AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ರಿ ಹಿಡಿದು ಕುಳಿತ ಟೊಯೋಟಾ ಕಾರ್ಮಿಕರು.. ಟ್ವಿಟರ್​ನಲ್ಲಿ ಸದ್ದು ಮಾಡಿದ ಪ್ರತಿಭಟನೆ

ನ್ಯಾಯಕ್ಕಾಗಿ ಹೋರಾಡುವುದಕ್ಕೆ ನಾವು ಹಿಂಜರಿಯುವುದಿಲ್ಲ. ನಾವು ನಿಮ್ಮ ಉದ್ಯೋಗಿಗಳೇ ಹೊರತು ಅಡಿಯಾಳುಗಳಲ್ಲ ಎಂದು ಆಕ್ರೋಶ ಹೊರಹಾಕಿರುವ ಟೊಯೋಟಾ ಸಿಬ್ಬಂದಿ ಪ್ರತಿಭಟನೆಯನ್ನು ಇನ್ನೂ ತೀವ್ರಗೊಳಿಸುವ ಸೂಚನೆ ನೀಡಿದ್ದಾರೆ.

ಛತ್ರಿ ಹಿಡಿದು ಕುಳಿತ ಟೊಯೋಟಾ ಕಾರ್ಮಿಕರು.. ಟ್ವಿಟರ್​ನಲ್ಲಿ ಸದ್ದು ಮಾಡಿದ ಪ್ರತಿಭಟನೆ
ಛತ್ರಿ ಹಿಡಿದು ಪ್ರತಿಭಟಿಸಿದ ಕಾರ್ಮಿಕರು
Skanda
| Edited By: |

Updated on: Dec 11, 2020 | 4:55 PM

Share

ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್​ ಆಡಳಿತ ಮಂಡಳಿಯ ವಿರುದ್ಧ ತಿರುಗಿ ಬಿದ್ದಿರುವ ಕಾರ್ಮಿಕರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಆಡಳಿತ ಮಂಡಳಿ ತಮ್ಮ ಮೇಲೆ ದೌರ್ಜನ್ಯವೆಸಗುತ್ತಿದೆ. ಪ್ರತಿಭಟಿಸಲು ನಮ್ಮ ಹಣದಲ್ಲಿ ಹಾಕಿಕೊಂಡಿದ್ದ ಪೆಂಡಾಲನ್ನು ಕಂಪೆನಿ ಕಿತ್ತು ಹಾಕಿದೆ ಎಂದು ಆರೋಪಿಸಿರುವ ಕಾರ್ಮಿಕರು ಇಂದು ಪ್ರತಿಭಟನಾ ರೂಪವಾಗಿ ಬಿಸಿಲಿನಲ್ಲಿ ಛತ್ರಿ ಹಿಡಿದು ಕುಳಿತಿದ್ದಾರೆ.

ಟ್ವಿಟರ್​ನಲ್ಲಿ #StopHarassingToyotaEmployees ಹ್ಯಾಶ್​ಟ್ಯಾಗ್​ ಮೂಲಕ ಕಾರ್ಮಿಕರ ಪ್ರತಿಭಟನೆ ಟ್ರೆಂಡ್​ ಆಗಿದೆ. ಈ ಹ್ಯಾಶ್​ಟ್ಯಾಗ್​ ಅಡಿಯಲ್ಲಿ ಇದುವರೆಗೆ ಸುಮಾರು 60 ಸಾವಿರ ಟ್ವೀಟ್​ಗಳು ಹರಿದುಬಂದಿವೆ. ಛತ್ರಿ ಹಿಡಿದು ಬಿಸಿಲಿನಲ್ಲಿ ಕುಳಿತಿರುವ ನೂರಾರು ಕಾರ್ಮಿಕರ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿವೆ.

ನಮ್ಮ ಬೇಡಿಕೆ ಈಡೇರುವ ತನಕ ಪ್ರತಿಭಟನೆಯನ್ನು ನಿಲ್ಲಿಸುವುದು ಅಸಾಧ್ಯ. ನ್ಯಾಯಕ್ಕಾಗಿ ಹೋರಾಡುವುದಕ್ಕೆ ನಾವು ಹಿಂಜರಿಯುವುದಿಲ್ಲ. ನಾವು ನಿಮ್ಮ ಉದ್ಯೋಗಿಗಳೇ ಹೊರತು ಅಡಿಯಾಳುಗಳಲ್ಲ ಎಂದು ಆಕ್ರೋಶ ಹೊರಹಾಕಿರುವ ಸಿಬ್ಬಂದಿ ಪ್ರತಿಭಟನೆಯನ್ನು ಇನ್ನೂ ತೀವ್ರಗೊಳಿಸುವ ಸೂಚನೆ ನೀಡಿದ್ದಾರೆ.

2ನೇ ಬಾರಿ ಲಾಕ್‌ಔಟ್ ಘೋಷಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ಕಂಪನಿ, ಮುಂದುವರಿದ ಕಾರ್ಮಿಕರ ಮುಷ್ಕರ..

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್