AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಡುವೆಯೇ ಮುತ್ತತ್ತಿಯಲ್ಲಿ ಪ್ರವಾಸಿಗರ ವೀಕೆಂಡ್ ಮಸ್ತಿ, ಭರ್ಜರಿ ಬಾಡೂಟ..

ಮಂಡ್ಯ: ಕೊವಿಡ್ ನಿಯಮ ಉಲ್ಲಂಘಿಸಿ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದಂತಹ ದೃಶ್ಯಗಳು ಮುತ್ತತ್ತಿಯಲ್ಲಿ ಕಂಡು ಬಂದಿದೆ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದರೂ ಯಾವುದನ್ನೂ ಲೆಕ್ಕಿಸದೆ ಜನ ಪಾರ್ಟಿ ಮಾಡ್ತಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿ ತೀರದಲ್ಲಿ ಕೊರೊನಾ ನಿಯಮ ಉಲ್ಲಂಘನೆಯಾಗಿದೆ. ಮಾಸ್ಕ್ ಧರಿಸದೆ, ದೈಹಿಕ ಅಂತರ ಪಾಲಿಸದ ಪ್ರವಾಸಿಗರು ಮೋಜು-ಮಸ್ತಿ ಮಾಡ್ತಿದ್ದಾರೆ. ಪ್ರತಿ ಭಾನುವಾರ ವೀಕೆಂಡ್ ಅಂತ ಇಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡ್ತಾರೆ. ಆದ್ರೆ ಕೊರೊನಾ ಇರುವ ಹಿನ್ನೆಲೆಯಲ್ಲಿ ಕೆಲವೊಂದು ನಿಯಮಗಳನ್ನು […]

ಕೊರೊನಾ ನಡುವೆಯೇ ಮುತ್ತತ್ತಿಯಲ್ಲಿ ಪ್ರವಾಸಿಗರ ವೀಕೆಂಡ್ ಮಸ್ತಿ, ಭರ್ಜರಿ ಬಾಡೂಟ..
ಆಯೇಷಾ ಬಾನು
|

Updated on: Oct 11, 2020 | 1:53 PM

Share

ಮಂಡ್ಯ: ಕೊವಿಡ್ ನಿಯಮ ಉಲ್ಲಂಘಿಸಿ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದಂತಹ ದೃಶ್ಯಗಳು ಮುತ್ತತ್ತಿಯಲ್ಲಿ ಕಂಡು ಬಂದಿದೆ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದರೂ ಯಾವುದನ್ನೂ ಲೆಕ್ಕಿಸದೆ ಜನ ಪಾರ್ಟಿ ಮಾಡ್ತಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿ ತೀರದಲ್ಲಿ ಕೊರೊನಾ ನಿಯಮ ಉಲ್ಲಂಘನೆಯಾಗಿದೆ. ಮಾಸ್ಕ್ ಧರಿಸದೆ, ದೈಹಿಕ ಅಂತರ ಪಾಲಿಸದ ಪ್ರವಾಸಿಗರು ಮೋಜು-ಮಸ್ತಿ ಮಾಡ್ತಿದ್ದಾರೆ. ಪ್ರತಿ ಭಾನುವಾರ ವೀಕೆಂಡ್ ಅಂತ ಇಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡ್ತಾರೆ.

ಆದ್ರೆ ಕೊರೊನಾ ಇರುವ ಹಿನ್ನೆಲೆಯಲ್ಲಿ ಕೆಲವೊಂದು ನಿಯಮಗಳನ್ನು ಪಾಲಿಸಲೇ ಬೇಕಾಗುತ್ತೆ. ಆದರೆ ಇಲ್ಲಿಗೆ ಬಂದಿರುವ ಜನ ಎಲ್ಲವನ್ನೂ ಮರೆತು ಎಂಜಾಯ್ ಮಾಡ್ತಿದ್ದಾರೆ. ನದಿಯಲ್ಲಿ ಈಜಾಡಿ, ಬಾಡೂಟ ಸವಿದು ಖುಷಿಯಲ್ಲಿ ತೇಲಾಡುತ್ತಿದ್ದಾರೆ. ಭರ್ಜರಿ ಬಾಡೂಡ ಮಾಡಿ ಸವಿಯುತ್ತಿದ್ದಾರೆ. ಕೊವಿಡ್ ನಿಯಮವನ್ನು ಗಾಳಿಗೆ ತೂರಿದ್ದಾರೆ. ಆದರೆ ವಿಪರ್ಯಾಸ ಅಂದ್ರೆ ಎಲ್ಲವನ್ನು ಕಂಡು ಕಾಣದಂತೆ ಅಧಿಕಾರಿಗಳು ಸುಮ್ಮನಿದ್ದಾರೆ.

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?