AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಂಟರ್ ಡಿಕ್ಕಿ: ಗಿಡಗಳಿಗೆ ನೀರು ಸರಬರಾಜು ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕ ದುರ್ಮರಣ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಿಂತಿದ್ದ ಟ್ರ್ಯಾಕ್ಟರ್​ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಬಿನ್ನಮಂಗಲ ನಿವಾಸಿ ಮಾರಹನುಮಯ್ಯ(45) ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ವಿಭಜಕ ಮಧ್ಯೆ ಇರುವ ಗಿಡಗಳಿಗೆ ಟ್ರ್ಯಾಕ್ಟರ್ ಮೂಲಕ ಚಾಲಕ ಮಾರಹನುಮಯ್ಯ ನೀರು ಸರಬರಾಜು ಮಾಡುತ್ತಿದ್ದ. ಈ ವೇಳೆ ಅಜಾಗರೂಕತೆಯಿಂದ ಚಾಲಕ ಕ್ಯಾಂಟರ್ ಚಾಲನೆ ಮಾಡಿದ್ದೆ ಅವಘಡಕ್ಕೆ ಕಾರಣ ಎನ್ನಲಾಗಿದೆ. ಘಟನೆ ಬಳಿಕ ಕ್ಯಾಂಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸುರಕ್ಷತೆ ಸಂಬಂಧ ನವಯುಗ […]

ಕ್ಯಾಂಟರ್ ಡಿಕ್ಕಿ: ಗಿಡಗಳಿಗೆ ನೀರು ಸರಬರಾಜು ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕ ದುರ್ಮರಣ
ಸಾಧು ಶ್ರೀನಾಥ್​
|

Updated on:Feb 08, 2020 | 11:22 AM

Share

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಿಂತಿದ್ದ ಟ್ರ್ಯಾಕ್ಟರ್​ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಬಿನ್ನಮಂಗಲ ನಿವಾಸಿ ಮಾರಹನುಮಯ್ಯ(45) ಮೃತ ದುರ್ದೈವಿ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ವಿಭಜಕ ಮಧ್ಯೆ ಇರುವ ಗಿಡಗಳಿಗೆ ಟ್ರ್ಯಾಕ್ಟರ್ ಮೂಲಕ ಚಾಲಕ ಮಾರಹನುಮಯ್ಯ ನೀರು ಸರಬರಾಜು ಮಾಡುತ್ತಿದ್ದ. ಈ ವೇಳೆ ಅಜಾಗರೂಕತೆಯಿಂದ ಚಾಲಕ ಕ್ಯಾಂಟರ್ ಚಾಲನೆ ಮಾಡಿದ್ದೆ ಅವಘಡಕ್ಕೆ ಕಾರಣ ಎನ್ನಲಾಗಿದೆ.

ಘಟನೆ ಬಳಿಕ ಕ್ಯಾಂಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸುರಕ್ಷತೆ ಸಂಬಂಧ ನವಯುಗ ಟೋಲ್ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 6:50 pm, Fri, 7 February 20

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ