AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾದಲ್ಲಿ ಪ್ರವಾಸಿಗರಿಗೆ ಬಂಪರ್​ ದರ್ಶನ: ಮರದ ಮೇಲೆ ಕೂತು ಸಖತ್​ ಪೋಸ್​ ಕೊಟ್ಟ ಹುಲಿರಾಯ

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಅಭಯಾರಣ್ಯದಲ್ಲಿ ಸಫಾರಿ ಹೋದವರಿಗೆ ಇಂದು ಅಪರೂಪದ ದೃಶ್ಯವೊಂದು ಕಂಡುಬಂತು. ಹೌದು, ಸಫಾರಿಗೆ ಬಂದ ಪ್ರವಾಸಿಗರಿಗೆ ಮರದ ಮೇಲೆ ಕುಳಿತ ಹುಲಿರಾಯನೊಬ್ಬನ ದರ್ಶನ ಭಾಗ್ಯ ದೊರೆತಿದೆ! ಕಾಡಿನ ಸ್ವಚ್ಛಂದ ವಾತಾವರಣಲ್ಲಿ ಮರದ ಮೇಲೆ ಪ್ರಶಾಂತವಾಗಿ ಕೂತಿದ್ದ ವ್ಯಾಘ್ರನ ಕಂಡು ಪ್ರವಾಸಿಗರು ಫುಲ್​ ಫಿದಾ ಆಗಿದ್ದಾರೆ. ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಸಿಕ್ಕ ಹುಲಿರಾಯನ ಆ ಗತ್ತು, ಆ ಗಾಂಭೀರ್ಯ ನಿಮ್ಮ ಕಣ್ಮನ ಸೆಳೆಯುವುದಂತೂ ಗ್ಯಾರಂಟಿ. ಸುಮಾರು 30 ನಿಮಿಷಗಳ ಕಾಲ ಮರದ ಮೇಲೆ […]

ಭದ್ರಾದಲ್ಲಿ ಪ್ರವಾಸಿಗರಿಗೆ ಬಂಪರ್​ ದರ್ಶನ: ಮರದ ಮೇಲೆ ಕೂತು ಸಖತ್​ ಪೋಸ್​ ಕೊಟ್ಟ ಹುಲಿರಾಯ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Nov 20, 2020 | 5:07 PM

Share

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಅಭಯಾರಣ್ಯದಲ್ಲಿ ಸಫಾರಿ ಹೋದವರಿಗೆ ಇಂದು ಅಪರೂಪದ ದೃಶ್ಯವೊಂದು ಕಂಡುಬಂತು. ಹೌದು, ಸಫಾರಿಗೆ ಬಂದ ಪ್ರವಾಸಿಗರಿಗೆ ಮರದ ಮೇಲೆ ಕುಳಿತ ಹುಲಿರಾಯನೊಬ್ಬನ ದರ್ಶನ ಭಾಗ್ಯ ದೊರೆತಿದೆ!

ಕಾಡಿನ ಸ್ವಚ್ಛಂದ ವಾತಾವರಣಲ್ಲಿ ಮರದ ಮೇಲೆ ಪ್ರಶಾಂತವಾಗಿ ಕೂತಿದ್ದ ವ್ಯಾಘ್ರನ ಕಂಡು ಪ್ರವಾಸಿಗರು ಫುಲ್​ ಫಿದಾ ಆಗಿದ್ದಾರೆ. ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಸಿಕ್ಕ ಹುಲಿರಾಯನ ಆ ಗತ್ತು, ಆ ಗಾಂಭೀರ್ಯ ನಿಮ್ಮ ಕಣ್ಮನ ಸೆಳೆಯುವುದಂತೂ ಗ್ಯಾರಂಟಿ. ಸುಮಾರು 30 ನಿಮಿಷಗಳ ಕಾಲ ಮರದ ಮೇಲೆ ರಿಲಾಕ್ಸ್​ ಆಗಿ ಕೂತ ಹುಲಿರಾಯ ಪ್ರವಾಸಿಗರ ಕ್ಯಾಮರಾಗೆ ಸಖತ್​ ಪೋಸ್​ ಸಹ ಕೊಟ್ಟಿದ್ದಾನೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ