AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಬರ್ ಪ್ಲೇಟ್ ಇಲ್ಲದ Ferrari ಕಾರ್​ನಲ್ಲಿ ವೀಕೆಂಡ್​ ಶೋಕಿ: ಮಹಿಳೆಗೆ ಬಿತ್ತು ಫೈನ್​!

ಬೆಂಗಳೂರು: ವೀಕೆಂಡ್​ ಹಿನ್ನೆಲೆಯಲ್ಲಿ ನಂಬರ್ ಪ್ಲೇಟ್ ಇಲ್ಲದ ಐಷಾರಾಮಿ ಕಾರು ಚಾಲನೆ ಮಾಡಿದ ಮಹಿಳೆಯೊಬ್ಬರಿಗೆ ಸಂಚಾರ ಪೊಲೀಸರು ತಡೆದು ಫೈನ್ ಹಾಕಿದ ಘಟನೆ ವಿಲ್ಸನ್ ಗಾರ್ಡನ್​ನಲ್ಲಿ ನಡೆದಿದೆ. ಪುದುಚೇರಿ ಮೂಲದ ಸೆಲ್ವರತ್ನಂ ಎಂಬುವವರಿಗೆ ಸೇರಿದ್ದ ಫೆರಾರಿ ಕಾರು ನಂಬರ್ ಪ್ಲೇಟ್ ಇಲ್ಲದೆ ವಿಲ್ಸನ್​ ಗಾರ್ಡನ್​ನಲ್ಲಿ ಸಂಚರಿಸುತ್ತಿರುವುದು ಪೊಲೀಸರಿಗೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕಾರು ಚಲಾಯಿಸುತ್ತಿದ್ದ ಪಲ್ಲವಿ ಸೆಲ್ವರತ್ನಂ ಎಂಬುವ ಮಹಿಳೆಯನ್ನು ತಡೆದು ಪ್ರಶ್ನಿಸಿದ್ದಾರೆ. ಈ ವೇಳೆ ಪಲ್ಲವಿ ಈ ಫೆರಾರಿ ಕಾರನ್ನು ನಂಬರ್ ಪ್ಲೇಟ್ ಇಲ್ಲದೆಯೇ ಪುದುಚೇರಿಯಿಂದ […]

ನಂಬರ್ ಪ್ಲೇಟ್ ಇಲ್ಲದ Ferrari ಕಾರ್​ನಲ್ಲಿ ವೀಕೆಂಡ್​ ಶೋಕಿ: ಮಹಿಳೆಗೆ ಬಿತ್ತು ಫೈನ್​!
KUSHAL V
|

Updated on: Sep 27, 2020 | 11:46 AM

Share

ಬೆಂಗಳೂರು: ವೀಕೆಂಡ್​ ಹಿನ್ನೆಲೆಯಲ್ಲಿ ನಂಬರ್ ಪ್ಲೇಟ್ ಇಲ್ಲದ ಐಷಾರಾಮಿ ಕಾರು ಚಾಲನೆ ಮಾಡಿದ ಮಹಿಳೆಯೊಬ್ಬರಿಗೆ ಸಂಚಾರ ಪೊಲೀಸರು ತಡೆದು ಫೈನ್ ಹಾಕಿದ ಘಟನೆ ವಿಲ್ಸನ್ ಗಾರ್ಡನ್​ನಲ್ಲಿ ನಡೆದಿದೆ.

ಪುದುಚೇರಿ ಮೂಲದ ಸೆಲ್ವರತ್ನಂ ಎಂಬುವವರಿಗೆ ಸೇರಿದ್ದ ಫೆರಾರಿ ಕಾರು ನಂಬರ್ ಪ್ಲೇಟ್ ಇಲ್ಲದೆ ವಿಲ್ಸನ್​ ಗಾರ್ಡನ್​ನಲ್ಲಿ ಸಂಚರಿಸುತ್ತಿರುವುದು ಪೊಲೀಸರಿಗೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕಾರು ಚಲಾಯಿಸುತ್ತಿದ್ದ ಪಲ್ಲವಿ ಸೆಲ್ವರತ್ನಂ ಎಂಬುವ ಮಹಿಳೆಯನ್ನು ತಡೆದು ಪ್ರಶ್ನಿಸಿದ್ದಾರೆ. ಈ ವೇಳೆ ಪಲ್ಲವಿ ಈ ಫೆರಾರಿ ಕಾರನ್ನು ನಂಬರ್ ಪ್ಲೇಟ್ ಇಲ್ಲದೆಯೇ ಪುದುಚೇರಿಯಿಂದ ಬೆಂಗಳೂರಿಗೆ ಓಡಿಸಿಕೊಂಡು ಬಂದಿದ್ದೇನೆ ಎಂದು ತಿಳಿಸಿದ್ದಾಳೆ.

ಇದನ್ನು ಕೇಳಿದ ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸರು ವಾಹನಕ್ಕೆ ನಂಬರ್ ಪ್ಲೇಟ್ ಇಲ್ಲದ ಹಿನ್ನೆಲೆಯಲ್ಲಿ ಕಾರು ಚಲಾಯಿಸುತ್ತಿದ್ದ ಪಲ್ಲವಿ ಸೆಲ್ವರತ್ನಂಗೆ 500 ರೂಪಾಯಿ ದಂಡ ವಿಧಿಸಿದ್ದಾರೆ. ಅಂದ ಹಾಗೆ, ಫೆರಾರಿ ಕಾರಿಗೆ ನೋಂದಣಿ ಸಂಖ್ಯೆ (MH03 DK 9393) ನೀಡಲಾಗಿದ್ದರೂ ಅದನ್ನು ವಾಹನಕ್ಕೆ ಲಗತಿಸಿಲ್ಲ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು