AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಕಂಪನಿ ಲಾಕ್​​ ಔಟ್​, ಯಾಕೆ?

ರಾಮನಗರ: ಜಿಲ್ಲೆಯ ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಕಂಪನಿ ಲಾಕೌಟ್ ಆಗಿದೆ. ಕಂಪನಿಯ ಕಾರ್ಮಿಕರು ಪ್ರತಿಭಟನೆ ಕೈಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಫ್ಯಾಕ್ಟರಿ ಲಾಕೌಟ್ ಅಗಿದೆ. ಕಂಪನಿಯ ಆಡಳಿತ ಮಂಡಳಿ ತಾತ್ಕಾಲಿಕ ಲಾಕೌಟ್ ಘೋಷಣೆ ಮಾಡಿದೆ. ಟೊಯೋಟಾ ಕಿರ್ಲೋಸ್ಕರ್​ ಮೋಟಾರ್​ ಕಂಪನಿಯ ಕಾರ್ಮಿಕರ ಸಂಘದ ಖಜಾಂಚಿಯನ್ನು ಕೆಲಸದಿಂದ ತೆಗೆದುಹಾಕಿದ ಹಿನ್ನೆಲೆಯಲ್ಲಿ ಕಾರ್ಮಿಕರು ಕಂಪನಿ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಂಪನಿಯ್ನು ತಾತ್ಕಾಲಿಕವಾಗಿ ಲಾಕೌಟ್​ ಮಾಡಲಾದಿದೆ. ಸುಮಾರು 3500 ಕಾರ್ಮಿಕರು ಕೆಲಸ […]

ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಕಂಪನಿ ಲಾಕ್​​ ಔಟ್​, ಯಾಕೆ?
KUSHAL V
| Edited By: |

Updated on:Dec 11, 2020 | 6:21 PM

Share

ರಾಮನಗರ: ಜಿಲ್ಲೆಯ ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಕಂಪನಿ ಲಾಕೌಟ್ ಆಗಿದೆ. ಕಂಪನಿಯ ಕಾರ್ಮಿಕರು ಪ್ರತಿಭಟನೆ ಕೈಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಫ್ಯಾಕ್ಟರಿ ಲಾಕೌಟ್ ಅಗಿದೆ.

ಕಂಪನಿಯ ಆಡಳಿತ ಮಂಡಳಿ ತಾತ್ಕಾಲಿಕ ಲಾಕೌಟ್ ಘೋಷಣೆ ಮಾಡಿದೆ. ಟೊಯೋಟಾ ಕಿರ್ಲೋಸ್ಕರ್​ ಮೋಟಾರ್​ ಕಂಪನಿಯ ಕಾರ್ಮಿಕರ ಸಂಘದ ಖಜಾಂಚಿಯನ್ನು ಕೆಲಸದಿಂದ ತೆಗೆದುಹಾಕಿದ ಹಿನ್ನೆಲೆಯಲ್ಲಿ ಕಾರ್ಮಿಕರು ಕಂಪನಿ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಂಪನಿಯ್ನು ತಾತ್ಕಾಲಿಕವಾಗಿ ಲಾಕೌಟ್​ ಮಾಡಲಾದಿದೆ. ಸುಮಾರು 3500 ಕಾರ್ಮಿಕರು ಕೆಲಸ ನಿರ್ವಸ್ತಿರುವ ಕಂಪನಿಗೆ ಪೊಲೀಸ್ ಭದ್ರತೆ ಸಹ ಒದಗಿಸಲಾದಿದೆ.

Published On - 5:19 pm, Tue, 10 November 20

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್