AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾದಲ್ಲಿ ಪ್ರವಾಸಿಗರಿಗೆ ಬಂಪರ್​ ದರ್ಶನ: ಮರದ ಮೇಲೆ ಕೂತು ಸಖತ್​ ಪೋಸ್​ ಕೊಟ್ಟ ಹುಲಿರಾಯ

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಅಭಯಾರಣ್ಯದಲ್ಲಿ ಸಫಾರಿ ಹೋದವರಿಗೆ ಇಂದು ಅಪರೂಪದ ದೃಶ್ಯವೊಂದು ಕಂಡುಬಂತು. ಹೌದು, ಸಫಾರಿಗೆ ಬಂದ ಪ್ರವಾಸಿಗರಿಗೆ ಮರದ ಮೇಲೆ ಕುಳಿತ ಹುಲಿರಾಯನೊಬ್ಬನ ದರ್ಶನ ಭಾಗ್ಯ ದೊರೆತಿದೆ! ಕಾಡಿನ ಸ್ವಚ್ಛಂದ ವಾತಾವರಣಲ್ಲಿ ಮರದ ಮೇಲೆ ಪ್ರಶಾಂತವಾಗಿ ಕೂತಿದ್ದ ವ್ಯಾಘ್ರನ ಕಂಡು ಪ್ರವಾಸಿಗರು ಫುಲ್​ ಫಿದಾ ಆಗಿದ್ದಾರೆ. ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಸಿಕ್ಕ ಹುಲಿರಾಯನ ಆ ಗತ್ತು, ಆ ಗಾಂಭೀರ್ಯ ನಿಮ್ಮ ಕಣ್ಮನ ಸೆಳೆಯುವುದಂತೂ ಗ್ಯಾರಂಟಿ. ಸುಮಾರು 30 ನಿಮಿಷಗಳ ಕಾಲ ಮರದ ಮೇಲೆ […]

ಭದ್ರಾದಲ್ಲಿ ಪ್ರವಾಸಿಗರಿಗೆ ಬಂಪರ್​ ದರ್ಶನ: ಮರದ ಮೇಲೆ ಕೂತು ಸಖತ್​ ಪೋಸ್​ ಕೊಟ್ಟ ಹುಲಿರಾಯ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Nov 20, 2020 | 5:07 PM

Share

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಅಭಯಾರಣ್ಯದಲ್ಲಿ ಸಫಾರಿ ಹೋದವರಿಗೆ ಇಂದು ಅಪರೂಪದ ದೃಶ್ಯವೊಂದು ಕಂಡುಬಂತು. ಹೌದು, ಸಫಾರಿಗೆ ಬಂದ ಪ್ರವಾಸಿಗರಿಗೆ ಮರದ ಮೇಲೆ ಕುಳಿತ ಹುಲಿರಾಯನೊಬ್ಬನ ದರ್ಶನ ಭಾಗ್ಯ ದೊರೆತಿದೆ!

ಕಾಡಿನ ಸ್ವಚ್ಛಂದ ವಾತಾವರಣಲ್ಲಿ ಮರದ ಮೇಲೆ ಪ್ರಶಾಂತವಾಗಿ ಕೂತಿದ್ದ ವ್ಯಾಘ್ರನ ಕಂಡು ಪ್ರವಾಸಿಗರು ಫುಲ್​ ಫಿದಾ ಆಗಿದ್ದಾರೆ. ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಸಿಕ್ಕ ಹುಲಿರಾಯನ ಆ ಗತ್ತು, ಆ ಗಾಂಭೀರ್ಯ ನಿಮ್ಮ ಕಣ್ಮನ ಸೆಳೆಯುವುದಂತೂ ಗ್ಯಾರಂಟಿ. ಸುಮಾರು 30 ನಿಮಿಷಗಳ ಕಾಲ ಮರದ ಮೇಲೆ ರಿಲಾಕ್ಸ್​ ಆಗಿ ಕೂತ ಹುಲಿರಾಯ ಪ್ರವಾಸಿಗರ ಕ್ಯಾಮರಾಗೆ ಸಖತ್​ ಪೋಸ್​ ಸಹ ಕೊಟ್ಟಿದ್ದಾನೆ.

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!