AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ರಿ ಹಿಡಿದು ಕುಳಿತ ಟೊಯೋಟಾ ಕಾರ್ಮಿಕರು.. ಟ್ವಿಟರ್​ನಲ್ಲಿ ಸದ್ದು ಮಾಡಿದ ಪ್ರತಿಭಟನೆ

ನ್ಯಾಯಕ್ಕಾಗಿ ಹೋರಾಡುವುದಕ್ಕೆ ನಾವು ಹಿಂಜರಿಯುವುದಿಲ್ಲ. ನಾವು ನಿಮ್ಮ ಉದ್ಯೋಗಿಗಳೇ ಹೊರತು ಅಡಿಯಾಳುಗಳಲ್ಲ ಎಂದು ಆಕ್ರೋಶ ಹೊರಹಾಕಿರುವ ಟೊಯೋಟಾ ಸಿಬ್ಬಂದಿ ಪ್ರತಿಭಟನೆಯನ್ನು ಇನ್ನೂ ತೀವ್ರಗೊಳಿಸುವ ಸೂಚನೆ ನೀಡಿದ್ದಾರೆ.

ಛತ್ರಿ ಹಿಡಿದು ಕುಳಿತ ಟೊಯೋಟಾ ಕಾರ್ಮಿಕರು.. ಟ್ವಿಟರ್​ನಲ್ಲಿ ಸದ್ದು ಮಾಡಿದ ಪ್ರತಿಭಟನೆ
ಛತ್ರಿ ಹಿಡಿದು ಪ್ರತಿಭಟಿಸಿದ ಕಾರ್ಮಿಕರು
Skanda
| Edited By: |

Updated on: Dec 11, 2020 | 4:55 PM

Share

ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್​ ಆಡಳಿತ ಮಂಡಳಿಯ ವಿರುದ್ಧ ತಿರುಗಿ ಬಿದ್ದಿರುವ ಕಾರ್ಮಿಕರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಆಡಳಿತ ಮಂಡಳಿ ತಮ್ಮ ಮೇಲೆ ದೌರ್ಜನ್ಯವೆಸಗುತ್ತಿದೆ. ಪ್ರತಿಭಟಿಸಲು ನಮ್ಮ ಹಣದಲ್ಲಿ ಹಾಕಿಕೊಂಡಿದ್ದ ಪೆಂಡಾಲನ್ನು ಕಂಪೆನಿ ಕಿತ್ತು ಹಾಕಿದೆ ಎಂದು ಆರೋಪಿಸಿರುವ ಕಾರ್ಮಿಕರು ಇಂದು ಪ್ರತಿಭಟನಾ ರೂಪವಾಗಿ ಬಿಸಿಲಿನಲ್ಲಿ ಛತ್ರಿ ಹಿಡಿದು ಕುಳಿತಿದ್ದಾರೆ.

ಟ್ವಿಟರ್​ನಲ್ಲಿ #StopHarassingToyotaEmployees ಹ್ಯಾಶ್​ಟ್ಯಾಗ್​ ಮೂಲಕ ಕಾರ್ಮಿಕರ ಪ್ರತಿಭಟನೆ ಟ್ರೆಂಡ್​ ಆಗಿದೆ. ಈ ಹ್ಯಾಶ್​ಟ್ಯಾಗ್​ ಅಡಿಯಲ್ಲಿ ಇದುವರೆಗೆ ಸುಮಾರು 60 ಸಾವಿರ ಟ್ವೀಟ್​ಗಳು ಹರಿದುಬಂದಿವೆ. ಛತ್ರಿ ಹಿಡಿದು ಬಿಸಿಲಿನಲ್ಲಿ ಕುಳಿತಿರುವ ನೂರಾರು ಕಾರ್ಮಿಕರ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿವೆ.

ನಮ್ಮ ಬೇಡಿಕೆ ಈಡೇರುವ ತನಕ ಪ್ರತಿಭಟನೆಯನ್ನು ನಿಲ್ಲಿಸುವುದು ಅಸಾಧ್ಯ. ನ್ಯಾಯಕ್ಕಾಗಿ ಹೋರಾಡುವುದಕ್ಕೆ ನಾವು ಹಿಂಜರಿಯುವುದಿಲ್ಲ. ನಾವು ನಿಮ್ಮ ಉದ್ಯೋಗಿಗಳೇ ಹೊರತು ಅಡಿಯಾಳುಗಳಲ್ಲ ಎಂದು ಆಕ್ರೋಶ ಹೊರಹಾಕಿರುವ ಸಿಬ್ಬಂದಿ ಪ್ರತಿಭಟನೆಯನ್ನು ಇನ್ನೂ ತೀವ್ರಗೊಳಿಸುವ ಸೂಚನೆ ನೀಡಿದ್ದಾರೆ.

2ನೇ ಬಾರಿ ಲಾಕ್‌ಔಟ್ ಘೋಷಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ಕಂಪನಿ, ಮುಂದುವರಿದ ಕಾರ್ಮಿಕರ ಮುಷ್ಕರ..

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ