AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾದಲ್ಲಿ ಪ್ರವಾಸಿಗರಿಗೆ ಬಂಪರ್​ ದರ್ಶನ: ಮರದ ಮೇಲೆ ಕೂತು ಸಖತ್​ ಪೋಸ್​ ಕೊಟ್ಟ ಹುಲಿರಾಯ

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಅಭಯಾರಣ್ಯದಲ್ಲಿ ಸಫಾರಿ ಹೋದವರಿಗೆ ಇಂದು ಅಪರೂಪದ ದೃಶ್ಯವೊಂದು ಕಂಡುಬಂತು. ಹೌದು, ಸಫಾರಿಗೆ ಬಂದ ಪ್ರವಾಸಿಗರಿಗೆ ಮರದ ಮೇಲೆ ಕುಳಿತ ಹುಲಿರಾಯನೊಬ್ಬನ ದರ್ಶನ ಭಾಗ್ಯ ದೊರೆತಿದೆ! ಕಾಡಿನ ಸ್ವಚ್ಛಂದ ವಾತಾವರಣಲ್ಲಿ ಮರದ ಮೇಲೆ ಪ್ರಶಾಂತವಾಗಿ ಕೂತಿದ್ದ ವ್ಯಾಘ್ರನ ಕಂಡು ಪ್ರವಾಸಿಗರು ಫುಲ್​ ಫಿದಾ ಆಗಿದ್ದಾರೆ. ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಸಿಕ್ಕ ಹುಲಿರಾಯನ ಆ ಗತ್ತು, ಆ ಗಾಂಭೀರ್ಯ ನಿಮ್ಮ ಕಣ್ಮನ ಸೆಳೆಯುವುದಂತೂ ಗ್ಯಾರಂಟಿ. ಸುಮಾರು 30 ನಿಮಿಷಗಳ ಕಾಲ ಮರದ ಮೇಲೆ […]

ಭದ್ರಾದಲ್ಲಿ ಪ್ರವಾಸಿಗರಿಗೆ ಬಂಪರ್​ ದರ್ಶನ: ಮರದ ಮೇಲೆ ಕೂತು ಸಖತ್​ ಪೋಸ್​ ಕೊಟ್ಟ ಹುಲಿರಾಯ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Nov 20, 2020 | 5:07 PM

Share

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಅಭಯಾರಣ್ಯದಲ್ಲಿ ಸಫಾರಿ ಹೋದವರಿಗೆ ಇಂದು ಅಪರೂಪದ ದೃಶ್ಯವೊಂದು ಕಂಡುಬಂತು. ಹೌದು, ಸಫಾರಿಗೆ ಬಂದ ಪ್ರವಾಸಿಗರಿಗೆ ಮರದ ಮೇಲೆ ಕುಳಿತ ಹುಲಿರಾಯನೊಬ್ಬನ ದರ್ಶನ ಭಾಗ್ಯ ದೊರೆತಿದೆ!

ಕಾಡಿನ ಸ್ವಚ್ಛಂದ ವಾತಾವರಣಲ್ಲಿ ಮರದ ಮೇಲೆ ಪ್ರಶಾಂತವಾಗಿ ಕೂತಿದ್ದ ವ್ಯಾಘ್ರನ ಕಂಡು ಪ್ರವಾಸಿಗರು ಫುಲ್​ ಫಿದಾ ಆಗಿದ್ದಾರೆ. ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಸಿಕ್ಕ ಹುಲಿರಾಯನ ಆ ಗತ್ತು, ಆ ಗಾಂಭೀರ್ಯ ನಿಮ್ಮ ಕಣ್ಮನ ಸೆಳೆಯುವುದಂತೂ ಗ್ಯಾರಂಟಿ. ಸುಮಾರು 30 ನಿಮಿಷಗಳ ಕಾಲ ಮರದ ಮೇಲೆ ರಿಲಾಕ್ಸ್​ ಆಗಿ ಕೂತ ಹುಲಿರಾಯ ಪ್ರವಾಸಿಗರ ಕ್ಯಾಮರಾಗೆ ಸಖತ್​ ಪೋಸ್​ ಸಹ ಕೊಟ್ಟಿದ್ದಾನೆ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!