AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಡುವೆಯೇ ಮುತ್ತತ್ತಿಯಲ್ಲಿ ಪ್ರವಾಸಿಗರ ವೀಕೆಂಡ್ ಮಸ್ತಿ, ಭರ್ಜರಿ ಬಾಡೂಟ..

ಮಂಡ್ಯ: ಕೊವಿಡ್ ನಿಯಮ ಉಲ್ಲಂಘಿಸಿ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದಂತಹ ದೃಶ್ಯಗಳು ಮುತ್ತತ್ತಿಯಲ್ಲಿ ಕಂಡು ಬಂದಿದೆ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದರೂ ಯಾವುದನ್ನೂ ಲೆಕ್ಕಿಸದೆ ಜನ ಪಾರ್ಟಿ ಮಾಡ್ತಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿ ತೀರದಲ್ಲಿ ಕೊರೊನಾ ನಿಯಮ ಉಲ್ಲಂಘನೆಯಾಗಿದೆ. ಮಾಸ್ಕ್ ಧರಿಸದೆ, ದೈಹಿಕ ಅಂತರ ಪಾಲಿಸದ ಪ್ರವಾಸಿಗರು ಮೋಜು-ಮಸ್ತಿ ಮಾಡ್ತಿದ್ದಾರೆ. ಪ್ರತಿ ಭಾನುವಾರ ವೀಕೆಂಡ್ ಅಂತ ಇಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡ್ತಾರೆ. ಆದ್ರೆ ಕೊರೊನಾ ಇರುವ ಹಿನ್ನೆಲೆಯಲ್ಲಿ ಕೆಲವೊಂದು ನಿಯಮಗಳನ್ನು […]

ಕೊರೊನಾ ನಡುವೆಯೇ ಮುತ್ತತ್ತಿಯಲ್ಲಿ ಪ್ರವಾಸಿಗರ ವೀಕೆಂಡ್ ಮಸ್ತಿ, ಭರ್ಜರಿ ಬಾಡೂಟ..
ಆಯೇಷಾ ಬಾನು
|

Updated on: Oct 11, 2020 | 1:53 PM

Share

ಮಂಡ್ಯ: ಕೊವಿಡ್ ನಿಯಮ ಉಲ್ಲಂಘಿಸಿ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದಂತಹ ದೃಶ್ಯಗಳು ಮುತ್ತತ್ತಿಯಲ್ಲಿ ಕಂಡು ಬಂದಿದೆ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದರೂ ಯಾವುದನ್ನೂ ಲೆಕ್ಕಿಸದೆ ಜನ ಪಾರ್ಟಿ ಮಾಡ್ತಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿ ತೀರದಲ್ಲಿ ಕೊರೊನಾ ನಿಯಮ ಉಲ್ಲಂಘನೆಯಾಗಿದೆ. ಮಾಸ್ಕ್ ಧರಿಸದೆ, ದೈಹಿಕ ಅಂತರ ಪಾಲಿಸದ ಪ್ರವಾಸಿಗರು ಮೋಜು-ಮಸ್ತಿ ಮಾಡ್ತಿದ್ದಾರೆ. ಪ್ರತಿ ಭಾನುವಾರ ವೀಕೆಂಡ್ ಅಂತ ಇಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡ್ತಾರೆ.

ಆದ್ರೆ ಕೊರೊನಾ ಇರುವ ಹಿನ್ನೆಲೆಯಲ್ಲಿ ಕೆಲವೊಂದು ನಿಯಮಗಳನ್ನು ಪಾಲಿಸಲೇ ಬೇಕಾಗುತ್ತೆ. ಆದರೆ ಇಲ್ಲಿಗೆ ಬಂದಿರುವ ಜನ ಎಲ್ಲವನ್ನೂ ಮರೆತು ಎಂಜಾಯ್ ಮಾಡ್ತಿದ್ದಾರೆ. ನದಿಯಲ್ಲಿ ಈಜಾಡಿ, ಬಾಡೂಟ ಸವಿದು ಖುಷಿಯಲ್ಲಿ ತೇಲಾಡುತ್ತಿದ್ದಾರೆ. ಭರ್ಜರಿ ಬಾಡೂಡ ಮಾಡಿ ಸವಿಯುತ್ತಿದ್ದಾರೆ. ಕೊವಿಡ್ ನಿಯಮವನ್ನು ಗಾಳಿಗೆ ತೂರಿದ್ದಾರೆ. ಆದರೆ ವಿಪರ್ಯಾಸ ಅಂದ್ರೆ ಎಲ್ಲವನ್ನು ಕಂಡು ಕಾಣದಂತೆ ಅಧಿಕಾರಿಗಳು ಸುಮ್ಮನಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ