AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾದಲ್ಲಿ ಪ್ರವಾಸಿಗರಿಗೆ ಬಂಪರ್​ ದರ್ಶನ: ಮರದ ಮೇಲೆ ಕೂತು ಸಖತ್​ ಪೋಸ್​ ಕೊಟ್ಟ ಹುಲಿರಾಯ

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಅಭಯಾರಣ್ಯದಲ್ಲಿ ಸಫಾರಿ ಹೋದವರಿಗೆ ಇಂದು ಅಪರೂಪದ ದೃಶ್ಯವೊಂದು ಕಂಡುಬಂತು. ಹೌದು, ಸಫಾರಿಗೆ ಬಂದ ಪ್ರವಾಸಿಗರಿಗೆ ಮರದ ಮೇಲೆ ಕುಳಿತ ಹುಲಿರಾಯನೊಬ್ಬನ ದರ್ಶನ ಭಾಗ್ಯ ದೊರೆತಿದೆ! ಕಾಡಿನ ಸ್ವಚ್ಛಂದ ವಾತಾವರಣಲ್ಲಿ ಮರದ ಮೇಲೆ ಪ್ರಶಾಂತವಾಗಿ ಕೂತಿದ್ದ ವ್ಯಾಘ್ರನ ಕಂಡು ಪ್ರವಾಸಿಗರು ಫುಲ್​ ಫಿದಾ ಆಗಿದ್ದಾರೆ. ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಸಿಕ್ಕ ಹುಲಿರಾಯನ ಆ ಗತ್ತು, ಆ ಗಾಂಭೀರ್ಯ ನಿಮ್ಮ ಕಣ್ಮನ ಸೆಳೆಯುವುದಂತೂ ಗ್ಯಾರಂಟಿ. ಸುಮಾರು 30 ನಿಮಿಷಗಳ ಕಾಲ ಮರದ ಮೇಲೆ […]

ಭದ್ರಾದಲ್ಲಿ ಪ್ರವಾಸಿಗರಿಗೆ ಬಂಪರ್​ ದರ್ಶನ: ಮರದ ಮೇಲೆ ಕೂತು ಸಖತ್​ ಪೋಸ್​ ಕೊಟ್ಟ ಹುಲಿರಾಯ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Nov 20, 2020 | 5:07 PM

Share

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಅಭಯಾರಣ್ಯದಲ್ಲಿ ಸಫಾರಿ ಹೋದವರಿಗೆ ಇಂದು ಅಪರೂಪದ ದೃಶ್ಯವೊಂದು ಕಂಡುಬಂತು. ಹೌದು, ಸಫಾರಿಗೆ ಬಂದ ಪ್ರವಾಸಿಗರಿಗೆ ಮರದ ಮೇಲೆ ಕುಳಿತ ಹುಲಿರಾಯನೊಬ್ಬನ ದರ್ಶನ ಭಾಗ್ಯ ದೊರೆತಿದೆ!

ಕಾಡಿನ ಸ್ವಚ್ಛಂದ ವಾತಾವರಣಲ್ಲಿ ಮರದ ಮೇಲೆ ಪ್ರಶಾಂತವಾಗಿ ಕೂತಿದ್ದ ವ್ಯಾಘ್ರನ ಕಂಡು ಪ್ರವಾಸಿಗರು ಫುಲ್​ ಫಿದಾ ಆಗಿದ್ದಾರೆ. ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಸಿಕ್ಕ ಹುಲಿರಾಯನ ಆ ಗತ್ತು, ಆ ಗಾಂಭೀರ್ಯ ನಿಮ್ಮ ಕಣ್ಮನ ಸೆಳೆಯುವುದಂತೂ ಗ್ಯಾರಂಟಿ. ಸುಮಾರು 30 ನಿಮಿಷಗಳ ಕಾಲ ಮರದ ಮೇಲೆ ರಿಲಾಕ್ಸ್​ ಆಗಿ ಕೂತ ಹುಲಿರಾಯ ಪ್ರವಾಸಿಗರ ಕ್ಯಾಮರಾಗೆ ಸಖತ್​ ಪೋಸ್​ ಸಹ ಕೊಟ್ಟಿದ್ದಾನೆ.

Follow Us
KUSHAL V
KUSHAL V
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?