯದ ಇನೋವಾ ಕ್ರಿಸ್ಟಾ ಕಾರು ಕಳ್ಳತನವಾಗಿದೆ. ಜಸ್ಟ್ ಡಯಲ್ ಮೂಲಕ ಆರೋಪಿ ಮೈಸೂರಿಗೆ ಪ್ರವಾಸಕ್ಕೆ ಹೋಗಲು ಕಾರ್ ಬುಕ್ ಮಾಡಿದ್ದಾನೆ. ಸೌಮ್ಯ ಟೂರ್ಸ್ ಅಂಡ್ ಟ್ರಾವೆಲ್ಸ್ ಅನ್ನು ಆರೋಪಿ ಸಂಪರ್ಕಿಸಿದ್ದಾನೆ. ಟ್ರಾವೆಲ್ಸ್​ನವರು ಅರುಣ್ ಕುಮಾರ್​ಗೆ ಮೈಸೂರಿಗೆ ಹೋಗುವಂತೆ ಹೇಳಿದ್ರು. ಕಾನಿಷ್ಕ ಹೋಟೆಲ್​ಗೆ ಪ್ರಯಾಣಿಕರನ್ನು ಕರೆ ತರಲು ಅರುಣ್ ಹೋಗಿದ್ದ. ಈ ವೇಳೆ ಕಾರ್ ಹತ್ತಿದ್ದ […]

ಪ್ರವಾಸಕ್ಕೆಂದು ಬುಕ್ ಮಾಡಿದ್ದ ಕಾರನ್ನೇ ಕದ್ದೊಯ್ದ ಖದೀಮ!
ಸಾಧು ಶ್ರೀನಾಥ್​
|

Updated on: Jan 04, 2020 | 9:47 AM

Share

ಬೆಂಗಳೂರು: ಪ್ರವಾಸಕ್ಕೆ ಹೋಗಲು ಬುಕ್ ಮಾಡಿದ್ದ ಕಾರು ಕಳ್ಳತನವಾಗಿರುವ ಘಟನೆ ನಾಯಂಡಹಳ್ಳಿಯಲ್ಲಿ ನಡೆದಿದೆ. ಅರುಣ್ ಕುಮಾರ್​ ಎಂಬುವರಿಗೆ ಸೇರಿದ 22 ಲಕ್ಷ ಮೌಲ್ಯದ ಇನೋವಾ ಕ್ರಿಸ್ಟಾ ಕಾರು ಕಳ್ಳತನವಾಗಿದೆ.

ಜಸ್ಟ್ ಡಯಲ್ ಮೂಲಕ ಆರೋಪಿ ಮೈಸೂರಿಗೆ ಪ್ರವಾಸಕ್ಕೆ ಹೋಗಲು ಕಾರ್ ಬುಕ್ ಮಾಡಿದ್ದಾನೆ. ಸೌಮ್ಯ ಟೂರ್ಸ್ ಅಂಡ್ ಟ್ರಾವೆಲ್ಸ್ ಅನ್ನು ಆರೋಪಿ ಸಂಪರ್ಕಿಸಿದ್ದಾನೆ. ಟ್ರಾವೆಲ್ಸ್​ನವರು ಅರುಣ್ ಕುಮಾರ್​ಗೆ ಮೈಸೂರಿಗೆ ಹೋಗುವಂತೆ ಹೇಳಿದ್ರು. ಕಾನಿಷ್ಕ ಹೋಟೆಲ್​ಗೆ ಪ್ರಯಾಣಿಕರನ್ನು ಕರೆ ತರಲು ಅರುಣ್ ಹೋಗಿದ್ದ. ಈ ವೇಳೆ ಕಾರ್ ಹತ್ತಿದ್ದ ಪ್ರಯಾಣಿಕ ನಾಯಂಡಹಳ್ಳಿ ಮೆಟ್ರೋ ಸ್ಟೇಷನ್ ಬಳಿಗೆ ತೆರಳುವಂತೆ ಹೇಳಿದ್ದಾನೆ.

ಮೆಟ್ರೋ ಸ್ಟೇಷನ್ ಬಳಿಯ ಹೋಟೆಲ್​ನಲ್ಲಿ ಪೇಮೆಂಟ್ ಕಲೆಕ್ಷನ್ ಮಾಡಿಕೊಳ್ಳಬೇಕಿದೆ ಅಂತಾ ಆರೋಪಿ ಹೇಳಿದ್ದಾನೆ. ಮೆಟ್ರೋ ಸ್ಟೇಷನ್ ಬಳಿಯ ಮಿಸ್ ಚಿಫ್ ಹೋಟೆಲ್​ನ ರೂಂ ನಂ. 105ರಲ್ಲಿ ನನ್ನ ಸ್ನೇಹಿತನಿದ್ದಾನೆ ಎಂದು ಹೇಳಿದ್ದಾನೆ. 10 ಸಾವಿರ ಹಣ ಕೊಡ್ತಾರೆ ತೆಗೆದುಕೊಂಡು ಬಾ ಎಂದು ಚಾಲಕ ಅರುಣ್​ಗೆ ಹೇಳಿ ಕಳಿಸಿದ್ದ. ಈ ವೇಳೆ ಎಸಿ ಆನ್ ಮಾಡಿ ಹೋಗುವಂತೆ ಚಾಲಕನಿಗೆ ಆರೋಪಿ ಹೇಳಿದ್ದಾನೆ.

ಕೀ ಕಾರ್​ನಲ್ಲೇ ಬಿಟ್ಟು ಹಣ ತೆಗೆದುಕೊಂಡು ಬರಲು ಹೋದಾಗ ಕಾರ್ ಸಮೇತ ಆರೋಪಿ ಎಸ್ಕೇಪ್ ಆಗಿದ್ದಾನೆ. ವಾಪಸ್ ಚಾಲಕ ಅರುಣ್ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ