AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾದಲ್ಲಿ ಪ್ರವಾಸಿಗರಿಗೆ ಬಂಪರ್​ ದರ್ಶನ: ಮರದ ಮೇಲೆ ಕೂತು ಸಖತ್​ ಪೋಸ್​ ಕೊಟ್ಟ ಹುಲಿರಾಯ

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಅಭಯಾರಣ್ಯದಲ್ಲಿ ಸಫಾರಿ ಹೋದವರಿಗೆ ಇಂದು ಅಪರೂಪದ ದೃಶ್ಯವೊಂದು ಕಂಡುಬಂತು. ಹೌದು, ಸಫಾರಿಗೆ ಬಂದ ಪ್ರವಾಸಿಗರಿಗೆ ಮರದ ಮೇಲೆ ಕುಳಿತ ಹುಲಿರಾಯನೊಬ್ಬನ ದರ್ಶನ ಭಾಗ್ಯ ದೊರೆತಿದೆ! ಕಾಡಿನ ಸ್ವಚ್ಛಂದ ವಾತಾವರಣಲ್ಲಿ ಮರದ ಮೇಲೆ ಪ್ರಶಾಂತವಾಗಿ ಕೂತಿದ್ದ ವ್ಯಾಘ್ರನ ಕಂಡು ಪ್ರವಾಸಿಗರು ಫುಲ್​ ಫಿದಾ ಆಗಿದ್ದಾರೆ. ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಸಿಕ್ಕ ಹುಲಿರಾಯನ ಆ ಗತ್ತು, ಆ ಗಾಂಭೀರ್ಯ ನಿಮ್ಮ ಕಣ್ಮನ ಸೆಳೆಯುವುದಂತೂ ಗ್ಯಾರಂಟಿ. ಸುಮಾರು 30 ನಿಮಿಷಗಳ ಕಾಲ ಮರದ ಮೇಲೆ […]

ಭದ್ರಾದಲ್ಲಿ ಪ್ರವಾಸಿಗರಿಗೆ ಬಂಪರ್​ ದರ್ಶನ: ಮರದ ಮೇಲೆ ಕೂತು ಸಖತ್​ ಪೋಸ್​ ಕೊಟ್ಟ ಹುಲಿರಾಯ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Nov 20, 2020 | 5:07 PM

Share

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಅಭಯಾರಣ್ಯದಲ್ಲಿ ಸಫಾರಿ ಹೋದವರಿಗೆ ಇಂದು ಅಪರೂಪದ ದೃಶ್ಯವೊಂದು ಕಂಡುಬಂತು. ಹೌದು, ಸಫಾರಿಗೆ ಬಂದ ಪ್ರವಾಸಿಗರಿಗೆ ಮರದ ಮೇಲೆ ಕುಳಿತ ಹುಲಿರಾಯನೊಬ್ಬನ ದರ್ಶನ ಭಾಗ್ಯ ದೊರೆತಿದೆ!

ಕಾಡಿನ ಸ್ವಚ್ಛಂದ ವಾತಾವರಣಲ್ಲಿ ಮರದ ಮೇಲೆ ಪ್ರಶಾಂತವಾಗಿ ಕೂತಿದ್ದ ವ್ಯಾಘ್ರನ ಕಂಡು ಪ್ರವಾಸಿಗರು ಫುಲ್​ ಫಿದಾ ಆಗಿದ್ದಾರೆ. ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಸಿಕ್ಕ ಹುಲಿರಾಯನ ಆ ಗತ್ತು, ಆ ಗಾಂಭೀರ್ಯ ನಿಮ್ಮ ಕಣ್ಮನ ಸೆಳೆಯುವುದಂತೂ ಗ್ಯಾರಂಟಿ. ಸುಮಾರು 30 ನಿಮಿಷಗಳ ಕಾಲ ಮರದ ಮೇಲೆ ರಿಲಾಕ್ಸ್​ ಆಗಿ ಕೂತ ಹುಲಿರಾಯ ಪ್ರವಾಸಿಗರ ಕ್ಯಾಮರಾಗೆ ಸಖತ್​ ಪೋಸ್​ ಸಹ ಕೊಟ್ಟಿದ್ದಾನೆ.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ