AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾದಲ್ಲಿ ಪ್ರವಾಸಿಗರಿಗೆ ಬಂಪರ್​ ದರ್ಶನ: ಮರದ ಮೇಲೆ ಕೂತು ಸಖತ್​ ಪೋಸ್​ ಕೊಟ್ಟ ಹುಲಿರಾಯ

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಅಭಯಾರಣ್ಯದಲ್ಲಿ ಸಫಾರಿ ಹೋದವರಿಗೆ ಇಂದು ಅಪರೂಪದ ದೃಶ್ಯವೊಂದು ಕಂಡುಬಂತು. ಹೌದು, ಸಫಾರಿಗೆ ಬಂದ ಪ್ರವಾಸಿಗರಿಗೆ ಮರದ ಮೇಲೆ ಕುಳಿತ ಹುಲಿರಾಯನೊಬ್ಬನ ದರ್ಶನ ಭಾಗ್ಯ ದೊರೆತಿದೆ! ಕಾಡಿನ ಸ್ವಚ್ಛಂದ ವಾತಾವರಣಲ್ಲಿ ಮರದ ಮೇಲೆ ಪ್ರಶಾಂತವಾಗಿ ಕೂತಿದ್ದ ವ್ಯಾಘ್ರನ ಕಂಡು ಪ್ರವಾಸಿಗರು ಫುಲ್​ ಫಿದಾ ಆಗಿದ್ದಾರೆ. ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಸಿಕ್ಕ ಹುಲಿರಾಯನ ಆ ಗತ್ತು, ಆ ಗಾಂಭೀರ್ಯ ನಿಮ್ಮ ಕಣ್ಮನ ಸೆಳೆಯುವುದಂತೂ ಗ್ಯಾರಂಟಿ. ಸುಮಾರು 30 ನಿಮಿಷಗಳ ಕಾಲ ಮರದ ಮೇಲೆ […]

ಭದ್ರಾದಲ್ಲಿ ಪ್ರವಾಸಿಗರಿಗೆ ಬಂಪರ್​ ದರ್ಶನ: ಮರದ ಮೇಲೆ ಕೂತು ಸಖತ್​ ಪೋಸ್​ ಕೊಟ್ಟ ಹುಲಿರಾಯ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Nov 20, 2020 | 5:07 PM

Share

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಅಭಯಾರಣ್ಯದಲ್ಲಿ ಸಫಾರಿ ಹೋದವರಿಗೆ ಇಂದು ಅಪರೂಪದ ದೃಶ್ಯವೊಂದು ಕಂಡುಬಂತು. ಹೌದು, ಸಫಾರಿಗೆ ಬಂದ ಪ್ರವಾಸಿಗರಿಗೆ ಮರದ ಮೇಲೆ ಕುಳಿತ ಹುಲಿರಾಯನೊಬ್ಬನ ದರ್ಶನ ಭಾಗ್ಯ ದೊರೆತಿದೆ!

ಕಾಡಿನ ಸ್ವಚ್ಛಂದ ವಾತಾವರಣಲ್ಲಿ ಮರದ ಮೇಲೆ ಪ್ರಶಾಂತವಾಗಿ ಕೂತಿದ್ದ ವ್ಯಾಘ್ರನ ಕಂಡು ಪ್ರವಾಸಿಗರು ಫುಲ್​ ಫಿದಾ ಆಗಿದ್ದಾರೆ. ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಸಿಕ್ಕ ಹುಲಿರಾಯನ ಆ ಗತ್ತು, ಆ ಗಾಂಭೀರ್ಯ ನಿಮ್ಮ ಕಣ್ಮನ ಸೆಳೆಯುವುದಂತೂ ಗ್ಯಾರಂಟಿ. ಸುಮಾರು 30 ನಿಮಿಷಗಳ ಕಾಲ ಮರದ ಮೇಲೆ ರಿಲಾಕ್ಸ್​ ಆಗಿ ಕೂತ ಹುಲಿರಾಯ ಪ್ರವಾಸಿಗರ ಕ್ಯಾಮರಾಗೆ ಸಖತ್​ ಪೋಸ್​ ಸಹ ಕೊಟ್ಟಿದ್ದಾನೆ.

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ